BJP SULLIA

ಸುಳ್ಯ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ

Newskadba.in ಸುಳ್ಯ : ಕೇಂದ್ರ ಸರಕಾರದ ಸಾಧನೆಗಳನ್ನು ಮನೆಮನೆಗೂ ತಲುಪಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಿದೆ.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಅಂತರ ೨ ಲಕ್ಷಕ್ಕೇ ಏರಿಸುವ ಗುರಿ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಮಂಗಳವಾರ ಸುಳ್ಯ ಅಂಬಟೆಡ್ಕ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀನಿವಾಸ ಪದ್ಮಾವತಿ ಸಭಾಭವನದಲ್ಲಿ  ನಡೆದ ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಣಿ ಸಭೆಯಲ್ಲಿ  ಮಾತನಾಡಿದರು. ಡಿಸೆಂಬರ್ ಅಂತ್ಯದೊಳಗೆ ೫೦ ಸಾವಿರ ಹೊಸ ಮತದಾರರ ಸೇರ್ಪಡೆ ಮಾಡುವ ಗುರಿಯನ್ನು […]

ಸುಳ್ಯ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ Read More »

ಕರಾವಳಿ

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ

ಸವಣೂರು :ರಾಜ್ಯದಲ್ಲಿನ ಶಾಸಕರ ಪೈಕಿ ಅತ್ಯಂತ ಸಜ್ಜನ ಮತ್ತು ಪ್ರಾಮಾಣಿಕ,ಸರಳ ಜನಪ್ರತಿನಿ„ಯೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಸುಳ್ಯ ಕ್ಷೇತ್ರದ ಜನತೆಗೆ,ಮತದಾರರಿಗೆ ಗೌರವ ತಂದಿರುವ ಸುಳ್ಯ ಶಾಸಕ,ಬಿಜೆಪಿ ಅಭ್ಯರ್ಥಿ ಎಸ್.ಅಂಗಾರರ ಕುರಿತು ಕೀಳುಮಟ್ಟದ ಆರೋಪ ಮಾಡುತ್ತಿರುವುದು ಕಾಂಗ್ರೆಸ್‍ನ ಹತಾಶ ಮನೋಭಾವವನ್ನು ತೋರಿಸುತ್ತದೆ ಎಂದು ಜಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ತಿಳಿಸಿದ್ದಾರೆ. ಅವರು ಸವಣೂರಿನಲ್ಲಿ ಬಿಜೆಪಿ ಪ್ರಚಾರದ ನಿಮಿತ್ತ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸುಳ್ಳು ಆಪಾದನೆಯನ್ನು ಹೊರೆಸುವ ಮೂಲಕ ತಮ್ಮ ಸೋಲನ್ನು ಕಾಂಗ್ರೆಸ್‍ನವರು ಒಪ್ಪಿಕೊಂಡಂತಾಗಿದೆ.ಅಂಗಾರ ಅವರು ಈ ಬಾರಿ

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ Read More »

ಕರಾವಳಿ

ಪುಣ್ಚಪ್ಪಾಡಿ :ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ : ಬಿಜೆಪಿ ಸ್ಪಷ್ಟನೆ

ಸವಣೂರು : ಪುಣ್ಚಪ್ಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರಾದ ಜೀವಿತ್ ಆಚಾರ್ಯ ಕುಮಾರಮಂಗಲ,ರಾಘವೇಂದ್ರ ಗೌಡ ಕೊಳಣಬೆತ್ತಡ್ಕ,ಕರುಣಾಕರ ಗೌಡ ಸಾರಕರೆ,ಗೋಪಿ ಅವರು ಸ್ಪಷ್ಟನೆ ನೀಡಿದ್ದಾರೆ. ನಾವು ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಜತೆಗೆ ಪರಿವಾರ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು,ತಮಗೆ ಅರಿವಾಗದ ರೀತಿಯಲ್ಲಿ ಕಾಂಗ್ರೆಸ್ ಮುಖಂಡರು ಮಾದ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ.ತಾವೂ ಕಾಂಗ್ರೆಸ್‍ನ ಪ್ರಚಾರ ಸಭೆಯಲ್ಲೂ ಭಾಗವಹಿಸಿಲ್ಲ .ಸುಳ್ಳು ಮಾಹಿತಿ ನೀಡುವ ಮೂಲಕ

ಪುಣ್ಚಪ್ಪಾಡಿ :ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ : ಬಿಜೆಪಿ ಸ್ಪಷ್ಟನೆ Read More »

