bike

ಬರೀ 94 ಸಾವಿರಕ್ಕೆ ಖರೀದಿಸಿ ರಾಯಲ್ ಎನ್‌ಫೀಲ್ಡ್..!

(ನ್ಯೂಸ್ ಕಡಬ) newskadaba.com ಅ. 22. ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಿಕಾ ಕಂಪನಿಯಾದ ರೋಯಲ್ ಎನ್‌ಫೀಲ್ಡ್ ಕಂಪನಿಯು ಅತ್ಯಂತ ಆಕರ್ಷಕ ವಿನ್ಯಾಸಗಳೊಂದಿಗೆ ಮೋಟಾರ್‌ ಸೈಕಲ್‌ಗಳನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ ತಂದಿರುವ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ ಬೈಕ್ ಗೆ ವಿಶ್ವದಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಆದರೆ ಇಂತಹ ಸುಂದರ ಬೈಕ್ ನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು ಎನ್ನುವವರಿಗಾಗಿ ರಾಯಲ್ ಎನ್ ಫೀಲ್ಡ್ ಮಿನಿಯೇಚರ್ ಆವೃತ್ತಿಯನ್ನು ಹೊರತರಲಿದೆ. ನವೆಂಬರ್ 2022 ರಲ್ಲಿ, ಕ್ಲಾಸಿಕ್ ಬೈಕ್‌ಗಳನ್ನು ಮೊದಲ ಬಾರಿಗೆ ಸಣ್ಣ ಮಾದರಿಗಳಲ್ಲಿ […]

ಬರೀ 94 ಸಾವಿರಕ್ಕೆ ಖರೀದಿಸಿ ರಾಯಲ್ ಎನ್‌ಫೀಲ್ಡ್..! Read More »

ತಂತ್ರಜ್ಞಾನ

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಶಾಲಾ ವಾಹನವೊಂದು ಬೈಕ್ ನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಜೊತೆಗೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದೆನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19. ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರಿನ ತಾಲೂಕಿನ ಸರ್ವೇ ಗ್ರಾಮದ ಭಕ್ತಕೋಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೈಕ್ ಸವಾರ ನವಾಝ್ ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾಣಿಯೂರಿನ ಖಾಸಗಿ ವಿದ್ಯಾಸಂಸ್ಥೆಯ ಬಸ್ ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನವಾಝ್ ರಸ್ತೆಗೆಸೆಯಲ್ಪಟ್ಟಿದ್ದು ಅವರ

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಟಪಾಡಿ, ಜೂ. 26. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ರಾ.ಹೆ.66ರ ಉದ್ಯಾವರ ಜೈಹಿಂದ್ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಉದ್ಯಾವರ ಬೊಲ್ಜೆ ಗರಡಿ ನಿವಾಸಿ ರಾಮ ದೇವಾಡಿಗ ಎಂದು ಗುರುತಿಸಲಾಗಿದೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 23. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರನ ದೇಹ ಎರಡು ತುಂಡಾಗಿ ಮೃತಪಟ್ಟ ಘಟನೆ ಕುಶಾಲನಗರದ ಕುಡ್ಲೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಗಂಗಾಧರ ಎಂದು ಗುರುತಿಸಲಾಗಿದೆ. ಕುಶಾಲನಗರದಲ್ಲಿ ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಈತ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಸವಾರನ ಮೇಲೆ ಲಾರಿ ಹರಿದು, ದೇಹ ಎರಡು ತುಂಡಾಗಿದೆ. ಈ ಕುರಿತು

ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಇಳಂತಿಲ ಗ್ರಾಮದ ಬನ್ನೆಂಗಳ ನಿವಾಸಿ, ಸೆಲ್ವದಾರ್ ಫೆರ್ನಾಂಡೀಸ್ (63) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ನಿತಿನ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವ್ಯಕ್ತಿ ಯಾವುದೋ ಕಾರ್ಯ ನಿಮಿತ್ತ ಉಪ್ಪಿನಂಗಡಿಯ ಎಚ್.ಎಂ ಹಾಲ್ ಬಳಿ ತನ್ನ

