bike rally

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಛಾ ಹಮ್ಮಿಕೊಂಡಿರುವ ‘ಮಂಗಳೂರು ಚಲೋ’ ಬೈಕ್ ರ್ಯಾಲಿಯನ್ನು ಪೊಲೀಸರು ಮಂಗಳೂರಿನ ಜ್ಯೋತಿ ವೃತ್ದ ಬಳಿ ತಡೆದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ತಡೆದ ಕಾರಣ ಕೆರಳಿದ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹೊರ ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ […]

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ Read More »

ಕರಾವಳಿ

ಮಂಗಳೂರು ಚಲೋ ಬೈಕ್ ರ್ಯಾಲಿ ► ಹೆಲ್ಮೆಟ್ ಧರಿಸದೆ ವಿವಾದಕ್ಕೆ ಗುರಿಯಾದ ಬಿಜೆಪಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.05, ಬಿಜೆಪಿ ಕಾರ್ಯಕರ್ತರು ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಸೋಮವಾರ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನು, ನಿಯಮಗಳನ್ನು ಉಲ್ಲಂಘಿಸಿ ಹೆಲ್ಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಲೇ ಬೈಕ್’ನಲ್ಲಿ ಪ್ರಯಾಣಿಸುವ ಇಬ್ಬರೂ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ಕಾನೂನು ಜಾರಿಗೊಳಿಸಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಹೆಲಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ರ್ಯಾಲಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನು ಹಲವವಾರು

ಮಂಗಳೂರು ಚಲೋ ಬೈಕ್ ರ್ಯಾಲಿ ► ಹೆಲ್ಮೆಟ್ ಧರಿಸದೆ ವಿವಾದಕ್ಕೆ ಗುರಿಯಾದ ಬಿಜೆಪಿ Read More »

ಕರಾವಳಿ

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ವತಿಯಿಂದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 5 ರಿಂದ 7 ರ ವರೆಗೆ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಯಲಿದೆ. ಪಿಎಫ್ಐ, ಕೆಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ಸಚಿವ ರಮಾನಾಥ ರೈ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ – ಧಾರವಾಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಐದು

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ Read More »

ಕರಾವಳಿ
Scroll to Top