bjp

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ವಿಜಯದ ನಗೆ ಬೀರುತ್ತಿದ್ದಂತೆ ರಾಷ್ಟ್ರದಾದ್ಯಂತ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಕೃಷ್ಣ ಶೆಟ್ಟಿ, ಮಾಜಿ‌ ಅಧ್ಯಕ್ಷರಾದ ಸತೀಶ್ ನಾಯ್ಕ್, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಹಿಂದೂ ಮುಖಂಡ ರವಿರಾಜ್ ಶೆಟ್ಟಿ, […]

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ಕರಾವಳಿ

ಸಂಸದ ಪ್ರತಾಪ್ ಸಿಂಹ ‘ಪ್ರತಾಪ’ಕ್ಕೆ ಬಿಜೆಪಿಯಲ್ಲಿಯೇ ಅಸಮಾಧಾನ ► ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಘಟಕದಿಂದ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.06. ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ನಡವಳಿಕೆಯು ಬಿಜೆಪಿ ವಲಯದಲ್ಲೇ ಬೇಸರ ಸೃಷ್ಟಿಸಿದ್ದು, ಪಕ್ಷದ ಹೈಕಮಾಂಡ್‍ಗೆ ಅವರ ವಿರುದ್ಧ ರಾಜ್ಯ ಘಟಕದ ಕೆಲವರು ದೂರು ನೀಡಿದ್ದಾರೆ. ಯುವಮೋರ್ಚಾ ಕಾರ್ಯಕರ್ತರನ್ನು ಹುರಿದುಂಬಿಸಲು ಹೋಗಿ ಫೇಸ್‍ಬುಕ್‍ನಲ್ಲಿ ಲೈವ್ ಕೊಟ್ಟು ಪಕ್ಷದೊಳಗೆ ನಡೆದ ವಿಷಯಗಳನ್ನು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಹೆಸರನ್ನು ಅನಗತ್ಯವಾಗಿ ಎಳೆದು ತಂದು ಮುಜುಗರ ತಂದಿದ್ದಾರೆ ಅಲ್ಲದೇ ಪಕ್ಷಕ್ಕೆ ಮತ್ತಷ್ಟು ಇರಿಸು-ಮುರಿಸು ಉಂಟಾಗುವಂತೆ

ಸಂಸದ ಪ್ರತಾಪ್ ಸಿಂಹ ‘ಪ್ರತಾಪ’ಕ್ಕೆ ಬಿಜೆಪಿಯಲ್ಲಿಯೇ ಅಸಮಾಧಾನ ► ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಘಟಕದಿಂದ ದೂರು Read More »

ಕರ್ನಾಟಕ

ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ

(ನ್ಯೂಸ್ ಕಡಬ) newskadaba.com ಸುಳ್ಯ, ನ.27. ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಯಿಂದ ಪ್ರಭಾವಿತಗೊಂಡು ಅಲ್ಪಸಂಖ್ಯಾತರು ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ. ಅವರು ಸುಳ್ಯ ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ಸೋಮವಾರದಂದು ನಡೆದ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಅಪ್ಪಯ್ಯ

ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ Read More »

ಕರಾವಳಿ

ಯಡಿಯೂರಪ್ಪ, ಶೋಭಾ ಕರಂದ್ಲಾಜೆಯ‌ ವಿರುದ್ಧ ವಾಟ್ಸಪ್ ನಲ್ಲಿ ಅವಹೇಳನ ► ಬಿಜೆಪಿಯ ಮೂವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ನ.17. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆಯ ಫೋಟೊಗಳನ್ನು ಅಶ್ಲೀಲವಾಗಿ ಚಿತ್ರಿಸಿ ವಾಟ್ಸ್ಆ್ಯಪ್ ನಲ್ಲಿ ರವಾನಿಸಿದ ಆರೋಪದಲ್ಲಿ ಕುಂದಾಪುರದ ಮೂವರು ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ. ಕಿಶೋರ್ ಕುಮಾರ್, ಮುಖಂಡ ರಾಜು ಪೂಜಾರಿ ಹಾಗೂ ಇತರರ ವಿರುದ್ಧ ಕುಂದಾಪುರ ಬಿಜೆಪಿ

ಯಡಿಯೂರಪ್ಪ, ಶೋಭಾ ಕರಂದ್ಲಾಜೆಯ‌ ವಿರುದ್ಧ ವಾಟ್ಸಪ್ ನಲ್ಲಿ ಅವಹೇಳನ ► ಬಿಜೆಪಿಯ ಮೂವರ ವಿರುದ್ಧ ದೂರು ದಾಖಲು Read More »

ಕರ್ನಾಟಕ

ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟ ► ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಉಡುಪಿ, ನ.12. ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟನಾಗಿದ್ದಾನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಅವರು ಉಡುಪಿಯ ಕಾಪು ಪೇಟೆಯಲ್ಲಿ ಭಾನುವಾರ ನಡೆದ ಪರಿವರ್ತನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ರಾವಣ ಸೀತೆಯ ಅಪಹರಣ ಮಾತ್ರ ಮಾಡಿದ್ದ ಆದರೆ ಸಿದ್ದರಾಮಯ್ಯ ಹಿಂದೂ ಸಮಾಜ ಒಡೆದು ಗೋ ಹತ್ಯೆಗೆ ಬೆಂಬಲವಾಗಿ ನಿಲ್ಲುತ್ತಿದ್ದಾನೆ. ಹಿಂದೂ ಸಂಸ್ಕೃತಿ ನಾಶ ಮಾಡಲು ಸಿದ್ದರಾಮಯ್ಯ ಹೊರಟಿದ್ದು, ರೈತರ ಆತ್ಮಹತ್ಯೆಗೆ ಕಾರಣವಾಗುತ್ತಿದ್ದಾನೆ  ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನ ಅಧಿಕಾರ

ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟ ► ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರ್ನಾಟಕ

ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.11. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಬಂಟ್ವಾಳದಲ್ಲಿ ಬೃಹತ್ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಚಿವ ರಮಾನಾಥ ರೈ ವಿರುದ್ದ ಹರಿಹಾಯ್ದ ಶೋಭಾ ಕರಂದ್ಲಾಜೆ, ಬಂಟ್ವಾಳದಲ್ಲಿ ರಮಾನಾಥ ರೈಯವರು ಹಿಂದೂಗಳ ವಿರುದ್ಧ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಬಂಧನಕ್ಕೆ ರಮಾನಾಥ ರೈಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಲು

ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ Read More »

ಕರಾವಳಿ

ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ಮೋದಿಯವರಿಗೆ ನಾಚಿಗೆಯಾಗಬೇಕು ► ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ.11. ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ನರೇಂದ್ರ ಮೋದಿಯವರಿಗೆ ನಾಚಿಗೆಯಾಗಬೇಕು ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳುವ ಮೂಲಕ ಪಕ್ಷದಲ್ಲಿ ಮುಜುಗರವನ್ನುಂಟುಮಾಡಿದ್ದಾರೆ. ಬಿಜೆಪಿ ಪರಿವರ್ತನಾ ಯಾತ್ರೆಯ ಬಂಟ್ವಾಳದಲ್ಲಿ ನಡೆದ ಸಮಾವೇಶದಲ್ಲಿ ಮಾತಣಾಡಿದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ನರೇಂದ್ರ ಮೋದಿಯವರಿಗೆ ನಾಚಿಗೆಯಾಗಬೇಕು ಎಂದು ಹೇಳಿದರು. ಶುಕ್ರವಾರದಂದು ಸುಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಡಿ.ವಿ.ಸದಾನಂದ ಗೌಡ

ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ಮೋದಿಯವರಿಗೆ ನಾಚಿಗೆಯಾಗಬೇಕು ► ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ Read More »

ಕರ್ನಾಟಕ

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ತುಮಕೂರು, ನ,03. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ವಾಹನದ ಮೇಲೆ ಮೇಲೆ ಶುಕ್ರವಾರದಂದು ಕಲ್ಲು ತೂರಲಾಗಿದೆ. ಬಿಜೆಪಿ ಅತೃಪ್ತರು ಹಾಗೂ ಜೆಡಿಎಸ್ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲೇಟಿನಿಂದ ಪರಿವರ್ತನಾ ಯಾತ್ರೆ ವಾಹನದ ಗಾಜು ಪುಡಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿದ್ದ ಕಾರು ಬಾಣಸಂದ್ರ ಬಳಿ ನಿಲ್ಲಿಸದೇ ಇರುವುದರಿಂದ ಆಕ್ರೋಶಗೊಂಡ ಪಕ್ಷದ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉಚ್ಛಾಟಿತ ಮುಖಂಡ ಚೌಧರಿ ನಾಗೇಶ್

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ Read More »

ಕರ್ನಾಟಕ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.3. ಸುಳ್ಯದಲ್ಲಿ ನಡೆಯುವ ನವಕರ್ನಾಟದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ಯಶಸ್ಸುಗೊಳಿಸಲು ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಸುಳ್ಯ ಮಂಡಲದ ನೆಲ್ಯಾಡಿ ಮತ್ತು ಕಡಬ ಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶುದ್ದಾಚಾರದ ಆಡಳಿತ ನೀಡಲು ಬಿಜೆಪಿಯನ್ನು ಗೆಲ್ಲಿಸಬೇಕು, ರಾಜ್ಯದ ಜನತೆ ಅಪೇಕ್ಷೀಸಿದಂತೆ ಕಾರ್ಯಕರ್ತರು ಕಾಂಗ್ರೆಸ್ಸ್‌ ಸರಕಾರದ ದುರಾಡಳಿತವನ್ನು ಹಾಗೂ ಕೇಂದ್ರ ಸರಕಾರದ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ Read More »

ಕರಾವಳಿ

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಮಹಾಮಳೆಯಿಂದಾಗಿ ಸಾವು-ನೋವು ಸಂಭವಿಸಿದ ಬೆಂಗಳೂರಿನ ಕೆಲವು ಸ್ಥಳಗಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರತ್ಯೇಕವಾಗಿ ಭೇಟಿ ನೀಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್‌ ನೀಡಿದರು. ಇನ್ನು ಪ್ರತ್ಯೇಕವಾಗಿ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಸದಾನಂದಗೌಡರು ಲಗ್ಗೆರೆಯಲ್ಲಿ ಕೊಚ್ಚಿ ಹೋದ ಮೃತ ದಂಪತಿ ಮತ್ತು ಅರ್ಚಕ ವಾಸುದೇವ ಕುಟುಂಬಕ್ಕೆ ಸಾಂತ್ವನ ಹೇಳಿದರು. ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ,

ಮಳೆ ದುರಂತ ಸ್ಥಳಗಳಿಗೆ ರಾಜಕೀಯ ನಾಯಕರ ಭೇಟಿ ► ಪರಿಹಾರದೊಂದಿಗೆ, ಸರಕಾರಿ ಉದ್ಯೋಗದ ಭರವಸೆ Read More »

ಕರ್ನಾಟಕ
Scroll to Top