ಉಪ್ಪಿನಂಗಡಿ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಗುರುಪುರದಲ್ಲಿ ನಡೆದಿದೆ. ಮೃತ ಸವಾರನನ್ನು ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ಸಂತೋಷ್ ಪೂಜಾರಿ (38) ಎಂದು ಗುರುತಿಸಲಾಗಿದೆ. ವಾಮಜೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಗುರುಪುರ ಶಾಖೆಯ ಉದ್ಯೋಗಿಯಾಗಿದ್ದ ಇವರು, ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ.

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೂವರು ಬೈಕ್ ಕಳ್ಳರ ಬಂಧನ; ಬೈಕ್‌ಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಸಿಂಧನೂರು, ಫೆ.02. ಸಿಂಧನೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರು ಹಾಗೂ 18 ಬೈಕ್‌ಗಳನ್ನು ವಿಶೇಷ ಪೋಲಿಸ್ ತನಿಖಾ ತಂಡ ವಶಪಡಿಸಿಕೊಂಡಿದೆ. ನಗರದಲ್ಲಿ ಬೈಕ್‌ಗಳ ಕಳ್ಳತನ ಹೆಚ್ಚಾಗಿದ್ದು ಇದರಿಂದ ಬೈಕ್‌ಗಳ ಮಾಲೀಕರು ಭಯ ಬೀತರಾಗಿದ್ಧರು ಬೈಕ್‌ಗಳ ಕಳ್ಳತನಕ್ಕೆ ಕಡಿವಾಣ ಹಾಕಲು ಡಿವೈಎಸ್ಪಿ ವೆಂಕಟಪ್ಪ ನಾಯಕ ಮಾರ್ಗ ದರ್ಶನದಲ್ಲಿ ದುರಗಪ್ಪ ಪಿ.ಐ.ನೇತೃತ್ವದಲ್ಲಿ ಸಿಬ್ಬಂದಿಗಳಾದ ಆದಯ್ಯ ಸಂಗನಗೌಡ, ರಾಮಪ್ಪ, ಅನಿಲ ಕುಮಾರ, ವಿಜಯಕುಮಾರ, ಸಿದ್ದಪ್ಪ, ಭಾಷಾ, ಆನಂದ ಕುಮಾರ ಅಜೀಮ ಪಾಷಾ,

ಮೂವರು ಬೈಕ್ ಕಳ್ಳರ ಬಂಧನ; ಬೈಕ್‌ಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ನ.11. ಅತಿವೇಗದಿಂದ ಬಂದ ಬೈಕೊಂದು ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಶುಕ್ರವಾರ ತಡರಾತ್ರಿ  ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು Read More »

ಕರಾವಳಿ

ನೆಟ್ಟಣ: ಪಾದಚಾರಿಗೆ ಬೈಕ್ ಢಿಕ್ಕಿ ► ಸವಾರರಿಬ್ಬರು ಸೇರಿ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.08. ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನೆಟ್ಟಣ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಪಾದಚಾರಿ ಕಲ್ಲಾಜೆ 72 ಕಾಲನಿ ನಿವಾಸಿ ಮುತ್ತುವೀರನ್(72), ಬೈಕ್ ಸವಾರ ಬಾಲಸುಬ್ರಹ್ಮಣ್ಯ(36) ಹಿಂಬದಿ ಸವಾರೆ ಮಂಗಳಾದೇವಿ(34) ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿನ ಚೇತನಾ‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಟ್ಟಣ: ಪಾದಚಾರಿಗೆ ಬೈಕ್ ಢಿಕ್ಕಿ ► ಸವಾರರಿಬ್ಬರು ಸೇರಿ ಮೂವರಿಗೆ ಗಾಯ Read More »

ಕರಾವಳಿ
Scroll to Top