Blood camp

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ

(ನ್ಯೂಸ್ ಕಡಬ) newskadaba.com ಜೂ. 08. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಸಮೂಹ ಸಂಸ್ಥೆಗಳು ನಂತೂರು, ರೋಟರಿ […]

ರಕ್ತದಾನದಿಂದ ಭಾತೃತ್ವ ವೃದ್ಧಿಸುತ್ತದೆ – ಶ್ರೀ ಕೃಷ್ಣ ನೀರಮೂಲೆ Read More »

ಕರಾವಳಿ

ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಹಾಗೂ ಭಾರತೀಯ ರೆಡ್‍ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ಶನಿವಾರದಂದು ಆಸ್ಪತ್ರೆಯ ಸಭಾಂಗಣದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದಂತಹ ಡಾ.ಜೀವರಾಜ್ ಸೊರಕೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ರಕ್ತವನ್ನು ಪೂರೈಸುವ ಸದುದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳಲಾಯಿತು. ರಕ್ತದಾನವು ಶೇಷ್ಠದಾನವಾಗಿದ್ದು, ಪ್ರತಿಯೊಬ್ಬರ ರಕ್ತದಾನವೂ ಸಹ ಹಲವರ ಜೀವವನ್ನು ಉಳಿಸಲು ಸಹಾಯಕವಾಗುತ್ತದೆ

ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ Read More »

ಕರಾವಳಿ
Scroll to Top