ಭೋಪಾಲ್: ಕೆಮ್ಮಿನ ಸಿರಪ್ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು
(ನ್ಯೂಸ್ ಕಡಬ) newskadaba.com, ಅ.01 ಭೋಪಾಲ್: ಕೆಮ್ಮಿನ ಸಿರಪ್ನ ಅಡ್ಡಪರಿಣಾಮ ಬೀರಿ 6 ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ಸಂಭವಿಸಿದೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಇದೀಗ ಮಕ್ಕಳ ಸಾವಿಗೆ ಕಾರಣವಾಗಿದೆ. ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್ನ ಅಡ್ಡಪರಿಣಾಮ ಬೀರಿ 6 ಮಕ್ಕಳಿಗೆ ಕಿಡ್ನಿ ವೈಫಲ್ಯ ಉಂಟಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳೆಲ್ಲರೂ ಐದು ವರ್ಷದೊಳಗಿನವರು. ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ […]
ಭೋಪಾಲ್: ಕೆಮ್ಮಿನ ಸಿರಪ್ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು Read More »
ಕರಾವಳಿ
