BJP SAVANOOR

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ

ಸವಣೂರು :ರಾಜ್ಯದಲ್ಲಿನ ಶಾಸಕರ ಪೈಕಿ ಅತ್ಯಂತ ಸಜ್ಜನ ಮತ್ತು ಪ್ರಾಮಾಣಿಕ,ಸರಳ ಜನಪ್ರತಿನಿ„ಯೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಸುಳ್ಯ ಕ್ಷೇತ್ರದ ಜನತೆಗೆ,ಮತದಾರರಿಗೆ ಗೌರವ ತಂದಿರುವ ಸುಳ್ಯ ಶಾಸಕ,ಬಿಜೆಪಿ ಅಭ್ಯರ್ಥಿ ಎಸ್.ಅಂಗಾರರ ಕುರಿತು ಕೀಳುಮಟ್ಟದ ಆರೋಪ ಮಾಡುತ್ತಿರುವುದು ಕಾಂಗ್ರೆಸ್‍ನ ಹತಾಶ ಮನೋಭಾವವನ್ನು ತೋರಿಸುತ್ತದೆ ಎಂದು ಜಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ತಿಳಿಸಿದ್ದಾರೆ. ಅವರು ಸವಣೂರಿನಲ್ಲಿ ಬಿಜೆಪಿ ಪ್ರಚಾರದ ನಿಮಿತ್ತ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸುಳ್ಳು ಆಪಾದನೆಯನ್ನು ಹೊರೆಸುವ ಮೂಲಕ ತಮ್ಮ ಸೋಲನ್ನು ಕಾಂಗ್ರೆಸ್‍ನವರು ಒಪ್ಪಿಕೊಂಡಂತಾಗಿದೆ.ಅಂಗಾರ ಅವರು ಈ ಬಾರಿ […]

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ Read More »

ಕರಾವಳಿ

ಪುಣ್ಚಪ್ಪಾಡಿ :ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ : ಬಿಜೆಪಿ ಸ್ಪಷ್ಟನೆ

ಸವಣೂರು : ಪುಣ್ಚಪ್ಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರಾದ ಜೀವಿತ್ ಆಚಾರ್ಯ ಕುಮಾರಮಂಗಲ,ರಾಘವೇಂದ್ರ ಗೌಡ ಕೊಳಣಬೆತ್ತಡ್ಕ,ಕರುಣಾಕರ ಗೌಡ ಸಾರಕರೆ,ಗೋಪಿ ಅವರು ಸ್ಪಷ್ಟನೆ ನೀಡಿದ್ದಾರೆ. ನಾವು ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಜತೆಗೆ ಪರಿವಾರ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು,ತಮಗೆ ಅರಿವಾಗದ ರೀತಿಯಲ್ಲಿ ಕಾಂಗ್ರೆಸ್ ಮುಖಂಡರು ಮಾದ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ.ತಾವೂ ಕಾಂಗ್ರೆಸ್‍ನ ಪ್ರಚಾರ ಸಭೆಯಲ್ಲೂ ಭಾಗವಹಿಸಿಲ್ಲ .ಸುಳ್ಳು ಮಾಹಿತಿ ನೀಡುವ ಮೂಲಕ

ಪುಣ್ಚಪ್ಪಾಡಿ :ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ : ಬಿಜೆಪಿ ಸ್ಪಷ್ಟನೆ Read More »

