big boss

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹಳ್ಳಿ ಹುಡುಗ ವಿಜೇತ ಹನುಮಂತ

(ನ್ಯೂಸ್ ಕಡಬ) newskadaba.com ಜ.27  ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರಾಗಿ ಹನುಮಂತ ಹೊರಹೊಮ್ಮಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಎಂಟ್ರಿಕೊಟ್ಟಿದ್ದ ಹನುಮಂತ ವಿಜೇತರಾಗಿ ಹೊರಹೊಮ್ಮಿರುವುದು ಅಚ್ಚರಿ ಮೂಡಿಸಿದೆ. ಟಾಪ್ ಐವರ ಪೈಕಿ ಮೊದಲಿಗೆ ಉಗ್ರಂ ಮಂಜು ಹೊರಹೋಗಿದ್ದರು. ಬಿಗ್ ಬಾಸ್ ಆರಂಭದಲ್ಲಿ ಉಗ್ರಂ ಮಂಜು ಉತ್ತಮವಾಗಿ ಆಡುತ್ತಿದ್ದು ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಮತ್ತು ರಜತ್ ಎಂಟ್ರಿ ನಂತರ ಮಂಜು ಉತ್ಸಾಹ ಕಳೆದುಕೊಂಡಿದ್ದರು. ಬರಬರುತ್ತಾ ಅವರ […]

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹಳ್ಳಿ ಹುಡುಗ ವಿಜೇತ ಹನುಮಂತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡ ಬಿಗ್ ಬಾಸ್ ಸೀಸನ್- 10 ಪ್ರಸಾರಕ್ಕೆ ಕೊನೆಗೂ ಮುಹೂರ್ತ ಫಿಕ್ಸ್..! – ಯಾವಾಗ ಅಂತೀರಾ…? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ದೇಶದಲ್ಲಿ ಯಶಸ್ಸನ್ನು ಸಾಧಿಸಿದ ಬಿಗ್ ಬಾಸ್ ರಿಯಾಲಿಟಿ ಶೋ ಬಹುಬಾಷೆಯಲ್ಲಿಯೂ ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಕನ್ನಡದ ಕಿರುತೆರೆ ಪ್ರೇಕ್ಷಕರು ಕಳೆದ 9 ಸೀಸನ್‌ಗಳಿಗೂ ಉತ್ತಮ ಪ್ರತಿಕ್ರಿಯೆ ನೀಡಿದ್ದರು. ಇದೇ ಭರವಸೆಯೊಂದಿಗೆ ಮತ್ತೊಂದು ಸೀಸನ್‌ ಪ್ರಾರಂಭವಾಗುತ್ತಿದ್ದು, ಅಕ್ಟೋಬರ್ 8 ರಿಂದ ಭರ್ಜರಿಯಾಗಿ “ಬಿಗ್ ಬಾಸ್ ಕನ್ನಡ ಸೀಸನ್ 10” ಆಂಭವಾಗಲಿದೆ. ಸದ್ಯಕ್ಕೆ ಸೀಸನ್ 10ರ ಪ್ರೋಮೊ ಪ್ರಸಾರವಾಗುತ್ತಿದ್ದು, ರಿಯಾಲಿಟಿ ಶೋ ಆರಂಭವಾಗುವ ದಿನವನ್ನು ರಿವೀಲ್‌ ಮಾಡಲಾಗಿದೆ. ಇನ್ನು ಎಂದಿನಂತೆ

ಕನ್ನಡ ಬಿಗ್ ಬಾಸ್ ಸೀಸನ್- 10 ಪ್ರಸಾರಕ್ಕೆ ಕೊನೆಗೂ ಮುಹೂರ್ತ ಫಿಕ್ಸ್..! – ಯಾವಾಗ ಅಂತೀರಾ…? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ Read More »

ಕರ್ನಾಟಕ
Scroll to Top