bjp

ಬೋಳಿಯಾರು: ಬಿಜೆಪಿ ಸಭೆಯಲ್ಲಿ ಮುಸ್ಲಿಂ ಧರ್ಮಗುರುಗಳು ಭಾಗಿ ► ಭಾಷಣ ಮಾಡಿದ ಧರ್ಮಗುರುಗಳಿಗೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.11. ಸ್ವಾಮೀಜಿಗಳು, ಯೋಗಿಗಳು ಮುಖ್ಯಮಂತ್ರಿಯಾಗುತ್ತಾರೆ. ಆದರೆ ಮುಸ್ಲಿಮರಲ್ಲಿರುವ ಉಸ್ತಾದರುಗಳು, ಧಾರ್ಮಿಕ ಮುಂದಾಳುಗಳು ಕನಿಷ್ಠ ಗ್ರಾಮ ಪಂಚಾಯತ್ ಹಂತಕ್ಕೆ ಕೂಡಾ ತಲುಪುತ್ತಿಲ್ಲ. ಇದು ನಿಜಕ್ಕೂ ವಿಷಾದನೀಯವಾಗಿದ್ದು, ಇದಕ್ಕಾಗಿ ನಿಮಗೆ ಭಾರತೀಯ ಜನತಾ ಪಾರ್ಟಿಯು ವೇದಿಕೆ ಕಲ್ಪಿಸಿ ಕೊಡುತ್ತದೆ ಎಂದು ಫಝಲ್ ಅಸೈಗೋಳಿ ಹೇಳಿದರು. ಅವರು ಗುರುವಾರದಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾ ವತಿಯಿಂದ ಬೋಳಿಯಾರಿನಲ್ಲಿ ನಡೆದ ಮುಸ್ಲಿಮ್ ಧಾರ್ಮಿಕ ಗುರುಗಳ ಸಭೆಯಲ್ಲಿ ಮಾತನಾಡುತ್ತಿದ್ದರು. ಮುಸ್ಲಿಮರಿಗೆ ಬಿಜೆಪಿ ಎಂದರೆ ಆಗುವುದಿಲ್ಲ. ಕಾಂಗ್ರೆಸ್ ಅಂಥಹಾ ಒಂದು ಮನೋಭಾವವನ್ನು […]

ಬೋಳಿಯಾರು: ಬಿಜೆಪಿ ಸಭೆಯಲ್ಲಿ ಮುಸ್ಲಿಂ ಧರ್ಮಗುರುಗಳು ಭಾಗಿ ► ಭಾಷಣ ಮಾಡಿದ ಧರ್ಮಗುರುಗಳಿಗೆ ಜೀವ ಬೆದರಿಕೆ Read More »

ಕರಾವಳಿ

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ

(ನ್ಯೂಸ್ ಕಡಬ) newskadaba.com ಗುಜರಾತ್, ಆ.09. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಗುಜರಾತ್ ವಿಧಾನಸಭೆಯ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಹ್ಮದ್‌ ಪಟೇಲ್‌ ಅನಿರೀಕ್ಷಿತ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾಗೆ ತೀವ್ರ ಮುಖಭಂಗವಾಗಿದೆ. ತಮ್ಮ ತವರು ರಾಜ್ಯ ಗುಜರಾತ್‍ನಲ್ಲಿ ಮೂರೂ ಸ್ಥಾನಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಬೇಕೆಂಬ ಬಿಜೆಪಿಯ ತುಡಿತಕ್ಕೆ ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೂಡಿದಂತಹ ಪ್ರತಿತಂತ್ರ ಫಲ ನೀಡಿದೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆಯು ಕುಟುಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಎ.ವಿ. ತೀರ್ಥಾರಾಮರವರು ಮಾತನಾಡಿ, ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರತಿಯೊಂದು ಗ್ರಾಮಕ್ಕೂ ವಿಸ್ತಾರಕರಾಗಿ ತೆರಳಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಹಾಗೂ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳನ್ನು ಪ್ರತೀ ಮನೆಗೂ ತಿಳಿಸುವ ಬಗ್ಗೆ ಮಾರ್ಗದರ್ಶನ

ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ Read More »

