ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ
(ನ್ಯೂಸ್ ಕಡಬ) newskadaba.com ಜೂ. 08. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಸಮೂಹ ಸಂಸ್ಥೆಗಳು ನಂತೂರು, ರೋಟರಿ […]
ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ Read More »
ಕರಾವಳಿ

