bjp

ರಾಜ್ಯಸರಕಾರದ ಹಿಂದೂ ವಿರೋಧಿ ದೋರಣೆಯನ್ನು ಖಂಡಿಸಿ ► ತಾಲೂಕಿನಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.11. ರಾಜ್ಯ ಸರಕಾರದ ಹಿಂದು ವಿರೋಧಿ ದೋರಣೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗಳದ ವತಿಯಿಂದ ಬುಧವಾರ ಪುತ್ತೂರು ತಾಲೂಕಿನಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಕಾವು, ಕುಂಬ್ರ, ಬೆಟ್ಟಂಪಾಡಿ, ಕಬಕ, ಸವಣೂರು, ಕಾಣಿಯೂರು, ಪುರುಷರಕಟ್ಟೆ, ಕೋಡಿಂಬಾಡಿ, ಉಪ್ಪಿನಂಗಡಿ, ಆಲಂಕಾರು, ಕಡಬ ಹಾಗೂ ನೆಲ್ಯಾಡಿಯಲ್ಲಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗಳದ ಪ್ರತಿಭಟನೆ ನಡೆಸಿದರು. ಪುತ್ತೂರು ಬಸ್ ನಿಲ್ದಾಣದ ಬಳಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಜರಂಗದಳ ಜಿಲ್ಲಾ ಗೋರಕ್ಷ […]

ರಾಜ್ಯಸರಕಾರದ ಹಿಂದೂ ವಿರೋಧಿ ದೋರಣೆಯನ್ನು ಖಂಡಿಸಿ ► ತಾಲೂಕಿನಾದ್ಯಂತ ಪ್ರತಿಭಟನೆ Read More »

ಕರಾವಳಿ

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ Read More »

ಕರಾವಳಿ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ,ಅ.11. ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವಹಿಂದು ಪರಿಷತ್ ಬಜರಂಗದಳವು ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ತಾಲೂಕಿನಾದ್ಯಂತ ಬುಧವಾರ ಪ್ರತಿಭಟನೆ ನಡೆಸಿತು. ಕಡಬ ಬಸ್ ನಿಲ್ದಾನದ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ರಾವ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುಗಳ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ. ಹಿಂದು ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಕೊಲೆ ಕೇಸುಗಳನ್ನು ಹಾಕಿಸಿ ಹಿಂದು ಚಳುವಳಿಗಳನ್ನು ಹತ್ತಿಕ್ಕುವ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ

 (ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ಕೋಟಿ ಚೆನ್ನಯ್ಯರ ತಾಯಿ ದೇಯಿಬೈದೇತಿ ಅವರ ವಿಗ್ರಹವನ್ನು ಅವಮಾನಿಸಿ ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ನಡೆಸಲು ಉದ್ದೇಶಿಸಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಪಾದಯಾತ್ರೆಗೂ ಮುನ್ನ ಬೆಳಿಗ್ಗೆ 8 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು. ಮಹಾಲಿಂಗೇಶ್ವರ

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ Read More »

ಕರಾವಳಿ

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೆಡಿಎಸ್ ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯು ಒಕ್ಕಲಿಗ ಗೌಡ ಸಭಾ ಭವನದಲ್ಲಿ ಆದಿತ್ಯವಾರ ನಡೆಯಿತು. ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಆಡಳಿತದಿಂದ ಜನರು ನಿರಸನಗೊಂಡಿದ್ದು ಕೇವಲ ಅಧಿಕಾರಕ್ಕಾಗಿ 2ಪಕ್ಷಗಳು ರಾಜಕೀಯ ಮೇಲಾಟ ನಡೆಸುವುದನ್ನು ಬಿಟ್ಟಾರೆ ರೈತರ, ಜನಸಾಮಾನ್ಯರ, ಸಂಕಷ್ಟಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಜಿಲ್ಲೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನರ ಕಗ್ಗೊಲೆ ನಡೆದರು ಉಸ್ತುವಾರಿ ಮಂತ್ರಿಗಳಿಂದ ಹಾಗೂ ಸಚಿವರಿಂದ ಜಿಲ್ಲೆಯ ಶಾಂತಿ ಕಾಪಾಡಲು

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ Read More »

