ಬೋಳಿಯಾರು: ಬಿಜೆಪಿ ಸಭೆಯಲ್ಲಿ ಮುಸ್ಲಿಂ ಧರ್ಮಗುರುಗಳು ಭಾಗಿ ► ಭಾಷಣ ಮಾಡಿದ ಧರ್ಮಗುರುಗಳಿಗೆ ಜೀವ ಬೆದರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.11. ಸ್ವಾಮೀಜಿಗಳು, ಯೋಗಿಗಳು ಮುಖ್ಯಮಂತ್ರಿಯಾಗುತ್ತಾರೆ. ಆದರೆ ಮುಸ್ಲಿಮರಲ್ಲಿರುವ ಉಸ್ತಾದರುಗಳು, ಧಾರ್ಮಿಕ ಮುಂದಾಳುಗಳು ಕನಿಷ್ಠ ಗ್ರಾಮ ಪಂಚಾಯತ್ ಹಂತಕ್ಕೆ ಕೂಡಾ ತಲುಪುತ್ತಿಲ್ಲ. ಇದು ನಿಜಕ್ಕೂ ವಿಷಾದನೀಯವಾಗಿದ್ದು, ಇದಕ್ಕಾಗಿ ನಿಮಗೆ ಭಾರತೀಯ ಜನತಾ ಪಾರ್ಟಿಯು ವೇದಿಕೆ ಕಲ್ಪಿಸಿ ಕೊಡುತ್ತದೆ ಎಂದು ಫಝಲ್ ಅಸೈಗೋಳಿ ಹೇಳಿದರು. ಅವರು ಗುರುವಾರದಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾ ವತಿಯಿಂದ ಬೋಳಿಯಾರಿನಲ್ಲಿ ನಡೆದ ಮುಸ್ಲಿಮ್ ಧಾರ್ಮಿಕ ಗುರುಗಳ ಸಭೆಯಲ್ಲಿ ಮಾತನಾಡುತ್ತಿದ್ದರು. ಮುಸ್ಲಿಮರಿಗೆ ಬಿಜೆಪಿ ಎಂದರೆ ಆಗುವುದಿಲ್ಲ. ಕಾಂಗ್ರೆಸ್ ಅಂಥಹಾ ಒಂದು ಮನೋಭಾವವನ್ನು […]







