bike

100 ಸಿಸಿಯ ಲಿಸ್ಟಲ್ಲಿ ನಿಮ್ಮ ವಾಹನ ರಿಜಿಸ್ಟರ್ ಆಗಿದೆಯೇ..??? ►ನಿಮಗೆ ಈ ಆದೇಶ ಅನ್ವಯಿಸುತ್ತಾ ತಿಳಿದುಕೊಳ್ಳಿ..!!!

(ನ್ಯೂಸ್ ಕಡಬ) newskadaba.com ಕಡಬ, ಅ.25. 100 ಸಿಸಿ.ಗಿಂತ ಕಡಿಮೆ ಎಂಜಿನ್ ಸಾಮರ್ಥ್ಯವುಳ್ಳ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಪ್ರಯಾಣಿಸುವುದನ್ನು ನಿಷೇಧಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ ರಾಜ್ಯ ಸರಕಾರ ಈ ಆದೇಶ ಹೊರಡಿಸಿದ್ದು , ಇನ್ನು ಮುಂದೆ ಯಾವುದೇ 100 ಸಿಸಿಗಿಂತ ಕಡಿಮೆ ಇರುವ ವಾಹನಗಳ ನೊಂದಣಿಯನ್ನು ರದ್ದುಪಡಿಸಿದೆ. ಆದರೆ 100 ಸಿಸಿ ಗಿಂತ ಕಡಿಮೆ ಇರುವ ವಾಹನಗಳು ಒಂದು ಸೀಟ್ ಆಳವಡಿಸಿಕೊಂಡು ವಾಹನದ ಸಾಮರ್ಥ್ಯ ಒಂದು ಸೀಟು ಎಂದು ನಮೂದಿಸಿ ವಾಹನವನ್ನು ನೊಂದಣಿ […]

100 ಸಿಸಿಯ ಲಿಸ್ಟಲ್ಲಿ ನಿಮ್ಮ ವಾಹನ ರಿಜಿಸ್ಟರ್ ಆಗಿದೆಯೇ..??? ►ನಿಮಗೆ ಈ ಆದೇಶ ಅನ್ವಯಿಸುತ್ತಾ ತಿಳಿದುಕೊಳ್ಳಿ..!!! Read More »

ಕರಾವಳಿ

ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20. ಬೈಕಿಗೆ ಢಿಕ್ಕಿ ಹೊಡೆದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಬಸ್ ತಂಗುದಾಣಕ್ಕೆ ಅಪ್ಪಳಿಸಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ನಡೆದಿದೆ. ನೆಲಮಂಗಲ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕಿಗೆ ಅತೀ ವೇಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೊರಟಿದ್ದ ತುಮಕೂರು ಜಿಲ್ಲೆಯ ತುರುವೇಕರೆ ತಾಲೂಕಿನ ಮುತ್ತುಗದಹಳ್ಳಿ

ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಚಿಕ್ಕಮಗಳೂರು: ಬೈಕ್ ಕಾರು ಢಿಕ್ಕಿ ► ಕಡಬದ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಅ.16. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರದಂದು ನಡೆದಿದೆ. ಗಂಭೀರ ಗಾಯಗೊಂಡ ಗಾಯಾಳುವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕಾಡುಮನೆ ನಿವಾಸಿ ಕೃಷ್ಣಪ್ಪ ಗೌಡ ಎಂಬವರ ಪುತ್ರ ನಾಗೇಶ್ ಎಂದು ಗುರುತಿಸಲಾಗಿದೆ. ಇವರು ತನ್ನ ಪಲ್ಸರ್ ಬೈಕಿನಲ್ಲಿ ಚಾರ್ಮಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಟೊಯೋಟಾ

ಚಿಕ್ಕಮಗಳೂರು: ಬೈಕ್ ಕಾರು ಢಿಕ್ಕಿ ► ಕಡಬದ ವ್ಯಕ್ತಿ ಗಂಭೀರ Read More »

ಕರ್ನಾಟಕ

ಖರೀದಿಸಿದ ಎರಡೇ ತಿಂಗಳಲ್ಲಿ ಕೆಟ್ಟು ಹೋದ ಮಗನ ಹೊಸ ಬೈಕ್ ► ಶೋ ರೂಮ್ ಮುಂದೆ ವಿಷ ಕುಡಿದ ತಾಯಿ..!!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಎರಡು ತಿಂಗಳ ಹಿಂದೆಯಷ್ಟೇ ಖರೀದಿಸಿದ ಮಗನ ಹೊಸ ಬೈಕನ್ನು ಎಕ್ಸ್ ಚೇಂಜ್ ಮಾಡಿಕೊಡಲು ಶೋ ರೂಮ್ ಸಿಬ್ಬಂದಿ ನಿರಾಕರಿಸಿದ್ದಕ್ಕಾಗಿ ಮನನೊಂದ ತಾಯಿಯು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯ ಖಿವ್ ರಾಜ್ ಮೋಟರ್ಸ್ ಶೋ ರೂಮಿನಲ್ಲಿ ನಡೆದಿದೆ. ಸರೋಜಮ್ಮ ಆತ್ಮಹತ್ಯೆಗೆ ಯತ್ನಿಸಿದ ತಾಯಿ. ಸರೋಜಮ್ಮರ ಮಗ ಶ್ರೀಪಾದ ರಾಘವ್ ಎರಡು ತಿಂಗಳ ಹಿಂದೆ ಕಸ್ತೂರ್ ಬಾ ರಸ್ತೆಯ ಖಿವ್ ರಾಜ್ ಮೋಟರ್ಸ್ ಶೋ ರೂಮಿನಿಂದ ಡೋಮಿನರ್ 400 ಸಿಸಿ