ಕರಾವಳಿ

ಕಡಬ: ಶ್ರೀಲಂಕಾ ಹಾಗೂ ತಮಿಳು ನಿರಾಶ್ರಿತರಿಗೆ ನಿವೇಶನ ಕಾದಿರಿಸಲು ಮನವಿ ► ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ,ಅ.7. ಐತ್ತೂರು ಗ್ರಾ.ಪಂ. ವ್ಯಾಪ್ತಿಯ ತಮಿಳು ನಿರಾಶ್ರಿತರಿಗೆ ಕಾದಿರಿಸದ ಜಾಗವನ್ನು ಫಲಾನುಭವಿಗಳಿಗೆ ನೀಡುವಂತೆ ಹಾಗೂ ಉಳಿದ ನಿರಾಶ್ರಿತರಿಗೆ ನಿವೇಶನ ಕಾದಿರಿಸುವಂತೆ ಮತ್ತು ಬಿಪಿಎಲ್ ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕಡಬ ತಮಿಳು ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಸುಳ್ಯ ಶಾಸಕರಿಗೆ ಹಾಗೂ ತಹಶೀಲ್ದಾರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಐತ್ತೂರು ಗ್ರಾ.ಪಂ. ಅಧ್ಯಕ್ಷ ಸತೀಶ್.ಕೆ., ಐತ್ತೂರು ಗ್ರಾಮದ ಕೋಕಳ ಎಂಬಲ್ಲಿ ಶ್ರೀಲಂಕಾ ನಿರಾಶ್ರೀತರಿಗೆ 3.69ಎಕ್ರೆ ಜಾಗವನ್ನು ಎಲ್ಎನ್ಡಿ/ಸಿಆರ್/130/1998-99ರಲ್ಲಿ ಕಾದಿರಿಸಲಾಗಿದೆ.

ಕಡಬ: ಶ್ರೀಲಂಕಾ ಹಾಗೂ ತಮಿಳು ನಿರಾಶ್ರಿತರಿಗೆ ನಿವೇಶನ ಕಾದಿರಿಸಲು ಮನವಿ ► ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ಎಸ್. ಅಂಗಾರ Read More »

ಕರಾವಳಿ

ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ► ಡಿ.ಎಸ್.ವೀರಯ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.6. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರವೇರಲಿದೆ. ಮುಂದಿನ ಆರು ತಿಂಗಳಲ್ಲಿ ಪಕ್ಷದ ಕಾರ್ಯಕರ್ತರು ನಿರಂತರವಾಗಿ ಮತದಾರರ ಮನೆ ಬಾಗಲಿಗೆ ಬರುತ್ತಾರೆ. ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಹೇಳಿದರು. ಆಲಂಕಾರು ಪ್ರಾಥಮಿಕ ಸಹಕಾರಿ ಸಂಘದ ಸಭಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರ ಆಡಳಿತವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಛಲ ನಂಬಿಕೆ ನಮಗಿದೆ. ರಾಜ್ಯ ಭ್ರಷ್ಟಚಾರ,

ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ► ಡಿ.ಎಸ್.ವೀರಯ್ಯ Read More »

ಕರಾವಳಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.7. ಉಳ್ಳಾಲ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡಲು ಬಂದ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಖಾದರ್ ರವರ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆ ಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ. ಖಾದರ್ ಮಾತನಾಡಿ, ಎಸಿಪಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ

ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.6. ಭಾರತೀಯ ಜನತಾ ಪಾರ್ಟಿಯ ಬೆಳಂದೂರು, ಹಾಗೂ ನೆಲ್ಯಾಡಿ ಶಕ್ತಿ ಕೇಂದ್ರಗಳ ಎಸ್ .ಸಿ ಮೋರ್ಚಾ ವತಿಯಿಂದ ಸಮರ್ಥನಾ ಸಮಾವೇಶ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತ ಭವನ ಸಭಾಂಗಣದಲ್ಲಿ ಗುರುವಾರ ನಡೆಯಿತು. ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ತತ್ವ ಆದರ್ಶಗಳನ್ನು ಗೌರವಿಸಿ ಬಿಜೆಪಿ ಆಡಳಿತವಧಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ

ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ Read More »

ಕರಾವಳಿ

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ…

(ನ್ಯೂಸ್ ಕಡಬ) newskadaba.com ಕಡಬ,ಅ.4. 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಮರ್ದಾಳ ಪೇಟೆ, ಬಜಕೆರೆ ರೈಲ್ವೆ ನಿಲ್ದಾಣ ಕರ್ಮಾಯಿ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯೆ ಕುಸುಮ ಪಿ.ವೈ.ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ, ಎಪಿಎಂಸಿ ನಿರ್ದೇಶಕರಾದ ಪುಲಸ್ತ್ಯ ರೈ, ಮೇದಪ್ಪ ಗೌಡ ಡೆಪ್ಪುಣಿ, ಬಿಜೆಪಿ ಗ್ರಾಮ ವಿಸ್ತಾರಕ ಉಮೇಶ್ ಶೆಟ್ಟಿ ಸಾಯಿರಾಮ್, ಗ್ರಾ.ಪಂ.ಸದಸ್ಯರಾದ ದಾಮೋದರ ಗೌಡ ಡೆಪ್ಪುಣಿ, ಹರೀಶ್ ಕೋಡಂದೂರು, ಬಿಜೆಪಿ ಗ್ರಾ.ಸಮಿತಿ ಅಧ್ಯಕ್ಷ ಮಂಜುನಾಥ ಕೋಲಂತ್ತಾಡಿ, ಯುವಮೋರ್ಚಾ

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ… Read More »

ಕರಾವಳಿ
Scroll to Top