bihara

ಆರ್ ಜೆ ಡಿ ಮುಖಂಡನ ಮೇಲೆ ಗುಂಡಿನ ದಾಳಿ..!

(ನ್ಯೂಸ್ ಕಡಬ)newskadaba.com, ಬಿಹಾರ(ಅ.03): ಬೆಳಗ್ಗೆ ವಾಕಿಂಗ್​ಗೆಂದು ಹೊರಟಿದ್ದ ಆರ್‌ಜೆಡಿ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ಪಂಕಜ್- ಯಾದವ್-ಎಲ್ಸಿಎಲ್ಆರ್-ಬಿಹಾರದ ಮುಂಗೇರ್‌ನಲ್ಲಿ ನಿರ್ಭೀತ ಕ್ರಿಮಿನಲ್‌ಗಳು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಕಜ್ ಯಾದವ್ ಮೇಲೆ ಗುಂಡು ಹಾರಿಸಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಿತಿ ಚಿಂತಾಜನಕವಾಗಿದೆ. ಕಳೆದ ತಿಂಗಳಷ್ಟೇ ಪಾಟ್ನಾ ನಗರದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ಯಾಮ್ ಸುಂದರ್ ಶರ್ಮಾ ಅಲಿಯಾಸ್ ಮುನ್ನಾ ಶರ್ಮಾ ಅವರ ಬೈಕ್ ಮೇಲೆ […]

ಆರ್ ಜೆ ಡಿ ಮುಖಂಡನ ಮೇಲೆ ಗುಂಡಿನ ದಾಳಿ..! Read More »

ಬ್ರೇಕಿಂಗ್ ನ್ಯೂಸ್

ಅಕ್ರಮ ಮದ್ಯ ಸೇವಿಸಿ ದುರಂತ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಬಿಹಾರ , ಡಿ 19 :  ಬಿಹಾರದಲ್ಲಿ ಅಕ್ರಮ ಮದ್ಯ ಸೇವಿಸಿ ಇದುವರೆಗೆ 70 ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಎಸ್ ಐಟಿ ಅಧಿಕಾರಿಗಳ ತಂಡ ಮದ್ಯ ಕಳ್ಳಸಾಗಣೆದಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಬಂಧಿತನನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ. ಆರೋಪಿಯಿಂದ 2.17 ಲಕ್ಷ ರೂ.ನಗದನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಮದ್ಯ ಸಾಗಾಣಿಕೆದಾರನ  ಅಖಿಲೇಶ್ ಕುಮಾರ್ ಯಾದವ್ ವಿರುದ್ಧ ಅಬಕಾರಿ ಕಾಯ್ದೆಯಡಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು

ಅಕ್ರಮ ಮದ್ಯ ಸೇವಿಸಿ ದುರಂತ ➤ ಆರೋಪಿಯ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top