ಖರೀದಿಸಿದ ಎರಡೇ ತಿಂಗಳಲ್ಲಿ ಕೆಟ್ಟು ಹೋದ ಮಗನ ಹೊಸ ಬೈಕ್ ► ಶೋ ರೂಮ್ ಮುಂದೆ ವಿಷ ಕುಡಿದ ತಾಯಿ..!!! Read More »

ಕರ್ನಾಟಕ

ಕಡಬ: ಬೈಕ್ ಗಳೆರಡರ ಮಧ್ಯೆ ಢಿಕ್ಕಿ ► ಕೆಸರಲ್ಲಿ ಹೂತುಹೋದ ಬೈಕ್, ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.30. ಇಲ್ಲಿಗೆ ಸಮೀಪದ ಹಳೇ ಸ್ಟೇಷನ್ ಎಂಬಲ್ಲಿ ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಶನಿವಾರ ಅಪರಾಹ್ನ ನಡೆದಿದೆ. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿನಲ್ಲಿದ್ದ ಬ್ಯಾಗೊಂದು ಕೆಳಕ್ಕೆ ಬಿದ್ದಿದ್ದು, ಬ್ಯಾಗನ್ನು ತೆಗೆದು ಕೊಳ್ಳಲು ಹಿಂತಿರುಗಿದಾಗ ಕಲ್ಲುಗುಡ್ಡೆ ರಸ್ತೆಯಿಂದ ಬಂದ ಬೈಕ್ ನಡುವೆ ಢಿಕ್ಕಿ ಉಂಟಾಗಿದೆ. ಕಲ್ಲುಗುಡ್ಡೆ ಕಡೆಯಿಂದ ಬಂದ ಬೈಕ್ ಚರಂಡಿಗೆ ಬಿದ್ದು ಕೆಸರಲ್ಲಿ ಹೂತು ಹೋಗಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಓರ್ವನನ್ನು

ಕಡಬ: ಬೈಕ್ ಗಳೆರಡರ ಮಧ್ಯೆ ಢಿಕ್ಕಿ ► ಕೆಸರಲ್ಲಿ ಹೂತುಹೋದ ಬೈಕ್, ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ಉಡುಪಿ: ಬೈಕ್ ಸವಾರನ ಮೇಲೆರಗಿದ ಇನ್ನೋವಾ ಕಾರು ► ರಸ್ತೆ ಬದಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಬೈಕ್ ಸವಾರ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.04. ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಕಾರೊಂದು ಅಪ್ಪಳಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಶನಿವಾರದಂದು ಉಡುಪಿಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಣಿಯೂರಿನ ವಿಜಯ್ ಎಂಬವರು ಬೈಕಿನಲ್ಲಿ ತೆರಳುತ್ತಿದ್ದಾಗ ಕರೆ ಬಂದ ಕಾರಣಕ್ಕಾಗಿ ಉಡುಪಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬೈಕ್ ನಿಲ್ಲಿಸಿ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದೂರದಿಂದ ಅಡ್ಡಾದಿಡ್ಡಿ ಚಲಿಸಿ ಬೈಕ್

ಉಡುಪಿ: ಬೈಕ್ ಸವಾರನ ಮೇಲೆರಗಿದ ಇನ್ನೋವಾ ಕಾರು ► ರಸ್ತೆ ಬದಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಬೈಕ್ ಸವಾರ Read More »

ಕರಾವಳಿ

ಮಾಣಿ ಅಪಘಾತದ ಗಾಯಾಳು ಬೈಕ್ ಸವಾರ ಮೃತ್ಯು ► ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.30. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಶಾಲಾ ಬಳಿ ಕಾರು ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕೇರಳ ನೋದಣಿಯ ಕಾರು ಡಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಾಯ ಬದಿಯಾರು ನಿವಾಸಿ ಜಾಫರ್

ಮಾಣಿ ಅಪಘಾತದ ಗಾಯಾಳು ಬೈಕ್ ಸವಾರ ಮೃತ್ಯು ► ಸಹ ಸವಾರ ಗಂಭೀರ Read More »

ಕರಾವಳಿ
Scroll to Top