bjp

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22.  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ. ಜೆಡಿಎಸ್‌ ಬೆಂಬಲದಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ದಿಸಿದೆಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ,  ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. […]

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುವ ಬಿಜೆಪಿ ಪಕ್ಷದ ನಾಯಕರನ್ನು ತಡೆಯದಂತೆ ಬಿಜೆಪಿ ಕರ್ನಾಟಕ ಘಟಕಕ್ಕೆ ಸೂಚನೆ ನೀಡಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಆಪರೇಷನ್‌ ಹಸ್ತದ ಮೂಲಕ ಬಿಜೆಪಿಯ 10ರಿಂದ 15 ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದರು. ಮಾಜಿ ಸಚಿವರೂ ಹಾಗೂ ಬಿಜೆಪಿ ಶಾಸಕರು ಆದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿದ್ದಾರೆ ಎಂದು ಮೂಲಗಳು

ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ Read More »

ಕರ್ನಾಟಕ

ಸಿಟಿ ರವಿಗೆ ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..! – ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷವು ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಬಿಜೆಪಿಯು ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಸಿ.ಟಿ. ರವಿ ಅವರ ಹೆಸರನ್ನು ಕೈಬಿಡಲಾಗಿದೆ. ಇದರೊಂದಿಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿಗಳಿಗೆ ಇಂಬು ಸಿಕ್ಕಂತಾಗಿದೆ. ಇನ್ನು 8 ಮಂದಿ ನಾಯಕರನ್ನು

ಸಿಟಿ ರವಿಗೆ ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..! – ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ Read More »

ಕರ್ನಾಟಕ

ಬಿಜೆಪಿ ಜೊತೆ ಮೈತ್ರಿಯೋ- ಸ್ವತಂತ್ರ ಸ್ಪರ್ಧೆಯೋ – ದೇವೇಗೌಡ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25. ಕಳೆದ ಕೆಲ ವಾರಗಳಿಂದ ಚರ್ಚೆಯ ವಿಚಾರವಾಗಿರುವ ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಸಾಧ್ಯತೆ ಕುರಿತಂತೆ ಜಾತ್ಯತೀತ ಜನತಾ ದಳ ವರಿಷ್ಟ ಎಚ್.ಡಿ ದೇವೇಗೌಡರು ಸ್ಪಷ್ಟನೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ನಡೆಸಲಿದೆ ಎಂದು ಹೇಳಿದರು. ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಾವು ಐದು, ಆರು, ಮೂರು, ಎರಡು ಅಥವಾ ಒಂದು ಸ್ಥಾನವನ್ನು ಗೆದ್ದರೂ ಪರವಾಗಿಲ್ಲ, ನಾವು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುತ್ತೇವೆ. ನಮ್ಮ ಕಾರ್ಯತಕರ್ತರ

ಬಿಜೆಪಿ ಜೊತೆ ಮೈತ್ರಿಯೋ- ಸ್ವತಂತ್ರ ಸ್ಪರ್ಧೆಯೋ – ದೇವೇಗೌಡ ಸ್ಪಷ್ಟನೆ Read More »

ಕರ್ನಾಟಕ

‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ಗುರಿ ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಕಾಂಗ್ರೆಸ್​ಗೆ ಮುಂದಾಗಿದ್ದಾರೆ ಎಂಬ ವದಂತಿಗಳು ಕೇಳಿ ಬರುತ್ತಿವೆ. ಆಪರೇಷನ್ ಕಾಂಗ್ರೆಸ್​ನಡಿ ದಿ.ಮಾಜಿ ಕೇಂದ್ರ ಸಚಿವ ಅನಂತಕುಮಾರ್​ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರನ್ನು ಕರೆ ತರುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದೂ ವರದಿಯಾಗಿತ್ತು. ಆದರೆ, ಇದೀಗ ತೇಜಸ್ವಿನಿ ಅನಂತ್​ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಲಾದ ವದಂತಿಗಳಿಗೆ ತೆರೆಯೆಳೆದಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಅವರು,

‘ನಾನು ಬಿಜೆಪಿ ಜೊತೆಗೆ ದೃಢವಾಗಿದ್ದೇನೆ’ ➤ ಊಹಾಪೋಹಗಳಿಗೆ ತೆರೆ ಎಳೆದ ತೇಜಸ್ವಿನಿ ಅನಂತಕುಮಾರ್ Read More »

ಕರ್ನಾಟಕ

ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ದುಡಿಯುವೆ. ಒಂದುವೇಳೆ ಕೊಡದೇ ಹೋದಲ್ಲಿ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಅವರು ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಾನು 365 ದಿನವೂ ಜನರ ನಡುವೆಯಿದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ

ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ Read More »

ಕರ್ನಾಟಕ

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’

  (ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 4. ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು, ಸದನದ ಸರ್ಕಾರದಲ್ಲಿ ಐದು ಗ್ಯಾರಂಟಿ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಧರಣಿ ನಡೆಸಲಿದೆ. ‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆಯಡಿಯಲ್ಲಿ, ವಿಧಾನಸಭೆಯಲ್ಲಿ ಒಳಗೆ ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಮೂಲಕ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆ, ಪರಿಷತ್ ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ಇನ್ನು ಸದನದ ಹೊರಗೆ ಫ್ರೀಡಂಪಾರ್ಕ್​ನಲ್ಲಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ,

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’ Read More »

ಕರ್ನಾಟಕ

ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 26. ರಾಜ್ಯ ಕಾಂಗ್ರೆಸ್ ಸರಕಾರವು ಬಡ ಕುಟುಂಬದ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದು, ಇದೀಗ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಬಿಟ್ಟು ಹತ್ತು ಕೆ.ಜಿ ಅಥವಾ ಕೇಂದ್ರದ್ದು ಸೇರಿ ಹತ್ತು ಕೆಜಿ ನೀಡುತ್ತಾರೋ ಎಂಬುದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಬಡ ಕುಟುಂಬಗಳ ಪ್ರತಿಯೊಬ್ಬರಿಗೆ

ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Read More »

ಕರ್ನಾಟಕ

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ಸರಕಾರದ ವಿರುದ್ದ ಬಿಜೆಪಿ ನಾಯಕರು ಮಂಗಳವಾರದಂದು ನಗರದ ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಅಕ್ಕಿ ಪೂರೈಕೆ ಬಗ್ಗೆ ಕಾಂಗ್ರೆಸ್ ನಾಯಕರು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನುಕೂಗಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಬಿಜೆಪಿ ನಾಯಕರಾದ ಎನ್.ರವಿ ಕುಮಾರ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುತ್ತಿದೆ ➤ ಸಿ.ಟಿ.ರವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಕಾಂಗ್ರೆಸ್ ಸರಕಾರವು ಅಕ್ಕಿಯ ವಿಚಾರದಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದೆ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರವು ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಬಿಜೆಪಿಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಅನ್ನಭಾಗ್ಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುತ್ತಿದೆ ➤ ಸಿ.ಟಿ.ರವಿ Read More »

ಕರ್ನಾಟಕ
Scroll to Top