BJP PALTHADY

ಪಾಲ್ತಾಡಿ: ಬಿಜೆಪಿ ಅಭಿಯಾನ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4 :ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಪಾಲ್ತಾಡಿಯಲ್ಲಿ ಮನೆ ಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಪಾಲ್ತಾಡಿಯ ಪಾದೆಬಂಬಿಲ,ಅಂಗಡಿಮೂಲೆ,ಅಮೈ,ಪರಣೆ,ಬಂಬಿಲ ಮೊದಲಾದೆಡೆ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಅಂಗಡಿಮೂಲೆ,ಮಾಜಿ ಸದಸ್ಯ ಬೂತ್ ಸಮಿತಿ ಪ್ರಧಾನ ಕಾರ್ಯದರ್ಶಿ ಸು„ೀರ್ ಕುಮಾರ್ ರೈ ಕುಂಜಾಡಿ,ಹೊನ್ನಪ್ಪ ಗೌಡ ಜಾರಿಗೆತ್ತಡಿ,ಸುರೇಶ್ ಪೂಜಾರಿ ಬಂಬಿಲದೋಳ,ಜಯಾನಂದ,ಮೋಹನ್ ರೈ ಬರೆಮೇಲು,ಶ್ರೇಯಸ್ ರೈ ಬರೆಮೇಲು,ವಿಶ್ವನಾಥ ಜಾರಿಗೆತ್ತಡಿ,ಹರೀಶ್ ಅಂಗಡಿಮೂಲೆ ಮೊದಲಾದವರಿದ್ದರು. […]

ಪಾಲ್ತಾಡಿ: ಬಿಜೆಪಿ ಅಭಿಯಾನ Read More »

ಕರಾವಳಿ

ಬಿಜೆಪಿಗೆ ಮತದಾರನ ಆಶೀರ್ವಾದ :ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಬಿಜೆಪಿಗೆ ಮತದಾರ ಆಶೀರ್ವದಿಸುತ್ತಾನೆ.ಯಾರು ಏನು ಹೇಳಿದರೂ ಬಿಜೆಪಿಯ ಗೆಲುವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.ಸುಳ್ಳು ಆಪಾದನೆಗಳಿಗೆ ಮತದಾರನೇ ಉತ್ತರಿಸುತ್ತಾನೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಪಾಲ್ತಾಡಿ ಬೂತ್  71ರಲ್ಲಿ ಕಾರ್ಯಕರ್ತರನ್ನು ಹಾಗೂ ಪಕ್ಷದ ಪ್ರಮುಖರ ಬೇಟಿ ನೀಡಿ ಮಾತನಾಡಿದರು. ಈಗಾಗಲೇ ಬಿಜೆಪಿಗೆ ಬಹುಮತ ಸಿಗುವ ಎಲ್ಲಾ ಲಕ್ಷಣಗಳು ಕಾಣುತ್ತಿರುವುದರಿಂದ ಕಾಂಗ್ರೆಸ್‍ನವರು ಹತಾಶರಾಗಿ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ.ಕೇಂದ್ರ ಸರಕಾರದ ಯೋಜನೆಗಳನ್ನು ತನ್ನದೆಂದು ಪ್ರಚಾರ ಮಾಡುವುದು, ಕೇಂದ್ರ ಸರಕಾರದ ಅನುದಾನದ ಸಿಆರ್‍ಎಫ್ ಅನುದಾನದ

ಬಿಜೆಪಿಗೆ ಮತದಾರನ ಆಶೀರ್ವಾದ :ಎಸ್.ಅಂಗಾರ Read More »

ಕರಾವಳಿ

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಬಿಜೆಪಿ ಪಕ್ಷದ ಗೆಲುವಿನಲ್ಲಿ ಪೇಜ್ ಪ್ರಮುಖರ ಪಾತ್ರ ಮಹತ್ವದ್ದು. ಪ್ರತಿಯೊಬ್ಬರೂ ಮತದಾರರನ್ನು ಗುರುತಿಸಿ ಮತ ಚಲಾವಣೆಗೆ ಕರೆತರುವ ಮೂಲಕ ಬಿಜೆಪಿಗೆ ಅತ್ಯಧಿಕ ಮತಗಳು ದೊರಕುವಂತೆ ಮಾಡಬೇಕು. ಬಿಜೆಪಿ ಪಕ್ಷ ಕಾರ್ಯಕರ್ತರ ಪಕ್ಷ, ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು. ಅವರು ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿಯ ಕುಂಜಾಡಿಯಲ್ಲಿ ನಡೆದ ಬಿಜೆಪಿ ಪೇಜ್ ಪ್ರಮುಖರ

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ Read More »

ಕರಾವಳಿ
Scroll to Top