Black magic

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ!

(ನ್ಯೂಸ್‌ ಕಡಬ) newskadaba.com ಜೂ.28: ಬೆಂಗಳೂರು ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪ ಲೇಔಟ್‌ನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ತ್ರಿಪಾರ್ಣ ಪಾಯ್ಕ ಎಂಬ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿ, ಬಟ್ಟೆಯಿಂದ ಸುತ್ತಿಹಾಕಿ ಬಚ್ಚಿಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆರೋಪಿತೆಯು ನಾಲ್ಕು ಲ್ಯಾಬ್ರಡರ್ ನಾಯಿಗಳನ್ನು ಸಾಕುತ್ತಿದ್ದರು. ಸುಮಾರು ನಾಲ್ಕು ತಿಂಗಳ ಹಿಂದೆ ಇದೇ ಮಹಿಳೆಯ ಮನೆಯೊಂದರಲ್ಲಿ ಮತ್ತೊಂದು ನಾಯಿ ಕಾಣೆಯಾಗಿದ್ದರೂ, ಇದೀಗ ಮತ್ತೆ […]

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ! Read More »

ಕ್ರೈಮ್ ನ್ಯೂಸ್
Astrology

ಮನೆಯ ಋಣಾತ್ಮಕ ಶಕ್ತಿಯನ್ನು ಸರಿಪಡಿಸುವ ಮಾರ್ಗ ಮತ್ತು ದಿನ ಭವಿಷ್ಯ

ಮನೆಯಲ್ಲಿ ಮಾಟ ದೋಷದಂತಹ ಸಮಸ್ಯೆಗಳು ನೀವು ಅನುಭವಿಸುತ್ತಿದ್ದರೆ ಸಾಸಿವೆ ಎಣ್ಣೆಯ ದೀಪವನ್ನು ಹಚ್ಚಿ ಅದರಲ್ಲಿ ನಾಲ್ಕು ಲವಂಗವನ್ನು ಹಾಕಿ ಇದರಿಂದ ಆ ಮನೆಯಲ್ಲಿನ ಋಣಾತ್ಮಕ ಶಕ್ತಿಗಳು ದೂರವಾಗುತ್ತದೆ. ಶ್ರೀ ಬಲಮುರಿ ಗಣಪ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.

ಮನೆಯ ಋಣಾತ್ಮಕ ಶಕ್ತಿಯನ್ನು ಸರಿಪಡಿಸುವ ಮಾರ್ಗ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top