ಕಾಂಗ್ರೆಸ್ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ
ಸವಣೂರು :ರಾಜ್ಯದಲ್ಲಿನ ಶಾಸಕರ ಪೈಕಿ ಅತ್ಯಂತ ಸಜ್ಜನ ಮತ್ತು ಪ್ರಾಮಾಣಿಕ,ಸರಳ ಜನಪ್ರತಿನಿ„ಯೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಸುಳ್ಯ ಕ್ಷೇತ್ರದ ಜನತೆಗೆ,ಮತದಾರರಿಗೆ ಗೌರವ ತಂದಿರುವ ಸುಳ್ಯ ಶಾಸಕ,ಬಿಜೆಪಿ ಅಭ್ಯರ್ಥಿ ಎಸ್.ಅಂಗಾರರ ಕುರಿತು ಕೀಳುಮಟ್ಟದ ಆರೋಪ ಮಾಡುತ್ತಿರುವುದು ಕಾಂಗ್ರೆಸ್ನ ಹತಾಶ ಮನೋಭಾವವನ್ನು ತೋರಿಸುತ್ತದೆ ಎಂದು ಜಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ತಿಳಿಸಿದ್ದಾರೆ. ಅವರು ಸವಣೂರಿನಲ್ಲಿ ಬಿಜೆಪಿ ಪ್ರಚಾರದ ನಿಮಿತ್ತ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸುಳ್ಳು ಆಪಾದನೆಯನ್ನು ಹೊರೆಸುವ ಮೂಲಕ ತಮ್ಮ ಸೋಲನ್ನು ಕಾಂಗ್ರೆಸ್ನವರು ಒಪ್ಪಿಕೊಂಡಂತಾಗಿದೆ.ಅಂಗಾರ ಅವರು ಈ ಬಾರಿ […]
ಕಾಂಗ್ರೆಸ್ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ Read More »
ಕರಾವಳಿ





