‘ಅಂಬೇಡ್ಕರ್ ಬಗ್ಗೆ ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ’- ಪ್ರಿಯಾಂಕಾ ಗಾಂಧಿ
(ನ್ಯೂಸ್ ಕಡಬ) newskadaba.com ಡಿ. 19 :ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತಂತೆ ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ. ಅಂಬೇಡ್ಕರ್ ಕುರಿತಂತೆ ಅಮಿತ್ ಶಾ ಹೇಳಿಕೆ ಮತ್ತು ಅದಕ್ಕೆ ಬಿಜೆಪಿಗರ ಸಮರ್ಥನೆ ಕುರಿತಂತೆ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅಮಿತ್ ಶಾ ಬಾಬಾಸಾಹೇಬರನ್ನು ಅವಮಾನಿಸಿದ್ದು ಮಾತ್ರವಲ್ಲದೆ, ಬಿಜೆಪಿ ಟ್ವಿಟರ್ನಲ್ಲಿ ಬಾಬಾಸಾಹೇಬರ ತಿರುಚಿದ ಚಿತ್ರವನ್ನು ಹಂಚಿಕೊಂಡಿದೆ. ಇದು ಬಾಬಾಸಾಹೇಬರ ಪ್ರತಿಮೆಯನ್ನು ಧ್ವಂಸ ಮಾಡುವ ಮನಸ್ಥಿತಿಯಾಗಿದೆ. ಬಿಜೆಪಿಗರನ್ನು ಯಾರು ನಂಬುತ್ತಾರೆ? ಮೀಸಲಾತಿಯನ್ನು […]
‘ಅಂಬೇಡ್ಕರ್ ಬಗ್ಗೆ ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ’- ಪ್ರಿಯಾಂಕಾ ಗಾಂಧಿ Read More »
ಕರ್ನಾಟಕ
