ಅನರ್ಹ ಬಿಪಿಎಲ್‌ ಕಾರ್ಡುದಾರರಿಗೆ ಬಿಗ್‌ ಶಾಕ್‌..! 14 ಲಕ್ಷ BPL ಕಾರ್ಡ್‌ ಶೀಘ್ರವೇ ರದ್ದು..!

(ನ್ಯೂಸ್ ಕಡಬ) newskadaba.com ನ. 19. ರಾಜ್ಯ ಸರ್ಕಾರ ಇಂದಿನಿಂದ ‘ಆಪರೇಷನ್ ರೇಷನ್ ಕಾರ್ಡ್’ ಶುರುಮಾಡಿದೆ. ಅನರ್ಹ ಫಲಾನುಭವಿಗಳ ರೇಷನ್ ಕಾರ್ಡ್ ಕ್ಯಾನ್ಸಲ್ ಮಾಡಲು ಮುಂದಾಗಿದೆ. ನೆರೆಯ ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಸುಮಾರು ಶೇಕಡಾ 50ರಷ್ಟು ಜನ ರೇಷನ್ ಕಾರ್ಡ್ ವ್ಯಾಪ್ತಿಗೆ ಸೇರಿದ್ದಾರೆ. ಆದರೆ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 80ರಷ್ಟು  ರೇಷನ್ ಕಾರ್ಡ್ ವ್ಯಾಪ್ತಿಯಲ್ಲಿ ಇದ್ದಾರೆ. ವಾಸ್ತವ ಏನು ಎಂದರೆ ನಿಜಕ್ಕೂ ರಾಜ್ಯದ ಶೇಕಡಾ 80ರಷ್ಟು ಜನ ಬಡತನ ರೇಖೆಗಿಂತ ಕೆಳಗೆ ಇಲ್ಲ. ತುಂಬಾ […]

ಅನರ್ಹ ಬಿಪಿಎಲ್‌ ಕಾರ್ಡುದಾರರಿಗೆ ಬಿಗ್‌ ಶಾಕ್‌..! 14 ಲಕ್ಷ BPL ಕಾರ್ಡ್‌ ಶೀಘ್ರವೇ ರದ್ದು..! Read More »

ಕರ್ನಾಟಕ