bjp

ಮಂಗಳೂರು ಚಲೋ ಬೈಕ್ ರ್ಯಾಲಿ ► ಹೆಲ್ಮೆಟ್ ಧರಿಸದೆ ವಿವಾದಕ್ಕೆ ಗುರಿಯಾದ ಬಿಜೆಪಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.05, ಬಿಜೆಪಿ ಕಾರ್ಯಕರ್ತರು ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಸೋಮವಾರ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನು, ನಿಯಮಗಳನ್ನು ಉಲ್ಲಂಘಿಸಿ ಹೆಲ್ಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಲೇ ಬೈಕ್’ನಲ್ಲಿ ಪ್ರಯಾಣಿಸುವ ಇಬ್ಬರೂ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ಕಾನೂನು ಜಾರಿಗೊಳಿಸಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಹೆಲಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ರ್ಯಾಲಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನು ಹಲವವಾರು […]

ಮಂಗಳೂರು ಚಲೋ ಬೈಕ್ ರ್ಯಾಲಿ ► ಹೆಲ್ಮೆಟ್ ಧರಿಸದೆ ವಿವಾದಕ್ಕೆ ಗುರಿಯಾದ ಬಿಜೆಪಿ Read More »

ಕರಾವಳಿ

ಬಿಜೆಪಿಯ ‘ಮಂಗಳೂರು ಚಲೋ’ಗೆ ಅನುಮತಿ ನಿರಾಕರಣೆ ► ಕಾರ್ಯಕ್ರಮ ಮಾಡಿಯೇ ಸಿದ್ಧ: ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.04. ಬಿಜೆಪಿ ಯುವ ಮೋರ್ಚಾ ಘಟಕವು ಸೆಪ್ಟೆಂಬರ್ 7 ಗುರುವಾರದಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿಗೆ ಮಂಗಳೂರು ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅನುಮತಿ ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆಯುಕ್ತರಾದ ಟಿ. ಆರ್. ಸುರೇಶ್, ರಾಜ್ಯ ಬಿಜೆಪಿ ಯುವ ಮೋರ್ಚಾವು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶದಿಂದ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಲಿದೆ ಹಾಗೂ ನಗರದಲ್ಲಿ ಶಾಂತಿ ಕದಡುವ ಆತಂಕವಿರುವ ಹಿನ್ನೆಲೆಯಲ್ಲಿ, ಬೈಕ್ ಜಾಥಾ ನಗರ

ಬಿಜೆಪಿಯ ‘ಮಂಗಳೂರು ಚಲೋ’ಗೆ ಅನುಮತಿ ನಿರಾಕರಣೆ ► ಕಾರ್ಯಕ್ರಮ ಮಾಡಿಯೇ ಸಿದ್ಧ: ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಬಿಜೆಪಿ ಗ್ರಾಮ ಸಮಿತಿ ಸಭೆ ►ಎನ್.ಡಿ.ಎ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಿಳಿದಿರಬೇಕು

(ನ್ಯೂಸ್ ಕಡಬ) newskadaba.com ಕಡಬ,ಸೆ.03, 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ಸಭೆಯು ಗ್ರಾಮ ಸಮಿತಿ ಅಧ್ಯಕ್ಷರಾದ ಮಂಜುನಾಥ ಕೋಲಂತ್ತಾಡಿಯವರ ಮನೆಯಲ್ಲಿ ಆದಿತ್ಯವಾರ ನಡೆಯಿತು. ಗ್ರಾ.ಪಂ. ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪುತ್ತಿಲ ಸಭೆಯನ್ನು ಉದ್ಘಾಟಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಜನಪರ ಯೋಜನೆಗಳನ್ನು ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನು ಗ್ರಾಮದ ಪ್ರತಿ ಮನೆ ಮನೆಗೆ ತಿಳಿಸುವ

ಬಿಜೆಪಿ ಗ್ರಾಮ ಸಮಿತಿ ಸಭೆ ►ಎನ್.ಡಿ.ಎ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಿಳಿದಿರಬೇಕು Read More »

ಕರಾವಳಿ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ನಡೆಸಲುದ್ದೇಶಿಸಿರುವ ಬೈಕ್ ರಾಲಿ ಮೇಲೆ ಈಗ ಸಿಎಂ ಕೆಂಗಣ್ಣು ಬೀರಿದ್ದಾರೆ ಎಂದು ತಿಳಿದುಬಂದಿದ್ದು, ಯಾವುದೇ ಕಾರಣಕ್ಕೂ ಈ ರಾಲಿ ಮಂಗಳೂರು ತಲುಪಬಾರದು ಎಂದು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಸಿದ್ಧರಾಮಯ್ಯ ಆದೇಶ ನೀಡಿದ್ದಾರೆ ಎಂದು ರಾಜ್ಯದ ಖಾಸಗಿ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಪಿಎಫ್ಐ, ಕೆ ಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತೆ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು Read More »

