Bhatkala

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ

(ನ್ಯೂಸ್ ಕಡಬ) newskadaba.com ಅ.26, ಭಟ್ಕಳ: ಭಟ್ಕಳದ ಹಿರಿಯ ಸಾಮಾಜಿಕ ಹೋರಾಟಗಾರ, ಎಸ್.ಜೆ. ಸೈಯದ್ ಖಾಲಿದ್ ರವರು ಶನಿವಾರ ಪೂರ್ವಾಹ್ನ 11 ಗಂಟೆ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಾರು 28 ವರ್ಷಗಳ ಕಾಲ ಅಬುಧಾಬಿಯಲ್ಲಿ ಉದ್ಯೋಗಿಯಾಗಿದ್ದ ಸೈಯದ್ ಖಾಲಿದ್ ಅಲ್ಲಿ ನವಾಯತ್ ಸಮುದಾಯದ ಮರ್ಕಝಿ ಅನ್ ನವಾಯತ್ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಟ್ಕಳ ಮುಸ್ಲಿಮ್ ಜಮಾಅತೆ ಅಬುಧಾಬಿಯ ಎರಡು ಅವಧಿಯ ಕಾರ್ಯದರ್ಶಿಯಾಗಿ ಹಾಗೂ ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂಜುಮನ್, […]

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಗಂಭೀರ…!

(ನ್ಯೂಸ್ ಕಡಬ) newskadaba.com ಭಟ್ಕಳ, ಜೂ.18., ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರ ಪಂಚಾಯತ್ ವ್ಯಾಪ್ತಿಯ ಗುಡಿಗದ್ದೆ ಕ್ರಾಸ್ ನಲ್ಲಿ ಜರುಗಿದೆ. ಹೊನ್ನಾವರ ತಾಲೂಕಿನ ಮಂಕಿ ನವಾಯತ್ ಕಾಲನಿಯಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ಗುಡಿಗದ್ದೆ ಕ್ರಾಸ್ ಸಮೀಪದ ಕಿರುಬಚ್ಚಲು ಸೇತುವೆ ಸಮೀಪ ತಿರುವಿನಲ್ಲಿ ಪಲ್ಟಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಗಂಭೀರ…! Read More »

ಕರಾವಳಿ

ಬಸ್ – ಲಾರಿ ಡಿಕ್ಕಿ: 7 ಜನ ಗಂಭೀರ

(ನ್ಯೂಸ್ ಕಡಬ) newskadaba.com ಭಟ್ಕಳ, ಜೂ.07. ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 7 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಬೆಳಕೆ ಬಳಿ ನಡೆದಿದೆ. ವಿ.ಆರ್.ಎಲ್. ಬಸ್ ಸಂಸ್ಥೆಗೆ ಸೇರಿದ ವೋಲ್ವೊ ಬಸ್ ಇದಾಗಿದ್ದು, ಬೆಳಗಾವಿಯಿಂದ ಮಂಗಳೂರಿನತ್ತ ತೆರಳುತ್ತಿತ್ತು ಎನ್ನಲಾಗಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಬಸ್ ಚಾಲಕ ಸೇರಿದಂತೆ 7 ಜನರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ – ಲಾರಿ ಡಿಕ್ಕಿ: 7 ಜನ ಗಂಭೀರ Read More »

ಕರ್ನಾಟಕ
Scroll to Top