ದೇಯಿಬೈದೆತಿಯ ಮೂರ್ತಿಗೆ ಅವಮಾನ ► ಕಡಬ ಬಿಲ್ಲವ ಸಂಘದಿಂದ ಉಗ್ರ ಕ್ರಮಕ್ಕೆ ಮನವಿ
(ನ್ಯೂಸ್ ಕಡಬ) newskadaba.com ಕಡಬ,ಸೆ.13, ಕೋಟಿ-ಚೆನ್ನಯರ ಮಾತೆ ದೇಯಿಬೈದೆತಿಯ ಮೂರ್ತಿಗೆ ಅವಮಾನ ಮಾಡಿರುವ ವಿಕೃತ ಮನಸ್ಸಿನ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಶಿಸ್ತುಕ್ರಮ ಜರಗಿಸಬೇಕು ಎಂದು ಕಡಬ ವಲಯ ಬಿಲ್ಲವ ಸಂಘದಿಂದ ಕಡಬ ಠಾಣೆಗೆ ಹಾಗೂ ತಹಶಿಲ್ದಾರ್ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಸಂಚಾಲಕ ಜಿನ್ನಪ್ಪ ಸಾಲ್ಯಾನ್, ಐತ್ತೂರು ಪಂಚಾಯಿತಿ ಅಧ್ಯಕ್ಷ ಸತೀಶ್ ಕೆ, ಬಿಲ್ಲವ ಮುಖಂಡರಾದ ಲಕ್ಷ್ಮೀಶ ಬಂಗೇರ, ನಾರಾಯಣ ಪೂಜಾರಿ ಪಾಲಪ್ಪೆ, ಸಂಜೀವ ಪೂಜಾರಿ ನೈಲ, ವಸಂತ ಪೂಜಾರಿ […]
ದೇಯಿಬೈದೆತಿಯ ಮೂರ್ತಿಗೆ ಅವಮಾನ ► ಕಡಬ ಬಿಲ್ಲವ ಸಂಘದಿಂದ ಉಗ್ರ ಕ್ರಮಕ್ಕೆ ಮನವಿ Read More »
ಕರಾವಳಿ

