ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ
(ನ್ಯೂಸ್ ಕಡಬ) newskadaba.com ಕಡಬ, ಆ.03. ಪ್ರತಿಯೊಬ್ಬ ವ್ಯಕ್ತಿಯೂ ಗ್ರಾಮದ ಅಭಿವೃದ್ದಿಗೆ ಚಿಂತಿಸಿದಾಗ ಗ್ರಾಮಾಭಿವೃದ್ದಿ ಹೊಂದಲು ಸಾಧ್ಯ ಎಂದು ನಾಗರಿಕ ಹಿತರಕ್ಷಣಾ ವೇದಿಕೆಯ ವೇದಿಕೆಯ ನೇತೃತ್ವ ವಹಿಸಿದ್ದ ವಿಜಯ ಕುಮಾರ್ ಎರ್ಕ ಹೇಳಿದರು. ಅವರು ಇತ್ತೀಚೆಗೆ ಬಿಳಿನೆಲೆ ಗ್ರಾಮದ ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರಿಂದ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮನಸ್ಸಿನಲ್ಲಿ ಸ್ವಾರ್ಥವನ್ನು ಬಿಟ್ಟು ಸಮಾಜದ ಉದ್ದಾರಕ್ಕೆ ಅಪಾರ ಸೇವೆ ಸಲ್ಲಿಸಿದಾಗ ದೇಶ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ. ಪ್ರತಿಯೊಂದು ಕೆಲಸಗಳನ್ನು ಮಾಡುವಾಗ ಸರ್ಕಾರ ಅನುದಾನ ಕಾಯುವುದರಿಂದ […]
ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ Read More »
ಕರಾವಳಿ





