ಪಾಲ್ತಾಡಿ: ಬಿಜೆಪಿ ಅಭಿಯಾನ
(ನ್ಯೂಸ್ ಕಡಬ) newskadaba.com ಸವಣೂರು, ಮೇ.4 :ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಪಾಲ್ತಾಡಿಯಲ್ಲಿ ಮನೆ ಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಪಾಲ್ತಾಡಿಯ ಪಾದೆಬಂಬಿಲ,ಅಂಗಡಿಮೂಲೆ,ಅಮೈ,ಪರಣೆ,ಬಂಬಿಲ ಮೊದಲಾದೆಡೆ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಅಂಗಡಿಮೂಲೆ,ಮಾಜಿ ಸದಸ್ಯ ಬೂತ್ ಸಮಿತಿ ಪ್ರಧಾನ ಕಾರ್ಯದರ್ಶಿ ಸು„ೀರ್ ಕುಮಾರ್ ರೈ ಕುಂಜಾಡಿ,ಹೊನ್ನಪ್ಪ ಗೌಡ ಜಾರಿಗೆತ್ತಡಿ,ಸುರೇಶ್ ಪೂಜಾರಿ ಬಂಬಿಲದೋಳ,ಜಯಾನಂದ,ಮೋಹನ್ ರೈ ಬರೆಮೇಲು,ಶ್ರೇಯಸ್ ರೈ ಬರೆಮೇಲು,ವಿಶ್ವನಾಥ ಜಾರಿಗೆತ್ತಡಿ,ಹರೀಶ್ ಅಂಗಡಿಮೂಲೆ ಮೊದಲಾದವರಿದ್ದರು. […]
ಪಾಲ್ತಾಡಿ: ಬಿಜೆಪಿ ಅಭಿಯಾನ Read More »
ಕರಾವಳಿ