ಕರಾವಳಿ

ಕಾಣಿಯೂರು: ಬಿಜೆಪಿ ಮಹಾಸಂಪರ್ಕ ಅಭಿಯಾನ

(ನ್ಯೂಸ್ ಕಡಬ) newskadaba.com ಕಾಣಿಯೂರು,ಮೇ.5. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಣಿಯೂರು ಬೂತ್ 81ರಲ್ಲಿ ಬಿಜೆಪಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾಣಿಯೂರು ಗ್ರಾಮ ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾಣಿಯೂರು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ,  ಗ್ರಾ.ಪಂ.ಸದಸ್ಯ ಸುರೇಶ್ ಓಡಬಾಯಿ, ಬೂತ್ ಪ್ರಮುಖ್ ರಾಮಣ್ಣ ಗೌಡ ಮುಗರಂಜ, ಪೇಜ್ ಪ್ರಮುಖರಾದ ಲಕ್ಷ್ಮಣ ಗೌಡ ಮುಗರಂಜ, ವಸಂತ ಪೆರ್ಲೋಡಿ,

ಕಾಣಿಯೂರು: ಬಿಜೆಪಿ ಮಹಾಸಂಪರ್ಕ ಅಭಿಯಾನ Read More »

ಕರಾವಳಿ

ಸವಣೂರು,ಕಾಣಿಯೂರಿನಲ್ಲಿ: ಬಿಜೆಪಿ ಮಹಿಳಾ ಮೋರ್ಚಾದಿಂದ ರೋಡ್‍ಶೋ

(ನ್ಯೂಸ್ ಕಡಬ) newskadaba.com ಸವಣೂರು,ಮೇ.5. ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್.ಅಂಗಾರ ಬಿಜೆಪಿ ಪರ ಬೆಳಂದೂರು ಶಕ್ತಿ ಕೇಂದ್ರದ ಆಲಂಕಾರು, ಸವಣೂರು, ಕಾಣಿಯೂರಿನಲ್ಲಿ ರೋಡ್ ಶೋ ಮೂಲಕ ಮತಯಾಚಿಸಲಾಯಿತು. ಪ್ರತೀ ಅಂಗಡಿ ಮುಂಗಟ್ಟು, ಸಂಸ್ಥೆಗಳಿಗೆ ಬೇಟಿ ನೀಡಿ ಬಿಜೆಪಿ ಪರ ಮತ ಚಲಾಯಿಸುವಂತೆ ವಿನಂತಿಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾರ್ಯದರ್ಶಿ ದಯಾನಂದ ಆಲಡ್ಕ, ಶಕ್ತಿ ಕೇಂದ್ರದ ಪ್ರಮುಖರಾದ

ಸವಣೂರು,ಕಾಣಿಯೂರಿನಲ್ಲಿ: ಬಿಜೆಪಿ ಮಹಿಳಾ ಮೋರ್ಚಾದಿಂದ ರೋಡ್‍ಶೋ Read More »

ಕರಾವಳಿ

ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್. ಅಂಗಾರರವರು ಕಾಣಿಯೂರು ಗ್ರಾಮದ ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಪ್ರಮೀಳಾ ಜನಾರ್ದನ, ತಾ.ಪಂ ಸದಸ್ಯೆ ಲಲಿತಾ ಈಶ್ವರ, ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಸುಳ್ಯ ಬಿಜೆಪಿ ಮಂಡಲ ಸಮಿತಿ ಸದಸ್ಯ ಗಣೇಶ್ ಉದುನಡ್ಕ, ಕಾಣಿಯೂರು ಗ್ರಾ.ಪಂ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ, ಸದಸ್ಯ ಬಾಬು ದರ್ಖಾಸು, ಚಾರ್ವಾಕ ಸಿ.ಎ ಬ್ಯಾಂಕ್

ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ Read More »

ಕರಾವಳಿ

ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4.  ಸುಳ್ಯ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಗೌಡ ಕುದ್ಮನಮಜಲು, ರಾಜೀವಿ ವಿಠಲ ಶೆಟ್ಟಿ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ವೇದಾವತಿ ಕೆಡೆಂಜಿ, ತೀರ್ಥರಾಮ ಕೆಡೆಂಜಿ ಮೊದಲಾದವರಿದ್ದರು.

ಎಸ್.ಅಂಗಾರ ಪರ ಸವಣೂರಿನಲ್ಲಿ ಮನೆಮನೆ ಬೇಟಿ Read More »

