bitcoin

ಭಯೋತ್ಪಾದನೆಗೆ ಬಿಟ್ ಕಾಯಿನ್ ನಂಟು..? ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಪ್ರಕರಣದಲ್ಲೂ ಬಳಕೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ಮಂಗಳೂರಿನ ಜನತೆಯನ್ನು ಬೆಚ್ಚಿಬೀಳಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಕರ್ನಾಟಕದಲ್ಲಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರಿಗೆ ಭಯೋತ್ಪಾದನಾ ಕೃತ್ಯಗಳಿಗೆ ‘ಕ್ರಿಪ್ಟೋ ಕರೆನ್ಸಿ’ ಮೂಲಕವೇ ವಿದೇಶಗಳಿಂದ ಲಕ್ಷಾಂತರ ರೂ. ಬಂದಿದೆ ಎಂಬ ಶಾಕಿಂಗ್ ಮಾಹಿತಿ ಎನ್ಐಎ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಮಂಗಳೂರಿನ ನಾಗುರಿಯಲ್ಲಿ 2022ರ ನ.19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ಶಿವಮೊಗ್ಗದಲ್ಲಿ ನಡೆದ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈಗಾಗಲೇ […]

ಭಯೋತ್ಪಾದನೆಗೆ ಬಿಟ್ ಕಾಯಿನ್ ನಂಟು..? ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಪ್ರಕರಣದಲ್ಲೂ ಬಳಕೆ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಟ್ ಕಾಯಿನ್ ಹಗರಣ ಮರುತನಿಖೆ ಮಾಡಲಾಗುವುದು ➤ ಗೃಹಸಚಿವ ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ 14. ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಬಿಟ್‌ ಕಾಯಿನ್‌ ಹಗರಣದ ಮರುತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಟ್‌ ಕಾಯಿನ್‌ ಹಗರಣದ ಕುರಿತು ಮರುಪರಿಶೀಲನೆ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ.

ಬಿಟ್ ಕಾಯಿನ್ ಹಗರಣ ಮರುತನಿಖೆ ಮಾಡಲಾಗುವುದು ➤ ಗೃಹಸಚಿವ ಜಿ.ಪರಮೇಶ್ವರ್ Read More »

ಕರ್ನಾಟಕ
Scroll to Top