Bijapur

37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ .!!!         

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 03. ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾಗಿರುವ ಕಾರಣ ವಿಜಯಪುರದಲ್ಲಿ ಜನವರಿ 9 & 10 ರಂದು ನಡೆಯಲಿರುವ ಸಮ್ಮೇಳನ ಮುಂದೂಡುವ ಅನಿವಾರ್ಯತೆ ಎದುರಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ತಿಳಿಸಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸಮ್ಮೇಳನವನ್ನು ನಡೆಸುವುದು ಕಷ್ಟವಾಗುವುದರಿಂದ ಸಮ್ಮೇಳನ ಮುಂದೂಡುವಂತೆ ಆತಿಥ್ಯ ವಹಿಸಿರುವ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ವಿನಂತಿಸಿಕೊಂಡಿದೆ. ಈ ಹಿನ್ನೆಲೆ ಸಮ್ಮೇಳನವನ್ನು […]

37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ .!!!          Read More »

ಕರ್ನಾಟಕ

ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ➤ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 03. ನಡೆದಾಡುವ ದೇವರು ಖ್ಯಾತಿಯ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಅವರು, ‘ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು’ ಎಂದು ಹೇಳಿದ್ದಾರೆ. ಅವರು ಇತರರ ಶ್ರೇಯೋಭಿವೃದ್ಧಿಗೆ ಅವಿರತವಾಗಿ ಶ್ರಮಿಸಿದರು ಮತ್ತು ಅವರ ಪಾಂಡಿತ್ಯದ ಉತ್ಸಾಹಕ್ಕಾಗಿ ಗೌರವಾನ್ವಿತರಾಗಿದ್ದರು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಅಸಂಖ್ಯಾತ ಭಕ್ತರೊಂದಿಗೆ ಇವೆ. ಓಂ ಶಾಂತಿ

ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ➤ ಸಂತಾಪ ಸೂಚಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.08. ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹೋದರ ಬಾಗಪ್ಪ ಎಂಬವರ ಮೇಲೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರದಂದು ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಬಾಗಪ್ಪನಿಗೆ ಸಹೋದರ ಸಂಬಂಧಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಇತ್ತು. ಅದರಂತೆ ಬಾಗಪ್ಪ ನ್ಯಾಯಾಲಯಕ್ಕೆ ಒಬ್ಬಂಟಿಯಾಗಿಯೇ ಬರುತ್ತಿದ್ದನೆನ್ನಲಾಗಿದೆ‌. ಇಂದು ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರು ಗುಂಡುಗಳು ಬಾಗಪ್ಪನ ದೇಹ ಹೊಕ್ಕಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ Read More »

ಕರ್ನಾಟಕ

ಚಲಿಸುತ್ತಿದ್ದಾಗ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ► ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಬಿಜಾಪುರ, ಆ.07. ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಚಕ್ರವೊಂದು ಹಠಾತ್ತಾಗಿ ಕಳಚಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಿಂದಗಿ ತಾಲ್ಲೂಕಿನ ರಾಂಪೂರ ಗ್ರಾಮದ ಸಮೀಪದಲ್ಲಿ 40 ಕ್ಕೂ ಹೆಚ್ಚಿನ ಪ್ರಯಾಣಿಕರು ಸಾಗುತ್ತಿದ್ದ ಬಸ್ಸಿನ ಮುಂಭಾಗದ ಬಲ ಬದಿಯ ಚಕ್ರ ಕಳಚಿ ಬಂದಿದ್ದರಿಂದಾಗಿ ಒಂದು ಕ್ಷಣ ಪ್ರಯಾಣಿಕರು ಉಸಿರು ಬಿಗಿ ಹಿಡಿಯುವಂತಾಗಿತ್ತು. ಅಪಾಯದ ಮುನ್ಸೂಚನೆ ಅರಿತ ಚಾಲಕ ಸಮಯ ಪ್ರಜ್ಞೆಯಿಂದ ಬಸ್ಸನ್ನು ಹತೋಟಿಗೆ ತಂದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ನಿರುಪಯುಕ್ತ ಬಸ್ಸುಗಳನ್ನು ಓಡಿಸುತ್ತಿರುವ ಸಿಂದಗಿ

ಚಲಿಸುತ್ತಿದ್ದಾಗ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ಚಕ್ರ ► ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರ್ನಾಟಕ

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.07. ಮಚ್ಚಿನಿಂದ ಬಡಿದು ಮಹಿಳೆಯೋರ್ವರನ್ನು ಕೊಲೆಗೈದ ಘಟನೆ ವಿಜಯಪುರ ನಗರದ ಇಟಂಗಿಹಾಳ ದೊಡ್ಡಿ ಎಂಬಲ್ಲಿ ಸೋಮವಾರ ಅಪರಾಹ್ನ ನಡೆದಿದೆ. ಸುರವಂತ ಬಾಯಿ ಮಾನ್ವಾರ್ (30) ಕೊಲೆಯಾದ ಮಹಿಳೆ. ರಾವಸಾಬ್ ಕಾಳೆ (35) ಎಂಬಾತ ಕೊಲೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ರಾವಸಾಬ್ ಹಾಗೂ ಸುರವಂತಬಾಯಿ ನಡುವೆ ಕಳೆದ 5 ವರ್ಷಗಳಿಂದ ಅಕ್ರಮ ಸಂಬಂಧವಿತ್ತೆನ್ನಲಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಇವರಿಬ್ಬರ ನಡುವೆ ವಾಗ್ವಾದ ನಡೆದಿದ್ದು, ಸೋಮವಾರದಂದು ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಬಗ್ಗೆ ಬಿಜಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ Read More »

ಕರ್ನಾಟಕ

ಮೊಸಳೆ ದಾಳಿಗೆ ತುತ್ತಾದ ರೈತ ► ಸ್ಥಳಿಯರ ನೆರವಿನಿಂದ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬಿಜಾಪುರ, ಆ.07. ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಮೊಸಳೆ ದಾಳಿಗೆ ರೈತರೋರ್ವರು ಗಂಭೀರವಾಗಿ ಗಾಯಗೊಂಡು ಸ್ಥಳೀಯರ ಸಹಾಯದಿಂದ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸೋಮವಾರ ನಡೆದಿದೆ. ಕಮಲದಿನ್ನಿ ಗ್ರಾಮದ ಬಸಪ್ಪ ಸಿದ್ರಾಮಪ್ಪ ಮರಿಗೌಡರ(೪೮) ಮೊಸಳೆ ದಾಳಿಗೆ ತುತ್ತಾಗಿ ಗಾಯಗೊಂಡಿರುವ ರೈತ. ಸೋಮವಾರ ಬೆಳಿಗ್ಗೆ ಎತ್ತುಗಳಿಗೆ ಮೈ ತೊಳೆಯಲು ನದಿಗೆ ಇಳಿದಿದ್ದ ವೇಳೆ ಬಸಪ್ಪನ ಮೇಲೆ ಮೊಸಳೆ ದಾಳಿ ಮಾಡಿದೆ. ದಾಳಿಯಿಂದಾಗಿ ಬಸಪ್ಪನ ಎಡಗೈ, ಕಾಲಿಗೆ ಗಂಭೀರವಾದ ಗಾಯಗಳಾಗಿದ್ದು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮೊಸಳೆ ದಾಳಿಗೆ ತುತ್ತಾದ ರೈತ ► ಸ್ಥಳಿಯರ ನೆರವಿನಿಂದ ಅಪಾಯದಿಂದ ಪಾರು Read More »

ಕರ್ನಾಟಕ
Scroll to Top