boat

ಮೀನುಗಾರಿಕೆಯ ವೇಳೆ ಬೋಟಿನಲ್ಲಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಫೆ. 13. ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೋಟಿನಲ್ಲಿದ್ದ ಮೀನುಗಾರರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಲ್ಪೆ ಸಮೀಪ ನಡೆದಿದೆ. ಮೃತರನ್ನು ಬೋಟಿನ ಕಲಾಸಿ ಮ್ಯಾಥೀವ್(52) ಎಂದು ಗುರುತಿಲಾಗಿದೆ. ಇವರು ಯಮುನಾ ಮಾಲಕತ್ವದ ಶ್ರೀಮಹಾಲಕ್ಷ್ಮೀ ಬೋಟಿನಲ್ಲಿ ಇತರ ಮೀನುಗಾರರೊಂದಿಗೆ ಫೆ. 10ರಂದು ಮೀನುಗಾರಿಕೆಗಾಗಿ ತೆರಳಿದ್ದು, 27 ನಾಟಿಕಲ್ ದೂರದ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಮ್ಯಾಥೀವ್ ಅವರು ಬೋಟಿನಲ್ಲಿಯೇ ಕುಸಿದು ಬಿದ್ದರು ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವರು ಮಲ್ಪೆ ಬಂದರಿಗೆ ಬಂದು ಉಡುಪಿ […]

ಮೀನುಗಾರಿಕೆಯ ವೇಳೆ ಬೋಟಿನಲ್ಲಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಾಪತ್ತೆಯಾದ ಜಲಾಂತರ್ಗಾಮಿ ನೌಕೆಗೆ ಮುಂದುವರಿದ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ವಾಷ್ಟಿಂಗ್ಟನ್, ಜೂ. 21. ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ಜಲಾಂತರ್ಗಾಮಿ ನೌಕೆಯೊಂದು ನಾಪತ್ತೆಯಾಗಿದ್ದು, ಇದಕ್ಕಾಗಿ ಮಧ್ಯ ಅಟ್ಲಾಂಟಿಕ್ ಸಾಗರದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಯುಎಸ್ ಕರಾವಳಿ ಪಡೆ, ಕೆನಡಾದ ಜಂಟಿ ರಕ್ಷಣಾ ಕೇಂದ್ರ ಮತ್ತು ಫ್ರಾನ್ಸ್ ನ ಸಂಶೋಧನಾ ಹಡಗುಗಳ ರಕ್ಷಣಾ ತಂಡಗಳಿಗೆ ಸಾಗಾರದಾಳದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಬಡಿಯುವ ಶಬ್ಧ ಕೇಳಿಬರುತ್ತಿದೆ ಎಂಬ ಸುಳಿವೂ ಸಿಕ್ಕಿದ್ದು, ನೌಕೆಯ ಪತ್ತೆಗೆ ನಿರಂತರವಾಗಿ ಶ್ರಮಿಸುತ್ತಿವೆ. ನಾಪತ್ತೆಯಾದ ನೌಕೆಯಲ್ಲಿ ಐವರು ಸಿಬ್ಬಂದಿಗಳಿದ್ದು, ಇನ್ನು

ನಾಪತ್ತೆಯಾದ ಜಲಾಂತರ್ಗಾಮಿ ನೌಕೆಗೆ ಮುಂದುವರಿದ ಶೋಧಕಾರ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ಗುಜರಿ ಸೇರಲಿದೆ ‘ಭಗವತಿ ಪ್ರೇಮ್’ ನೌಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ‘ಭಗವತಿ ಫ್ರೇಮ್’ ಎಂಬ ಹೆಸರಿನ ಬೃಹದಾದ ಡ್ರೆಜ್ಜರ್ ನೌಕೆಯೊಂದು ನಗರದ ಹೊರವಲಯದ ಸುರತ್ಕಲ್‌ನ ಗುಡ್ಡೆಕೊಪ್ಲ ಸಮುದ್ರ ಬದಿಯಲ್ಲಿ ನಿಷ್ಕ್ರೀಯಗೊಂಡು ನಿಂತಿದ್ದು, ಸ್ಥಳೀಯ ಮೀನುಗಾರರಿಗೆ ಸಾಕಷ್ಟು ತೊಂದರೆ ಕೊಡುತ್ತಿತ್ತು. ಇದೀಗ ಮೂರು ವರ್ಷಗಳ ನಂತರ ಈ ಬೃಹತ್ ನೌಕೆಗೆ ಮುಕ್ತಿ ನೀಡುವ ಕಾರ್ಯ ಆರಂಭವಾಗಿದೆ. ಈ ನಿಂತಿರುವ ಡ್ರೆಜ್ಜರ್ ನೌಕೆಯು 114 ಮೀಟರ್ ಉದ್ದ, 21 ಮೀಟರ್ ಅಗಲ, 9,492 ಟನ್ ತೂಕವನ್ನು ಹೊಂದಿದೆ. ಕಡಲ ಕಿನಾರೆಯಲ್ಲಿ ಮುಳುಗಿರುವ ಈ ಡ್ರೆಜ್ಜರ್‌‌ನ್ನು ಒಡೆಯುವ

ಮಂಗಳೂರು: ಗುಜರಿ ಸೇರಲಿದೆ ‘ಭಗವತಿ ಪ್ರೇಮ್’ ನೌಕೆ Read More »

ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ.6. ಬೋಟ್ ಚಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮ್ಯಾಂಗನೀಸ್ ರಸ್ತೆಯ ಸಮೀಪ ನಡೆದಿದೆ. ಮೃತ ಯುವಕನನ್ನು ಕುಂದಾಪುರ ನಿವಾಸಿ ಉಮೇಶ ಮೋಗವೀರ (32) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಬೋಟ್ ಚಾಲಕನಾಗಿದ್ದು, ಮ್ಯಾಂಗನೀಸ್ ಬೋಟ್ ಕಟ್ಟುವ ಸ್ಥಳದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇಣು ಹಾಕಿ ಯಾರೋ ಕೊಲೆ ಮಾಡಿದ್ದಾರೆಂದು  ಕುಟುಂಬಸ್ಥರು ಆರೋಪಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆಗಾಗಿ ಆಗ್ರಹಿಸಿದ್ದಾರೆ. ಗಂಗೊಳ್ಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ Read More »

ಕರಾವಳಿ

60 ಜನರಿದ್ದ ದೋಣಿ ಮಗುಚಿ ಬಿದ್ದು ದುರಂತ ► 19 ಮಂದಿ ನೀರು ಪಾಲು ►ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ..!!!

(ನ್ಯೂಸ್ ಕಡಬ) newskadaba.com ಲಕ್ನೋ,ಸೆ. 60 ಜನರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಮಗುಚಿಬಿದ್ದ ಪರಿಣಾಮ 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಭಾಗ್ಪತ್ ಬಳಿಯ ಯಮುನಾ ನದಿಯಲ್ಲಿ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 19 ಜನ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇನ್ನಷ್ಟು ಮಂದಿ ಮುಳುಗಿರುವ ಆತಂಕ ವ್ಯಕ್ತವಾಗಿದೆ. ದೋಣಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಕೊಂಡೊಯ್ಯುತ್ತಿದ್ದುದ್ದರಿಂದ ಈ ಅವಘಡ ಸಂಭವಿಸಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ, 12 ಮಂದಿಯನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ

60 ಜನರಿದ್ದ ದೋಣಿ ಮಗುಚಿ ಬಿದ್ದು ದುರಂತ ► 19 ಮಂದಿ ನೀರು ಪಾಲು ►ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ..!!! Read More »

ಕರಾವಳಿ
Scroll to Top