bjp

ರಾಜ್ಯಸಭೆ, ಎಂ.ಎಲ್.ಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳಿಸಿದ ಬಿಜೆಪಿ..!

(ನ್ಯೂಸ್ ಕಡಬ) newskadaba.com ಜೂ. 08. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಘೋಷಣೆಯೊಂದಿಗೆ ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಕೆಲವು ಪ್ರಮುಖ ನಾಯಕರಿಗೆ ಅವಕಾಶ ಕೈತಪ್ಪಿದಂತಾಗಿದೆ. ಬಿಜೆಪಿ ತನ್ನ ರಾಜ್ಯಸಭೆ ಅಭ್ಯರ್ಥಿಯಾಗಿ ಪಕ್ಷದ ಮಾಜಿ ರಾಜ್ಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಘೋಷಿಸಿದೆ. ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ […]

ರಾಜ್ಯಸಭೆ, ಎಂ.ಎಲ್.ಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳಿಸಿದ ಬಿಜೆಪಿ..! Read More »

ಕರ್ನಾಟಕ

ರಸ್ತೆ ಗುಂಡಿಗೆ ಆಕ್ಷೇಪ- ಬಿಜೆಪಿ ಸಂಚಾರ ತಡೆ ಚಳವಳಿ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿಯ ಕಾಮಾಕ್ಯ ಲೇಔಟ್ ಬಳಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಯಿತು. ಶಾಸಕ ಎಲ್.ವಿ. ರವಿಸುಬ್ರಮಣ್ಯ ಮತ್ತು ಕಾರ್ಯಕರ್ತರು ರಸ್ತೆ ಸಂಚಾರ ತಡೆ ಚಳವಳಿಯಲ್ಲಿ ಭಾಗವಹಿಸಿದ್ದರು. ರಸ್ತೆ ಗುಂಡಿಗಳನ್ನು ಮುಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತ್ವರಿತವಾಗಿ ರಸ್ತೆ ಗುಂಡಿ ದುರಸ್ತಿಯ

ರಸ್ತೆ ಗುಂಡಿಗೆ ಆಕ್ಷೇಪ- ಬಿಜೆಪಿ ಸಂಚಾರ ತಡೆ ಚಳವಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳಿಂದ ಸಂಭವಿಸಿದ ಅಪಘಾತಗಳಿಂದ ಹಲವಾರು ಸಾವು ನೋವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಂತೂರು ವೃತ್ತದಲ್ಲಿ ಭಾರತೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಭಾಗವಾಗಿ, ಕಾಂಗ್ರೆಸ್ ನಾಯಕರು ಅಪಘಾತಗಳಲ್ಲಿ ಮೃತಪಟ್ಟವರ ಸಂಕೇತವಾಗಿ ನಕಲಿ ಮೃತದೇಹವನ್ನು ಹೊತ್ತುಕೊಂಡು ಪಂಪ್‌ವೆಲ್‌ನಲ್ಲಿರುವ ಎನ್‌ಎಚ್‌ಎಐ ಕಚೇರಿಗೆ ಮೆರವಣಿಗೆ ನಡೆಸಿದರು. ಅಲ್ಲಿ ಅವರು ಕಚೇರಿಗೆ ಘೇರಾವ್ ಹಾಕಲು ಪ್ರಯತ್ನಿಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. NHAI

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಯೋಗ ಪ್ರಕಟಿಸಿರುವ ಪಟ್ಟಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಜಾತಿ ಸಮೀಕ್ಷೆಗೆ ಸಂಬಂಧಪಟ್ಟಂತೆ ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿದ 1,400 ಜಾತಿಗಳ ಪಟ್ಟಿಯಲ್ಲಿ 107 ಹೊಸ ಜಾತಿಗಳನ್ನು ಸೇರಿಸಲಾಗಿದೆ. ಇದುವರೆಗಿನ ಯಾವುದೇ ಜಾತಿ ಪಟ್ಟಿಯಲ್ಲಿ ಇಲ್ಲದ, ಯಾವುದೇ ಆಯೋಗದ ಜಾತಿ ಪಟ್ಟಿಯಲ್ಲಿ ಇಲ್ಲದ ಹೊಸ ಜಾತಿಗಳನ್ನು ಸೃಷ್ಟಿಸಿದ್ದಾರೆ. ಕುರುಬ ಕ್ರಿಶ್ಚಿಯನ್‌, ಮಡಿವಾಳ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಎಂದು ಹೆಸರಿಸಲಾಗಿದೆ; ಇದನ್ನು ಒಪ್ಪಲಾಗದು ಎಂದು ಬಿಜೆಪಿ ನಿಯೋಗ ಹೇಳಿದೆ ಜಾತಿ ಸಮೀಕ್ಷೆಗೆ ಸಂಬಂಧಿಸಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿರುವ

ಆಯೋಗ ಪ್ರಕಟಿಸಿರುವ ಪಟ್ಟಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿ Read More »

