BJP SULLIA

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಬಿಜೆಪಿ ಪಕ್ಷದ ಗೆಲುವಿನಲ್ಲಿ ಪೇಜ್ ಪ್ರಮುಖರ ಪಾತ್ರ ಮಹತ್ವದ್ದು. ಪ್ರತಿಯೊಬ್ಬರೂ ಮತದಾರರನ್ನು ಗುರುತಿಸಿ ಮತ ಚಲಾವಣೆಗೆ ಕರೆತರುವ ಮೂಲಕ ಬಿಜೆಪಿಗೆ ಅತ್ಯಧಿಕ ಮತಗಳು ದೊರಕುವಂತೆ ಮಾಡಬೇಕು. ಬಿಜೆಪಿ ಪಕ್ಷ ಕಾರ್ಯಕರ್ತರ ಪಕ್ಷ, ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು. ಅವರು ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿಯ ಕುಂಜಾಡಿಯಲ್ಲಿ ನಡೆದ ಬಿಜೆಪಿ ಪೇಜ್ ಪ್ರಮುಖರ […]

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ Read More »

ಕರಾವಳಿ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಗ್ರಾಮದ ಬೂತ್ 2ರ ಬಿಜೆಪಿ  ಸಮಿತಿಯ ಸಭೆಯು ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ನಡೆಯುತ್ತಿದ್ದು ಈ ಬಾರಿಯ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿಯವರ ಮನೆಯಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿ ಪೇಜ್ ಪ್ರಮುಖರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಯಿತು. ಬೆಳಂದೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್ ಮೆದು

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ Read More »

ಕರಾವಳಿ

ಸವಣೂರು: ಬಿಜೆಪಿ ಸಂಸ್ಥಾಪನ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6.  ಬಿಜೆಪಿ ಸವಣೂರು ಬೂತ್ ಸಂಖ್ಯೆ 65ರಲ್ಲಿ ಬಿಜೆಪಿ ಸಂಸ್ಥಾಪನ ದಿನಅಚರಣೆ ಹಾಗೂ ಮಹಿಳಾ ಅಭಿಯಾನ ಮತ್ತು ಬಿಜೆಪಿ ಗೆಲ್ಲಿಸಲು ಮನೆಮನೆ ಬೇಟಿ ಕಾರ್ಯ ನಡೆಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಮಾತನಾಡಿ, ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಸ್ಥಾಪನ ದಿನಾಚರಣೆಯಂದೇ ಮಹಿಳಾ ಅಭಿಯಾನ ಹಾಗೂ ಮನೆಮನೆ ಭೇಟಿ ಕಾರ್ಯ ನಡೆಸುವ ಮೂಲಕ ಪ್ರಚಾರ ಆರಂಭವಾಗಿದೆ. ಈಗಾಗಲೇ ಕ್ಷೇತ್ರಾದ್ಯಂತ ಬಿಜೆಪಿ ಪರ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ಪಕ್ಷವನ್ನು ಗೆಲ್ಲಿಸುವ

ಸವಣೂರು: ಬಿಜೆಪಿ ಸಂಸ್ಥಾಪನ ದಿನಾಚರಣೆ Read More »

ಕರಾವಳಿ

ಬೆಳಂದೂರು ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com ಸವಣೂರು, ಎ.6.  ಭಾರತೀಯ ಜನತಾ ಪಕ್ಷದ  ಬೆಳಂದೂರು ವಾರ್ಡ್ 73ರಲ್ಲಿ ಬಿಜೆಪಿಯ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ ಜನಾರ್ದನರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನತಾ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ ಅಬೀರ, ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಚಂಪಾ ಕುಶಾಲಪ್ಪ ಅಬೀರ, ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ಯೋಗೀಶ್ ಕಾರ್ಯಕರ್ತರಾದ ಚಂದ್ರಯ್ಯ ಆಚಾರ್ಯ,

ಬೆಳಂದೂರು ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ  Read More »