ಕರಾವಳಿ

ಪಾಲ್ತಾಡಿ: ಬಿಜೆಪಿ ಅಭಿಯಾನ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4 :ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರ ಪರ ಪಾಲ್ತಾಡಿಯಲ್ಲಿ ಮನೆ ಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಪಾಲ್ತಾಡಿಯ ಪಾದೆಬಂಬಿಲ,ಅಂಗಡಿಮೂಲೆ,ಅಮೈ,ಪರಣೆ,ಬಂಬಿಲ ಮೊದಲಾದೆಡೆ ಮನೆಮನೆ ಬೇಟಿ ನೀಡಿ ಮತಯಾಚಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಅಂಗಡಿಮೂಲೆ,ಮಾಜಿ ಸದಸ್ಯ ಬೂತ್ ಸಮಿತಿ ಪ್ರಧಾನ ಕಾರ್ಯದರ್ಶಿ ಸು„ೀರ್ ಕುಮಾರ್ ರೈ ಕುಂಜಾಡಿ,ಹೊನ್ನಪ್ಪ ಗೌಡ ಜಾರಿಗೆತ್ತಡಿ,ಸುರೇಶ್ ಪೂಜಾರಿ ಬಂಬಿಲದೋಳ,ಜಯಾನಂದ,ಮೋಹನ್ ರೈ ಬರೆಮೇಲು,ಶ್ರೇಯಸ್ ರೈ ಬರೆಮೇಲು,ವಿಶ್ವನಾಥ ಜಾರಿಗೆತ್ತಡಿ,ಹರೀಶ್ ಅಂಗಡಿಮೂಲೆ ಮೊದಲಾದವರಿದ್ದರು.

ಪಾಲ್ತಾಡಿ: ಬಿಜೆಪಿ ಅಭಿಯಾನ Read More »

ಕರಾವಳಿ

ಬಿಜೆಪಿಗೆ ಮತದಾರನ ಆಶೀರ್ವಾದ :ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಬಿಜೆಪಿಗೆ ಮತದಾರ ಆಶೀರ್ವದಿಸುತ್ತಾನೆ.ಯಾರು ಏನು ಹೇಳಿದರೂ ಬಿಜೆಪಿಯ ಗೆಲುವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.ಸುಳ್ಳು ಆಪಾದನೆಗಳಿಗೆ ಮತದಾರನೇ ಉತ್ತರಿಸುತ್ತಾನೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಪಾಲ್ತಾಡಿ ಬೂತ್  71ರಲ್ಲಿ ಕಾರ್ಯಕರ್ತರನ್ನು ಹಾಗೂ ಪಕ್ಷದ ಪ್ರಮುಖರ ಬೇಟಿ ನೀಡಿ ಮಾತನಾಡಿದರು. ಈಗಾಗಲೇ ಬಿಜೆಪಿಗೆ ಬಹುಮತ ಸಿಗುವ ಎಲ್ಲಾ ಲಕ್ಷಣಗಳು ಕಾಣುತ್ತಿರುವುದರಿಂದ ಕಾಂಗ್ರೆಸ್‍ನವರು ಹತಾಶರಾಗಿ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ.ಕೇಂದ್ರ ಸರಕಾರದ ಯೋಜನೆಗಳನ್ನು ತನ್ನದೆಂದು ಪ್ರಚಾರ ಮಾಡುವುದು, ಕೇಂದ್ರ ಸರಕಾರದ ಅನುದಾನದ ಸಿಆರ್‍ಎಫ್ ಅನುದಾನದ

ಬಿಜೆಪಿಗೆ ಮತದಾರನ ಆಶೀರ್ವಾದ :ಎಸ್.ಅಂಗಾರ Read More »

ಕರಾವಳಿ

ಸವಣೂರು: ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರರಿಂದ ಕಾರ್ಯಕರ್ತರ ಬೇಟಿ, ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಎ.18. ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್.ಅಂಗಾರ ಅವರು ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮದಲ್ಲಿ ಕಾರ್ಯಕರ್ತರನ್ನು ಬೇಟಿ ಮಾಡಿ ಸಮಾಲೋಚನೆ ನಡೆಸಿ ಮತದಾರರಲ್ಲಿ ಮತಯಾಚಿಸಿದರು. ಸವಣೂರು ಚಂದ್ರನಾಥ ಬಸದಿಯ ಪದ್ಮಾವತಿ ದೇವಿ ಸನ್ನಿದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮತಯಾಚನೆ ನಡೆಸಿದರು. ಸವಣೂರು ಗ್ರಾಮದ ಪರಣೆ, ಪುಣ್ಚಪ್ಪಾಡಿ ಗ್ರಾಮದ ಮುಂಡತ್ತಡ್ಕ, ಸೋಂಪಾಡಿಯಲ್ಲಿ, ಪಾಲ್ತಾಡಿ ಗ್ರಾಮದ ಪಾದೆಬಂಬಿಲ, ಪಂಚೋಡಿಯಲ್ಲಿ ಸಮಾಲೋಚನೆ ಸಭೆ ನಡೆಸಿ ಕಾರ್ಯಕರ್ತರನ್ನು ಬೇಟಿ ಮಾಡಿದರು. ಈ

ಸವಣೂರು: ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರರಿಂದ ಕಾರ್ಯಕರ್ತರ ಬೇಟಿ, ಮತಯಾಚನೆ Read More »

ಕರಾವಳಿ
Scroll to Top