bilinele

ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಡಬ, ಆ.03. ಪ್ರತಿಯೊಬ್ಬ ವ್ಯಕ್ತಿಯೂ ಗ್ರಾಮದ ಅಭಿವೃದ್ದಿಗೆ ಚಿಂತಿಸಿದಾಗ ಗ್ರಾಮಾಭಿವೃದ್ದಿ ಹೊಂದಲು ಸಾಧ್ಯ ಎಂದು ನಾಗರಿಕ ಹಿತರಕ್ಷಣಾ ವೇದಿಕೆಯ ವೇದಿಕೆಯ ನೇತೃತ್ವ ವಹಿಸಿದ್ದ ವಿಜಯ ಕುಮಾರ್ ಎರ್ಕ ಹೇಳಿದರು. ಅವರು ಇತ್ತೀಚೆಗೆ ಬಿಳಿನೆಲೆ ಗ್ರಾಮದ ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರಿಂದ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮನಸ್ಸಿನಲ್ಲಿ ಸ್ವಾರ್ಥವನ್ನು ಬಿಟ್ಟು ಸಮಾಜದ ಉದ್ದಾರಕ್ಕೆ ಅಪಾರ ಸೇವೆ ಸಲ್ಲಿಸಿದಾಗ ದೇಶ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ. ಪ್ರತಿಯೊಂದು ಕೆಲಸಗಳನ್ನು ಮಾಡುವಾಗ ಸರ್ಕಾರ ಅನುದಾನ ಕಾಯುವುದರಿಂದ […]

ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ Read More »

ಕರಾವಳಿ

ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ರಾಮಕೃಷ್ಣ ಹೊಳ್ಳಾರ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ.03. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಾಮನಿರ್ದೇಶಿತ ಸದಸ್ಯರಾಗಿ ಕಡಬ ಪಣೆಮಜಲು ಮನೆತನದ, ಕೊಂಬಾರು ಹೊಳ್ಳಾರು ರಾಮಕೃಷ್ಣ ಹೊಳ್ಳಾರ್ ನೇಮಕಗೊಂಡಿದ್ದಾರೆ. ಪುತ್ತೂರು ಶಾಸಕಿ, ರಾಜ್ಯ ಸರ್ಕಾರದ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ ಈ ನೇಮಕ ಮಾಡಿದೆ. ರಾಮಕೃಷ್ಣ ಹೊಳ್ಳಾರುರವರು ಮೆಸ್ಕಾಂ ಕಡಬ ಶಾಖಾ ಸಲಹಾ ಸಮಿತಿ ಸದಸ್ಯರಾಗಿ, ಕೆಂಜಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಕೊಂಬಾರು ಮುಗೇರಡ್ಕ ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ

ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ರಾಮಕೃಷ್ಣ ಹೊಳ್ಳಾರ್ ನೇಮಕ Read More »

ಕರಾವಳಿ

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ.02. ಬಿಳಿನೆಲೆ ಗ್ರಾಮದಲ್ಲಿ ಮಾತ್ರವಲ್ಲದೆ ಇಡೀ ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ & ರೆಸ್ಟೋರೇಂಟ್, ರೆಸಾರ್ಟ್ಗಳಿಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ವಲಯ ಒಕ್ಕೂಟ, ಬಿಳಿನೆಲೆ ಜನಜಾಗೃತಿ ವತಿಯಿಂದ ಆ.1 ರಂದು ಬಿಳಿನೆಲೆ ಶ್ರಿ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಳಿನೆಲೆ, ಕೊಂಬಾರು, ಕೈಕಂಬ, ಐತ್ತೂರು, ಒಕ್ಕೂಟ ಹಾಗೂ ವಲಯ ಜನಜಾಗೃತಿ ಸಮಿತಿ ವತಿಯಿಂದ ತೀರ್ಮಾನಿಸಿದ್ದಲ್ಲದೆ ಈ ಬಗ್ಗೆ ಬಿಳಿನೆಲೆ ಗ್ರಾ.ಪಂ.ಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಘಟನೆ ನಡೆಯಿತು. ಮನವಿ

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ Read More »

ಕರಾವಳಿ

ಲಂಚದ ಆರೋಪ ಆಧಾರ ರಹಿತ ► ಬಿಳಿನೆಲೆ ಗ್ರಾ.ಪಂ ಅಧ್ಯಕ್ಷರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕಟ್ಟಡ ಪರವಾನಗಿ ನೀಡಲು ಲಂಚ ಕೇಳಿದ್ದಾರೆ ಎಂದು ಉದ್ಯಮಿ ಕೆ.ಟಿ. ತೋಮ್ಸನ್ ಮಾಡಿರುವ ಅರೋಪ ಆಧಾರ ರಹಿತವಾಗಿದ್ದು, ಈ ವಿಚಾರದಲ್ಲಿ ಯಾವುದೇ ಸತ್ಯ ಪ್ರಮಾಣಕ್ಕೆ ಸಿದ್ದ ಎಂದು ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದ ದಿನೇಶ್ ಹೇಳಿದರು. ಅವರು ಬುಧವಾರ ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಪಂಚಾಯಿತಿ ಸದಸ್ಯಳಾಗಿ ಅಧ್ಯಕ್ಷಳಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಪುರಕವಾಗಿ ಕೆಲಸ ಮಾಡುತ್ತಿದ್ದೆನೆ. ನಾನು ಉತ್ತಮ ರೀತಿಯಲ್ಲಿ ಸಮಾಜ ಸೇವೆ

