bmtc

ಬಸ್ ಚಕ್ರದಡಿ ಸಿಲುಕಿ 11 ವರ್ಷದ ಬಾಲಕ ಸಾವು: ಚಾಲಕನ ತಪ್ಪಿಲ್ಲ ಎಂದ BMTC

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಎಸ್‌ಜೆಪಿ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ 11 ವರ್ಷದ ಬಾಲಕನ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಬಿಎಂಟಿಸಿ ಸ್ಪಷ್ಟನೆ ನೀಡಿದೆ. ಅಪಘಾತದಲ್ಲಿ ಬಸ್ ಚಾಲಕನ ಯಾವುದೇ ತಪ್ಪಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೋಮವಾರ ಸ್ಪಷ್ಟಪಡಿಸಿದೆ. ಅಪಘಾತದ ಸಮಯದಲ್ಲಿ ಬಸ್ ಚಾಲಕ ಸಂತೋಷ್ ಮತ್ತು ಕಂಡಕ್ಟರ್ ಭಾಸ್ಕರ್ ಕರ್ತವ್ಯದಲ್ಲಿದ್ದರು, 11 ವರ್ಷದ ಮಗು ಸೇರಿದಂತೆ ಮೂವರು ಜನರನ್ನು ಹೊತ್ತೊಯ್ಯುತ್ತಿದ್ದ ದ್ವಿಚಕ್ರ ವಾಹನವು ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದೆ […]

ಬಸ್ ಚಕ್ರದಡಿ ಸಿಲುಕಿ 11 ವರ್ಷದ ಬಾಲಕ ಸಾವು: ಚಾಲಕನ ತಪ್ಪಿಲ್ಲ ಎಂದ BMTC Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದಲ್ಲಿ ಮೊದಲ ಬಾರಿಗೆ ‘ಎಲೆಕ್ಟ್ರಿಕ್ ಎಸಿ ಬಸ್’ಗಳ ಸಂಚಾರ ಸೇವೆ ಆರಂಭಿಸಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಈ ಬಸ್‌ಗಳನ್ನು ಪರಿಚಯಿಸಿದೆ. ಕೆಲವು ಬಸ್‌ಗಳನ್ನು ಬದಲಾಯಿಸುವ ಗುರಿಯೊಂದಿಗೆ ಈ ವಿದ್ಯುತ್ ಬಸ್ ಆರಂಭಿಸಿದೆ. ಮೊದಲ ಬಾರಿಗೆ 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭಿಸಲು ಸಜ್ಜಾಗಿದೆ. ಈ ಇ-ಬಸ್‌ಗಳಲ್ಲಿ ಗಮನಾರ್ಹ ಭಾಗವನ್ನು ವಿಮಾನ ನಿಲ್ದಾಣ ಸೇವೆಯಾದ ವಾಯು ವಜ್ರಕ್ಕೆ ನಿಯೋಜಿಸಲಾಗುವುದು, ಇದು ನಗರದ ವಿವಿಧ ಭಾಗಗಳನ್ನು ಕೆಂಪೇಗೌಡ

ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC Read More »

ಕರ್ನಾಟಕ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಬಿಎಂಟಿಸಿಯ ನೂತನ ಬಸ್ ಗಳಿಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ವಿಧಾನಸೌಧದ ಮೆಟ್ಟಿಲುಗಳ ಬಳಿ ಬಿಎಂಟಿಸಿಯ ನೂತನ ಬಸ್‌‍ಗಳಿಗೆ ಚಾಲನೆ ನೀಡಿ ತಮ್ಮ ಪ್ರಯಾಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ ರವರು, ಬಳಿಕ ರಾಜಭವನ ರಸ್ತೆ ಮೂಲಕ ಚಾಲುಕ್ಯ ಸರ್ಕಲ್‌, ಹೈಗ್ರೌಂಡ್ಸ್ ಸರ್ಕಲ್‌ ಮೂಲಕ ಬಳ್ಳಾರಿ ರಸ್ತೆಯಲ್ಲಿ ಪ್ರಯಾಣ ಮುಂದುವರೆಸಿ, ಮೇಕ್ರಿವೃತ್ತದ ಬಳಿಯಿಂದ ಹೆಬ್ಬಾಳಕ್ಕೆ ತೆರಳಿ ಅಲ್ಲಿ ಹೆಚ್ಚುವರಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಜೊತೆಗೆ ಅಲ್ಲಿಯೇ ನಡೆಯುತ್ತಿರುವ ಕೆಳಸೇತುವೆ ಹಾಗೂ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಖುದ್ದಾಗಿ ಪರಿಶೀಲಿಸಿದರು.

