bomb blast

ಬಾಂಬ್ ಸ್ಫೋಟ: ‘ಮನ ಬಂದಂತೆ ಕಾಂಗ್ರೆಸ್ಸಿಗರ ಮಾತು’- ವಿಜಯೇಂದ್ರ ಟೀಕೆ

(ನ್ಯೂಸ್‌ ಕಡಬ) newskadaba.com,  ನ.13:  ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಉಗ್ರಗಾಮಿ ಸಂಘಟನೆಗಳು ಇಷ್ಟು ಕೆಟ್ಟದಾಗಿ ನಡೆದುಕೊಳ್ಳಬೇಕಾದರೆ, ನಾವೆಲ್ಲರೂ ಭಾರತೀಯರು ಎಂಬ ಮನೋಭಾವದಿಂದ ದ್ವಂದ್ವ ಹೇಳಿಕೆ ನೀಡದೇ ದೇಶದ ಪರವಾಗಿ ಒಗ್ಗಟ್ಟಿನ ಪ್ರದರ್ಶನ ಮಾಡಬೇಕಿರುವುದು ಆದ್ಯತೆ ಆಗಬೇಕಿತ್ತು. ರಾಹುಲ್ ಗಾಂಧಿಯವರು ವಿಪಕ್ಷ ನಾಯಕರಾಗಿದ್ದರೂ ದೆಹಲಿಯ ಈ ಭಯೋತ್ಪಾದಕರ ದಾಳಿ […]

ಬಾಂಬ್ ಸ್ಫೋಟ: ‘ಮನ ಬಂದಂತೆ ಕಾಂಗ್ರೆಸ್ಸಿಗರ ಮಾತು’- ವಿಜಯೇಂದ್ರ ಟೀಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರು ಮೃತ್ಯು, ನಾಲ್ವರು ಪೊಲೀಸರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.03 ಇಸ್ಲಾಮಾಬಾದ್: ಬಾಂಬ್ ಸ್ಫೋಟದಿಂದ 9 ಜನರು ಸಾವನ್ನಪ್ಪಿದ್ದು, ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದೆ.ಪೇಶಾವರದ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಧಿಕಾರಿಗಳು ಬಾಂಬ್ ಸ್ಫೋಟದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಬಲೂಚಿಸ್ತಾನ್ ಸಿಎಂ ಮೀರ್ ಸರ್ಫ್ರಾಜ್ ಬುಗ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ‘ಇದೊಂದು ಭಯೋತ್ಪಾದಕ ಕೃತ್ಯ. ಬಾಂಬ್ ದಾಳಿ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ತಕ್ಷಣ ಪ್ರತಿಕ್ರಿಯಿಸಿ ನಾಲ್ವರು

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರು ಮೃತ್ಯು, ನಾಲ್ವರು ಪೊಲೀಸರಿಗೆ ಗಾಯ Read More »

ಕರಾವಳಿ

ಜಮ್ಮು ಕಾಶ್ಮೀರ: ನೆಲಬಾಂಬ್ ಸ್ಪೋಟಗೊಂಡು ಐವರು ಸೈನಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.14: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಖಂಬಾ ಕೋಟೆ ಸಮೀಪ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ 10:45ರ ಸುಮಾರಿಗೆ ಗಸ್ತು ಕರ್ತವ್ಯದಲ್ಲಿದ್ದ ಸೈನಿಕರೊಬ್ಬರು ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಹೆಜ್ಜೆ ಇಡಿದ ಪರಿಣಾಮ ಸ್ಫೋಟ ಸಂಭವಿಸಿದೆ. ಗಾಯಾಳು ಸೈನಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿಯ ಪ್ರದೇಶಗಳಲ್ಲಿ ಉಗ್ರರ

ಜಮ್ಮು ಕಾಶ್ಮೀರ: ನೆಲಬಾಂಬ್ ಸ್ಪೋಟಗೊಂಡು ಐವರು ಸೈನಿಕರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಮತಎಣಿಕಾ ಕೇಂದ್ರದ ಹೊರಗೆ ಬಾಂಬ್ ಸ್ಫೋಟ- ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskada.com ಪಶ್ಚಿಮ ಬಂಗಾಳ, ಜು. 11.ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಚುನಾವಣೆಯ ಮತಎಣಿಕೆಯು ಇಂದು ನಡೆಯುತ್ತಿದ್ದು, ಮತಕೇಂದ್ರದ ಹೊರಗೆ ಬಾಂಬ್ ಸ್ಫೋಟಗೊಂಡಿರುವ ಕುರಿತು ವರದಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಸ್ಥಳೀಯ ಪಂಚಾಯತ್ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇದೇ ವೇಳೆ ಮತ ಎಣಿಕೆ ಕೇಂದ್ರದ ಹೊರಗೆ ದೇಶಬಾಂಬ್‌ ಎಸೆಯಲಾಗಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಪಂಚಾಯತ್ ಚುನಾವಣೆಯ ದಿನವೂ ಉದ್ವಿಗ್ನತೆ ಸೃಷ್ಟಿಯಾಗಿದ್ದರಿಂದ ಜುಲೈ 10 ರಂದು 696

ಮತಎಣಿಕಾ ಕೇಂದ್ರದ ಹೊರಗೆ ಬಾಂಬ್ ಸ್ಫೋಟ- ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top