ಲಂಚದ ಆರೋಪ ಆಧಾರ ರಹಿತ ► ಬಿಳಿನೆಲೆ ಗ್ರಾ.ಪಂ ಅಧ್ಯಕ್ಷರ ಸ್ಪಷ್ಟನೆ Read More »

ಕರಾವಳಿ

ಸರಿಯಾದ ದಾಖಲೆ ನೀಡಿದರೂ ಪರವಾನಿಗೆ ನೀಡಲು ವಿಳಂಬ ಧೋರಣೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರಿಂದ ಲಂಚದ ಬೇಡಿಕೆ: ಕೆ.ಟಿ. ತೋಮ್ಸನ್ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜು.31. ಬಿಳಿನೆಲೆ ಗ್ರಾಮ ಪಂಚಾಯತ್ಗೆ ಕಟ್ಟಡ ಪರವಾನಿಗೆ ಪಡೆಯಲು ಸರಿಯಾದ ದಾಖಲೆಗಳನ್ನು ನೀಡಿದ್ದರೂ ಪಂಚಾಯತಿಯಲ್ಲಿ ಪರವಾನಿಗೆ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರಲ್ಲದೆ ಬೇರೆಯವರ ವೈಯಕ್ತಿಯ ವಿಚಾರದಲ್ಲಿ ನನಗೆ ವಿನಾಃ ಕಾರಣ ಬಡಾವಣೆ ನಿರ್ಮಾಣ ಕೆಲಸಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಕೆ.ಟಿ. ತೋಮ್ಸನ್ ಆರೋಪಿಸಿದ್ದಾರೆ. ಅವರು ಸೋಮವಾರದಂದು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಬಿಳಿನೆಲೆ ಗ್ರಾಮದ ಸ.ನಂ. 9/4ಎರಲ್ಲಿ 0/07 ಎಕ್ರೆ ಜಾಗವು ನನ್ನ ಪಟ್ಟಾ ಜಾಗವಾಗಿರುತ್ತದೆ. ಈ ಜಾಗವು ನೆಟ್ಟಣದಿಂದ ಸುಮಾರು 750 ಮೀಟರ್ ದೂರದಲ್ಲಿರುತ್ತದೆ.

ಸರಿಯಾದ ದಾಖಲೆ ನೀಡಿದರೂ ಪರವಾನಿಗೆ ನೀಡಲು ವಿಳಂಬ ಧೋರಣೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರಿಂದ ಲಂಚದ ಬೇಡಿಕೆ: ಕೆ.ಟಿ. ತೋಮ್ಸನ್ ಆರೋಪ Read More »

ಕರಾವಳಿ

ಕಲ್ಲಾಜೆಯಲ್ಲಿ ರಸ್ತೆಗುರುಳಿದ ಮರ: ಧರಾಶಾಹಿಯಾದ ವಿದ್ಯುತ್ ಕಂಬಗಳು ► ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿ ಬ್ಲಾಕ್

(ನ್ಯೂಸ್ ಕಡಬ) newskadaba.com ಕಡಬ, ಜು. 20. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಲ್ಲಾಜೆ ಹಾಗೂ ಬಿಳಿನೆಲೆ ಎಂಬಲ್ಲಿ ಬೃಹತ್ ಗಾತ್ರದ ಮರಗಳು ರಸ್ತೆಗಡ್ಡವಾಗಿ ಬಿದ್ದ ಪರಿಣಾಮ ರಸ್ತೆ ತಡೆ ಉಂಟಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ‌. ಕಲ್ಲಾಜೆಯಲ್ಲಿ ಅಶ್ವತ್ಥ ಮರವೊಂದು ಬುಡ ಸಹಿತ ಕಿತ್ತುಬಂದಿದ್ದು, ಹಲವು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಈ ಸಮಯದಲ್ಲಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಸರಕಾರಿ ಬಸ್ಸು ತೆರಳಿದ್ದು, ಅದರಲ್ಲಿನ ಪ್ರಯಾಣಿಕರು

ಕಲ್ಲಾಜೆಯಲ್ಲಿ ರಸ್ತೆಗುರುಳಿದ ಮರ: ಧರಾಶಾಹಿಯಾದ ವಿದ್ಯುತ್ ಕಂಬಗಳು ► ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿ ಬ್ಲಾಕ್ Read More »

ಕರಾವಳಿ
Scroll to Top