ಕರಾವಳಿ

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ವತಿಯಿಂದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 5 ರಿಂದ 7 ರ ವರೆಗೆ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಯಲಿದೆ. ಪಿಎಫ್ಐ, ಕೆಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ಸಚಿವ ರಮಾನಾಥ ರೈ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ – ಧಾರವಾಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಐದು

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ Read More »

ಕರಾವಳಿ

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01,  7 ವರ್ಷಗಳ ಹಿಂದೆ ಸಿಎಂ ಆಗಿದ್ದ ಕಾಲದಲ್ಲಿ ಬಾಲಕನೊಬ್ಬನನ್ನು ದತ್ತು ಪಡೆದು ಕೊನೆವರೆಗೂ ವಿದ್ಯಾಭ್ಯಾಸ ಕೊಡಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರವರು ಇದೀಗ ದತ್ತು ಬಾಲಕನ ಕೈ ಬಿಟ್ಟಿದ್ದಾರೆ. ಯಾದಗಿರಿ ಮೂಲದ ಬಸವರಾಜು ಮತ್ತು ಶಿವಮ್ಮ ದಂಪತಿಯ 10 ವರ್ಷದ ಮಗನನಾದ ವಿಶ್ವನಾಥ್ ನನ್ನು ಬಿಎಸ್‍ವೈ ದತ್ತು ಪಡೆದು ಬಾಲಕನ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ ಬ್ಯಾಂಕಿನಲ್ಲಿ ಡೆಪಾಸಿಟ್ ಮಾಡ್ತೀನಿ ಅಂತಾ ದೇವರ ಮುಂದೆ ಆಣೆ ಪ್ರಮಾಣ ಕೂಡ ಮಾಡಿದ್ದರು.

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..??? Read More »

ಕರ್ನಾಟಕ

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಸಿದ್ದರಾಮಯ್ಯ ಅವರು ಚುನಾವಣೆ ವೇಳೆಯಲ್ಲಿ ಮಾತ್ರ ಕನ್ನಡ ಪ್ರೀತಿ ತೋರಿಸುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿದ್ದರಾಮಯ್ಯ ಛೂ ಬಿಟ್ಟಿದ್ದಾರೆ. ಕೊಲೆ ಮಾಡಿ ಕೋರ್ಟ್ ನಲ್ಲಿ  ಕ್ಷಮೆ ಕೇಳಿದ್ರೆ ಕ್ಷಮಿಸಲ್ಲ, ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕವಷ್ಟೆ ಕ್ಷಮಾದಾನ ಸಿಗುತ್ತದೆ. ತಪ್ಪು ಮಾಡಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ್ರೆ ಆಗಲ್ಲ. ಮೊದಲು ಅವರಿಗೆ ಶಿಕ್ಷೆ ಆಗಬೇಕು

ಕಾನೂನು ಎಲ್ಲರಿಗೂ ಒಂದೇ► ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು► ಕರಂದ್ಲಾಜೆ Read More »

ಕರಾವಳಿ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ತ್ರಿವಳಿ ತಲಾಖ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದುನ್ನು ಸ್ವಾಗತಿಸಿರುವ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕಡಬ ಶಕ್ತಿಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಕೋಡಿಂಬಾಳದಲ್ಲಿ ಸಂಭ್ರಮಾಚರಣೆ ನಡೆಸಿದರು. ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಲ್ಲೂರಾಯ ಅವರು ಮಾತನಾಡಿ ಕೋರ್ಟ್ನ ತೀರ್ಪು ಕೇವಲ ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳ ಗೆಲುವು ಮಾತ್ರವಲ್ಲದೇ ಮಹಿಳಾ ಸಬಲೀಕರಣಕ್ಕೆ ನೀಡಿದ ಬಲುದೊಡ್ಡ ಕೊಡುಗೆ ಎಂದರು. ಮಹಿಳಾ ಮೋರ್ಚಾದ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ Read More »

ಕರಾವಳಿ

ಅಮಿತ್ ಷಾ ಅಲ್ಲ, ಮೋದಿ ಬಂದರೂ ಭಯವಿಲ್ಲ: ಸಿದ್ಧರಾಮಯ್ಯ ► ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ

(ನ್ಯೂಸ್ ಕಡಬ) newskadaba.com ಗುಲ್ಬರ್ಗ, ಆ.13. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಬಂದು ಕರ್ನಾಟಕದಲ್ಲಿ ಠಿಕಾಣಿ ಹೂಡಿದರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಭಾನುವಾರದಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಮಿತ್ ಶಾ, ನರೇಂದ್ರ ಮೋದಿ ಇಬ್ಬರೂ ಇಲ್ಲೇ ಬಂದು ಠಿಕಾಣಿ ಹೂಡಿದರೂ ನಮಗೆ ಯಾವುದೇ ಭಯವಿಲ್ಲ. ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದರು. ರಾಜ್ಯದಲ್ಲಿ

ಅಮಿತ್ ಷಾ ಅಲ್ಲ, ಮೋದಿ ಬಂದರೂ ಭಯವಿಲ್ಲ: ಸಿದ್ಧರಾಮಯ್ಯ ► ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ Read More »

ಕರ್ನಾಟಕ

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top