ಬಿಎಂಟಿಸಿಯ ನೂತನ ಬಸ್ ಗಳಿಗೆ ಸಿಎಂ ಚಾಲನೆ Read More »

ಕರ್ನಾಟಕ

ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ರೂ.7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತನಿಖಾ ತಂಡವು ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿವೆ ಎಂದು ಹೇಳಿದೆ. ಈ ಪೈಕಿ ಜನವರಿಯಲ್ಲಿ ಒಟ್ಟು 17,967 ಟ್ರಿಪ್‌ ಗಳನ್ನು ತಪಾಸಣೆ ನಡೆಸಿ, 3,696 ಟಿಕೆಟ್

ಟಿಕೆಟ್ ರಹಿತ ಪ್ರಯಾಣ – 7.83 ಲಕ್ಷ ರೂ. ದಂಡ ವಸೂಲಿ ಮಾಡಿದ BMTC Read More »

ಕರ್ನಾಟಕ

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಇನ್ನುಮುಂದೆ KSRTC ನೌಕರರ ಮಾದರಿಯಲ್ಲಿಯೇ  ಬಿಎಂಟಿಸಿ ನೌಕರರ ಕುಟುಂಬಕ್ಕೂ 1 ಕೋಟಿ ರೂಪಾಯಿ ಅಪಘಾತ ವಿಮೆ ಸೌಲಭ್ಯ ಪರಿಹಾರ ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ವಿಮಾ ಸೌಲಭ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ಮೇರೆಗೆ ಇಂದಿನಿಂದಲೇ ಜಾರಿಗೆ ಬರಲಿದ್ದು, 28 ಸಾವಿರ ನೌಕರರ ಕುಟುಂಬಗಳಿಗೆ ಹೊಸ ವಿಮಾ ಸೌಲಭ್ಯ ಸಿಗಲಿದೆ. ಇಲ್ಲಿಯವರೆಗೆ ಕೆ.ಎಸ್.ಆರ್.ಟಿ.ಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ಪರಿಹಾರ ನೀಡಿದರೆ,

ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ – ಕೆಎಸ್ಸಾರ್ಟಿಸಿ ಮಾದರಿಯಲ್ಲಿ 1 ಕೋಟಿ ರೂ. ವಿಮಾ ಸೌಲಭ್ಯ ಜಾರಿ Read More »

ಕರ್ನಾಟಕ

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24.. ಚೀನಾದಲ್ಲಿ ಕೊರೊನಾ ಮತ್ತೆ ಆರ್ಭಟ ಹೆಚ್ಚಾಗುತ್ತಿದ್ದಂತೆ ಕರುನಾಡಿನಲ್ಲೂ ಆತಂಕ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಹಲವು ನಿರ್ಧಾರ ಜಾರಿಗೆ ತಂದಿದ್ದು, ಈ ಮೂಲಕ ಬಿಎಂಟಿಸಿ ಬಸ್​ ಹತ್ತ ಬೇಕು ಅಂದ್ರೆ ಮಾಸ್ಕ್ ಕಡ್ಡಾಯವಾಗಿ ಬೇಕು, ಮಾರ್ಷಲ್​ಗಳು ರಸ್ತೆಗೆ ಇಳಿದಿದ್ದು ನಿಯಮ ಪಾಲಿಸಿಲ್ಲ ಅಂದ್ರೆ ಜೇಬಿಗೆ ದಂಡದ ಬರೆ ಬೀಳಲಿದೆ. ಕೋವಿಡ್‌ ಮಹಾಮಾರಿ ಸೋಂಕು ಮತ್ತೆ ತೀವ್ರವಾಗುವ ಭೀತಿ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!   Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top