ಕರಾವಳಿ

ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ಕೈಕಂಬಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ.03. ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ವಿಸ್ತಾರಕರಾಗಿ ಕಡಬ ಶಕ್ತಿ ಕೇಂದ್ರದ ಕೈಕಂಬ ಬೂತ್ ಸಮಿತಿಗೆ ಇತ್ತೀಚೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಡಬ ಶಕ್ತಿ ಕೇಂದ್ರ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಬಿಳಿನೆಲೆ ತಾ.ಪಂ.ಮಾಜಿ ಸದಸ್ಯೆ ಸರೋಜಿನಿ ಜಯಪ್ರಕಾಶ್, ಕಡಬ ಶಕ್ತಿ ಕೇಂದ್ರದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಮೇಶ್ ವಾಲ್ತಾಜೆ, ಬಿಳಿನೆಲೆ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ರಘು ಚೆಂಡೆಹಿತ್ಲು, ಬಿಳಿನೆಲೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ ವಿ.,

ರಾಜ್ಯ ಬಿಜೆಪಿ ಕಾರ್ಯದರ್ಶಿ ಮನು ಮುತ್ತಪ್ಪನ್ ಕೈಕಂಬಕ್ಕೆ ಭೇಟಿ Read More »

ಕರಾವಳಿ

ಕಡಬ: ಬಿಜೆಪಿ ವಿಸ್ತಾರಕರಿಂದ ಮನೆ ಮನೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜು.14. ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳು ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದ ವೇಳೆ ಜಾರಿಗೊಳಿಸಿದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಕೊಡಗಿನ ಮನು ಮುತ್ತಪ್ಪ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ವಿಸ್ತಾರಕರಾಗಿ ಶುಕ್ರವಾರದಂದು ಮನೆ ಮನೆ ಭೇಟಿ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಡಬ ಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್

ಕಡಬ: ಬಿಜೆಪಿ ವಿಸ್ತಾರಕರಿಂದ ಮನೆ ಮನೆ ಭೇಟಿ Read More »

ಕರಾವಳಿ

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಚಿವ ರೈ ವಿರುದ್ದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಜಿಲ್ಲೆಯ ಹಿಂದೂ ನಾಯಕರನ್ನು, ಕಾರ್ಯಕರ್ತರನ್ನು ಸುಳ್ಳು ಕೇಸು ಹಾಕಿ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಒತ್ತಡ ಹೇರಿರುವ ಸಚಿವ ರಮನಾಥ ರೈ ವಿರುದ್ದ ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುವಾರ ಕಡಬ ತಹಶೀಲ್ದಾರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಶೆಟ್ಟಿ ಕಡಬ, ನಮ್ಮನ್ನಾಳುವ ಸರಕಾರ ಕೋಮು ಸಂಘರ್ಷಕ್ಕೆ ಕುಮ್ಮಕು ನೀಡಿ ಸಮಾಜ ಶಾಂತಿ ಕದಡುತ್ತಿದೆ. ಮತೀಯ ಸಂಘರ್ಷವೇರ್ಪಟ್ಟ ತಕ್ಷಣ ಅಮಾಯಕ

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಚಿವ ರೈ ವಿರುದ್ದ ಪ್ರತಿಭಟನೆ Read More »

ಕರಾವಳಿ

ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಬಿಜೆಪಿ ಕಾರ್ಯಕರ್ತರು ಅಧಿಕಾರದ ಆಸೆಯಿಲ್ಲದೆ ಪಕ್ಷದ ವಿಚಾರಗಳಿಗೆ ಮಹತ್ವ ನೀಡಿ ಸಂಘಟನೆ ಮೂಲಕ ಪಕ್ಷ ಬೆಳೆಸುತ್ತಿದ್ದಾರೆ. ಅಧುನಿಕ ತಂತ್ರಜ್ಞಾನ ಮೂಲಕ ಕಾರ್ಯಕರ್ತರು ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು. ಅವರು ಕೇಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಚಾರಕ್ಕೆ ಒತ್ತು ಕೊಡುವ ಸರಕಾರ ನಮ್ಮನ್ನಾಳುತ್ತಿದೆ. ಅಭಿವೃದ್ದಿಯೆನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಅಭಿವೃದ್ದಿಯ ದೂರದೃಷ್ಟಿಯಿಲ್ಲದೆ

ಕಡಬ: ಬಿಜೆಪಿ ಸುಳ್ಯ ಮಂಡಲ ಕಾರ್ಯಕಾರಿಣಿ ಸಭೆ Read More »

ಕರಾವಳಿ
Scroll to Top