Bihar

ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ

(ನ್ಯೂಸ್‌ ಕಡಬ) newskadaba.com,  ಅ.23: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಗುರುವಾರ ಘೋಷಿಸಿದೆ. ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು. ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು. ಇಂಡಿಯಾ ಬಣವು ಬಿಹಾರದಲ್ಲಿ ಸರ್ಕಾರ […]

ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ’- ಸಿಎಂ ವಿಶ್ವಾಸ

(ನ್ಯೂಸ್‌ ಕಡಬ) newskadaba.com,  ಅ.17: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು. ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ

‘ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ’- ಸಿಎಂ ವಿಶ್ವಾಸ Read More »

ಕರ್ನಾಟಕ

ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ

 (ನ್ಯೂಸ್‌ ಕಡಬ) newskadaba.com ಆ.14:  ಬಿಹಾರದಲ್ಲಿ ಆಗಸ್ಟ್ 17ರಿಂದ ‘ಮತದಾನ ಕಳ್ಳತನ’ ವಿರುದ್ಧ ನೇರ ಹೋರಾಟಕ್ಕೆ ಇಳಿಯುವುದಾಗಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಘೋಷಿಸಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ. ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ಧೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು,

ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಹಾರ : ನಕಲಿ ಮದ್ಯ ಸೇವಿಸಿ 7 ಮಂದಿ ಸಾವು

(ನ್ಯೂಸ್ ಕಡಬ) newskadaba.com ಜ.20: ನಕಲಿ ಮದ್ಯ ಸೇವಿಸಿದ ಶಂಕೆಯ ಮೇಲೆ ಏಳು ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್‌ ಜಿಲ್ಲೆಯಲ್ಲಿ ವರದಿಯಾಗಿದೆ. ನಾಲ್ಕು ದಿನಗಳ ಏಳು ಜನರ ಮೃತಪಟ್ಟಿದ್ದು ಈಗಾಗಲೇ ಅವರ ಶವ ಸಂಸ್ಕಾರ ಮಾಡಲಾಗಿದೆ. ಲೌರಿಯಾ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿವೆ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ಶೌರ್ಯ ಸುಮನ್‌ ಹೇಳಿದ್ದಾರೆ. ಸ್ಥಳೀಯರು ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದರು, ಆದರೆ ಕನಿಷ್ಠ ಎರಡು ಸಾವುಗಳಿಗೆ ಕಾರಣ ಕಳ್ಳಬಟ್ಟಿ ಅಲ್ಲ

ಬಿಹಾರ : ನಕಲಿ ಮದ್ಯ ಸೇವಿಸಿ 7 ಮಂದಿ ಸಾವು Read More »

ಕ್ರೈಮ್ ನ್ಯೂಸ್

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..!

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 13. ನರ್ಸ್‌ ಮೇಲೆ ವೈದ್ಯನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ನರ್ಸ್ ಆತನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಕೊಯ್ದು ಓಡಿಹೋಗಿರುವ ಘಟನೆ ಬಿಹಾರದ ಸಮಸ್ಟಿಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಹೆದರುವ ಬದಲು ಧೈರ್ಯ ತೋರಿದ ನರ್ಸ್‌ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್‌ನಿಂದ ಕೊಯ್ದು ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಈತ ಬರೀ ವೈದ್ಯ ಮಾತ್ರವಲ್ಲದೇ ಆ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 11. ಲೋ ಬಿಪಿ ಉಂಟಾಗಿ ಕುಸಿದುಬಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತರುಣಕುಮಾರ್ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹನುಮಾನ್ ದೇವಳದ ಆವರಣದಲ್ಲಿ ಗೋಮಾಂಸ ಪತ್ತೆ; ಗೋಮುಗಲಭೆ ಸಾಧ್ಯತೆ ಹಿನ್ನೆಲೆ- ಬಿಗಿ ಬಂದೋಬಸ್ತ್

(ನ್ಯೂಸ್ ಕಡಬ) newskadaba.com ಬಿಹಾರ, ಆ. 19. ಇಲ್ಲಿನ ಔರಂಗಾಬಾದ್ ಜಿಲ್ಲೆಯಲ್ಲಿರುವ ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇರುವ ಹಿನ್ನೆಲೆ ದೇವಳದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹನುಮಾನ್ ದೇಗುಲದಲ್ಲಿ ಗೋಮಾಂಸ ಇರಿಸಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಭೇಟಿನೀಡಿದ ಪೊಲೀಸರು ದೇವಸ್ಥಾನದ ಅವರಣದಲ್ಲಿದ್ದ ಗೋಮಾಂಸವನ್ನು ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು

ಹನುಮಾನ್ ದೇವಳದ ಆವರಣದಲ್ಲಿ ಗೋಮಾಂಸ ಪತ್ತೆ; ಗೋಮುಗಲಭೆ ಸಾಧ್ಯತೆ ಹಿನ್ನೆಲೆ- ಬಿಗಿ ಬಂದೋಬಸ್ತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ 7 ತಿಂಗಳ ಗರ್ಭಿಣಿಯ ಕೊಂದ ಪಾಪಿಗಳು..!

(ನ್ಯೂಸ್ ಕಡಬ)newskadaba.com ಬಿಹಾರ, ಆ.05. ವರದಕ್ಷಿಣೆಯಾಗಿ ಮದುವೆ ಸಮಯದಲ್ಲಿ ಫ್ರಿಡ್ಜ್ ಗಿಫ್ಟ್ ಕೊಟ್ಟಿಲ್ಲವೆಂದು 7 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಅಂಗೂರಿ ಬೇಗಂ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ 2012ರಲ್ಲಿ ಮೊಮಿನತ್ ಅಲಾಂ ಎಂಬಾತನನ್ನು ಮದುವೆಯಾಗಿದ್ದು, ನಾಲ್ವರು ಮಕ್ಕಳಿದ್ದರು ಎನ್ನಲಾಗಿದೆ. ಅಂಗೂರಿ ಮತ್ತೆ ಗರ್ಭಿಣಿಯಾಗಿದ್ದು, ಸದ್ಯ ಈಕೆಯನ್ನು ಬಾಮೈದರೇ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಬೆನ್ನಲ್ಲೇ ಅಂಗೂರಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಂಗೂರಿ ಮೃತದೇಹವನ್ನು

ಕ್ಷುಲ್ಲಕ ಕಾರಣಕ್ಕೆ 7 ತಿಂಗಳ ಗರ್ಭಿಣಿಯ ಕೊಂದ ಪಾಪಿಗಳು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com  ಬಕ್ಸರ್, ಜ.16. ಕೇಂದ್ರ ಸಚಿವೆ ಅಶ್ವಿನಿ ಕುಮಾರ್ ಚೌಬೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಐವರು ಗಂಭೀರ ಗಾಯಗೊಂಡಿರುವ ಘಟನೆ  ಬಿಹಾರದಲ್ಲಿ ವರದಿಯಾಗಿದೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ಹೋಗುತ್ತಿದ್ದ ವೇಳೆ ಅವಘಢ ಸಂಭವಿಸಿದೆ ಎನ್ನಲಾಗಿದೆ. ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top