ಕರಾವಳಿ

ಸವಣೂರು,ಕಾಣಿಯೂರಿನಲ್ಲಿ: ಬಿಜೆಪಿ ಮಹಿಳಾ ಮೋರ್ಚಾದಿಂದ ರೋಡ್‍ಶೋ

(ನ್ಯೂಸ್ ಕಡಬ) newskadaba.com ಸವಣೂರು,ಮೇ.5. ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್.ಅಂಗಾರ ಬಿಜೆಪಿ ಪರ ಬೆಳಂದೂರು ಶಕ್ತಿ ಕೇಂದ್ರದ ಆಲಂಕಾರು, ಸವಣೂರು, ಕಾಣಿಯೂರಿನಲ್ಲಿ ರೋಡ್ ಶೋ ಮೂಲಕ ಮತಯಾಚಿಸಲಾಯಿತು. ಪ್ರತೀ ಅಂಗಡಿ ಮುಂಗಟ್ಟು, ಸಂಸ್ಥೆಗಳಿಗೆ ಬೇಟಿ ನೀಡಿ ಬಿಜೆಪಿ ಪರ ಮತ ಚಲಾಯಿಸುವಂತೆ ವಿನಂತಿಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾರ್ಯದರ್ಶಿ ದಯಾನಂದ ಆಲಡ್ಕ, ಶಕ್ತಿ ಕೇಂದ್ರದ ಪ್ರಮುಖರಾದ

ಸವಣೂರು,ಕಾಣಿಯೂರಿನಲ್ಲಿ: ಬಿಜೆಪಿ ಮಹಿಳಾ ಮೋರ್ಚಾದಿಂದ ರೋಡ್‍ಶೋ Read More »

ಕರಾವಳಿ

ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್. ಅಂಗಾರರವರು ಕಾಣಿಯೂರು ಗ್ರಾಮದ ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಪ್ರಮೀಳಾ ಜನಾರ್ದನ, ತಾ.ಪಂ ಸದಸ್ಯೆ ಲಲಿತಾ ಈಶ್ವರ, ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಸುಳ್ಯ ಬಿಜೆಪಿ ಮಂಡಲ ಸಮಿತಿ ಸದಸ್ಯ ಗಣೇಶ್ ಉದುನಡ್ಕ, ಕಾಣಿಯೂರು ಗ್ರಾ.ಪಂ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ, ಸದಸ್ಯ ಬಾಬು ದರ್ಖಾಸು, ಚಾರ್ವಾಕ ಸಿ.ಎ ಬ್ಯಾಂಕ್

ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ Read More »

ಕರಾವಳಿ

ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4.  ಸುಳ್ಯ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಗೌಡ ಕುದ್ಮನಮಜಲು, ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ, ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.

ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ Read More »

ಕರಾವಳಿ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಗ್ರಾಮದ ಬೂತ್ 2ರ ಬಿಜೆಪಿ  ಸಮಿತಿಯ ಸಭೆಯು ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ನಡೆಯುತ್ತಿದ್ದು ಈ ಬಾರಿಯ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿಯವರ ಮನೆಯಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿ ಪೇಜ್ ಪ್ರಮುಖರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಯಿತು. ಬೆಳಂದೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್ ಮೆದು

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ Read More »

ಕರಾವಳಿ

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು,ಎ.3. ಬಿಜೆಪಿ ಬೂತ್ ಸಮಿತಿ-66 ಮೊಗರು ಸವಣೂರು ಇದರ ಬೂತ್ ಸಮಿತಿ ಸಭೆಯು ಮುಂಡತಡ್ಕದಲ್ಲಿ ನಡೆಯಿತು . ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣಾ ರೂಪುರೇಷಗಳ ಬಗ್ಗೆ  ಹಾಗೂ ಪೇಜ್ ಪ್ರಮುಖ್ ಕಾರ್ಯವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ. ಇವರು ಪಂಚಾಯತ್ ಗೆ ಸಂಬಂಧಪಟ್ಟಂತೆ ವಿವಿಧ ಸವಲತ್ತುಗಳ ಬಗ್ಗೆ  ಮಾಹಿತಿ ನೀಡಿದರು. ವೇದಿಕೆಯಲ್ಲಿ ಬಿಜೆಪಿ ಪಂಚಾಯತ್ ಸಮಿತಿ ಅಧ್ಯಕ್ಷರಾದ

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ Read More »

ಕರಾವಳಿ
Scroll to Top