ಕರಾವಳಿ

ಬಿ. ಕೆ. ಹರಿಪ್ರಸಾದ್‌ಗೆ ಗೊತ್ತಿರುವುದು ಹಿಂಬಾಗಿಲ ರಾಜಕಾರಣವೊಂದೇ: ಬಿಜೆಪಿ

(ನ್ಯೂಸ್‌ ಕಡಬ) newskadaba.com, ಆ.18: ಒಂದು ಕಾಲದ ಬೀದಿ ರೌಡಿ, ಕೊತ್ವಾಲ್‌ಪುರದ ಶಿಷ್ಯ, ಚಮಚಾಗಿರಿ ಮಾಡಿ, ಕಂಡವರ ಮನೆ ಬಾಗಿಲು ಕಾಯ್ದು ರಾಜಕೀಯ ಸ್ಥಾನಮಾನ ಗಿಟ್ಟಿಸಿಕೊಂಡ ಬಿ.ಕೆ ಹರಿಪ್ರಸಾದ್ ಇಂದು ಖಾದಿ ಬಟ್ಟೆ ಹಾಕಿಕೊಂಡು ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಬಿಜೆಪಿ, ಬಿ. ಕೆ. ಹರಿಪ್ರಸಾದ್‌ ಅವರಿಗೆ ಪ್ರಧಾನಿ ಮೋದಿ, ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿಯೇ ರಾಜಕೀಯ ಸ್ಥಾನಮಾನ ಗಿಟ್ಟಿಸಬೇಕೇ

ಬಿ. ಕೆ. ಹರಿಪ್ರಸಾದ್‌ಗೆ ಗೊತ್ತಿರುವುದು ಹಿಂಬಾಗಿಲ ರಾಜಕಾರಣವೊಂದೇ: ಬಿಜೆಪಿ Read More »

ಕರ್ನಾಟಕ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 28.  ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.   ಅಣ್ಣಾಮಲೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಹುದ್ದೆ ಸಿಗಲಿದೆ ಎಂದು ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳಲ್ಲಿ ಅಣ್ಣಾಮಲೈ ಅವರನ್ನು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕೆ.ಅಣ್ಣಾಮಲೈ ಬಳಿಕ ಹುದ್ದೆಗೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ಬಿಜೆಪಿಯ ವಿರುದ್ಧ ರಾಜ್ಯ ಸರಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಿದೆ ಎಂದು 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಮೂಲಕ ದೂರು ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್

ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ನಾಯಕರ “ಕೇರಳ ಮಿನಿ ಪಾಕಿಸ್ತಾನ” ಹೇಳಿಕೆಗೆ ಪಿಣರಾಯಿ ವಿಜಯನ್ ಆಕ್ರೋಶ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಅವರು ದಕ್ಷಿಣದ ರಾಜ್ಯದ ಕುರಿತಾದ “ಮಿನಿ ಪಾಕಿಸ್ತಾನ” ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಿಸಿದ್ದಾರೆ. ಅವರು ಈ ಹೇಳಿಕೆಯನ್ನು ದುರುದ್ದೇಶಪೂರಿತ ಮತ್ತು “ಸಂಪೂರ್ಣವಾಗಿ ಖಂಡನೀಯ” ಎಂದು ಹೇಳಿದ್ದಾರೆ. ಇದು ಕೇರಳದ ವಿರುದ್ಧ ದ್ವೇಷದ ಅಭಿಯಾನಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. “ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರು ಕೇರಳವನ್ನು ‘ಮಿನಿ-ಪಾಕಿಸ್ತಾನ’ ಎಂದು ಲೇಬಲ್ ಮಾಡುವ ಅವಹೇಳನಕಾರಿ ಹೇಳಿಕೆಯು ಅತ್ಯಂತ

ಬಿಜೆಪಿ ನಾಯಕರ “ಕೇರಳ ಮಿನಿ ಪಾಕಿಸ್ತಾನ” ಹೇಳಿಕೆಗೆ ಪಿಣರಾಯಿ ವಿಜಯನ್ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

(ನ್ಯೂಸ್ ಕಡಬ) newskadaba.com ನ. 23. ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ Read More »

ಕರ್ನಾಟಕ

ಬಿಜೆಪಿ-ಜೆಡಿಎಸ್ ಗ್ಯಾರಂಟಿ ನಿಲ್ಲಿಸಲು ಸಂಚು ರೂಪಿಸುತ್ತಿದೆ: ಡಿಕೆಶಿ

(ನ್ಯೂಸ್ ಕಡಬ) newskadaba.com ನ. 09.ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಕಾಂಗ್ರೆಸ್‌‍ ಸರ್ಕಾರದ ಎಲ್ಲಾ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟವು ಸಂಚು ನಡೆಸಿದೆ. ಆದರೆ ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಅದನ್ನೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸಲು ಅವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದರು. ಜನ ಹುಷಾರಾಗಿರಬೇಕು. ತಾಯಂದಿರು ಉತ್ತಮವಾದ ಬದುಕು

ಬಿಜೆಪಿ-ಜೆಡಿಎಸ್ ಗ್ಯಾರಂಟಿ ನಿಲ್ಲಿಸಲು ಸಂಚು ರೂಪಿಸುತ್ತಿದೆ: ಡಿಕೆಶಿ Read More »

ಕರ್ನಾಟಕ
Scroll to Top