ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
(ನ್ಯೂಸ್ ಕಡಬ) newskadaba.com, ಸೆ.02 ಉಡುಪಿ : ಕಂಟೇನರ್ ಲಾರಿಯ ಕೆಳಗೆ ಸಿಲುಕಿ 38 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆ ಸೆಪ್ಟೆಂಬರ್ 1 ರ ಸೋಮವಾರ ತಡರಾತ್ರಿ ಅಂಬಲಪಾಡಿಯಲ್ಲಿ ಸಂಭವಿಸಿದೆ ದೊಂದೂರುಕಟ್ಟೆ ಮೂಲದ ಬೈಕ್ ಸವಾರ ಪ್ರದೀಪ್ (38) ಅಂಬಲಪಾಡಿಯಲ್ಲಿರುವ ಆಟೋಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಂಟೇನರ್ ಲಾರಿಯ ಕೆಳಗೆ ಸಿಲುಕಿ ತಲೆ ಸಂಪೂರ್ಣವಾಗಿ ಛಿದ್ರವಾಗಿತ್ತು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಉಡುಪಿ […]
ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್