ಕರಾವಳಿ

ಬೆಳಂದೂರು ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಬೆಳಂದೂರು ವಾರ್ಡ್ 73ರಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಚಂದ್ರಯ್ಯ ಆಚಾರ್ಯ ಇವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸುವುದರೊಂದಿಗೆ ಆಚರಿಸಲಾಯಿತು. ಪಕ್ಷದ ಹಿರಿಯ ಕಾರ್ಯಕರ್ತರಾದ ಜನಾರ್ದನ ಅಚಾರ್ಯರವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರು ಸ್ವಾಗತಿಸಿ ಕಾರ್ಯದರ್ಶಿ ಯೋಗೀಶ್ ವಂದಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ

ಬೆಳಂದೂರು ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ಪುಣ್ಚಪ್ಪಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಬಿ.ಜೆ.ಪಿ. ಬೆಳಂದೂರು ಮಹಾಶಕ್ತಿ ಕೇಂದ್ರದ ಪುಣ್ಚಪ್ಪಾಡಿ ಬೂತ್ ಸಂಖ್ಯೆ 68ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಮಹಿಳಾ ಅಭಿಯಾನ ಎ.6ರಂದು ಪುಣ್ಚಪ್ಪಾಡಿ ಓಡಂತರ್ಯ ದಲ್ಲಿ ನಡೆಯಿತು. ಸ್ಥಾಪನ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭ ಪಕ್ಷದ ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ,ಬೆಳಂದೂರು ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಮೋಹನ ದೇವಾಡಿಗ, ಸವಣೂರು ಗ್ರಾಮ ಪಂಚಾಯತ್ ಸದಸ್ಯ ನಾಗೇಶ್ ಓಡಂತರ್ಯ,ವಿಶಾಕ್ ರೈ ತೋಟದಡ್ಕ, ಧನರಾಜ್ ಓಡಂತರ್ಯ, ಶಶಿಧರ ,

ಪುಣ್ಚಪ್ಪಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ Read More »

ಕರಾವಳಿ

ಪಾಲ್ತಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ ►ಮಹಿಳಾ ಅಭಿಯಾನ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಬಿ.ಜೆ.ಪಿ. ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 70ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಮಹಿಳಾ ಅಭಿಯಾನ ಎ.6ರಂದು ನಡೆಯಿತು. ಸ್ಥಾಪನ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣ ಮಾಡಲಾಯಿತು.ಬಳಿಕ ಮಹಿಳಾ ಅಭಿಯಾನ ನಡೆಸಲಾಯಿತು. ಈ ಸಂದರ್ಭ ಪಕ್ಷದ ಹಿರಿಯ ಮುಂದಾಳು ಬಿ.ಕೆ.ರಮೇಶ್ ಕಲ್ಲೂರಾಯ, ಸವಣೂರು ಗ್ರಾಮ ಪಂಚಾಯತ್ ಬಿಜೆಪಿ ಸಮಿತಿಯ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ,ಬೂತ್ ಸಮಿತಿ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್

ಪಾಲ್ತಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ ►ಮಹಿಳಾ ಅಭಿಯಾನ Read More »

ಕರಾವಳಿ

ಕಾಣಿಯೂರು: ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಕಾಣಿಯೂರು ಬಿಜೆಪಿ ವಾರ್ಡ್ 81 ರ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಇವರ ಮನೆಯಲ್ಲಿ  ಆಚರಿಸಲಾಯಿತು. ಬೆಳಂದೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಕಟ್ಟತ್ತಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಹಿರಿಯ ಕಾರ್ಯಕರ್ತ ರಾಮಣ್ಣ ಗೌಡ ಮುಗರಂಜ ಸ್ವಾಗತಿಸಿ, ಕಾಣಿಯೂರು ಶಕ್ತಿ ಕೇಂದ್ರದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ವಂದಿಸಿದರು. ಕಾರ್ಯದರ್ಶಿ ಸುರೇಶ್ ಓಡಬಾಯಿ, ಕಾರ್ಯಕರ್ತರಾದ ಕುಶಾಲಪ್ಪ ಗೌಡ ಮುಗರಂಜ, ಪರಮೇಶ್ವರ ಗೌಡ, ಸುಂದರ ಬೆದ್ರಾಜೆ, ಪರಮೇಶ್ವರ

ಕಾಣಿಯೂರು: ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ
Scroll to Top