bomb threat

ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ: ತೀವ್ರ ಶೋಧ

(ನ್ಯೂಸ್‌ ಕಡಬ) newskadaba.com, ಆ.18:‌‌ ದ್ವಾರಕಾದ ದೆಹಲಿ ಪಬ್ಲಿಕ್‌ ಶಾಲೆ ಸೇರಿದಂತೆ ಅನೇಕ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸ್‌ ತಂಡಗಳು ಹಾಗೂ ಬಾಂಬ್‌ ನಿಷ್ಕ್ರಿಯ ದಳಗಳು ಸ್ಥಳಗೆ ಧಾವಿಸಿದ್ದು, ಶೋಧ ನಡೆಸುತ್ತಿವೆ. ದ್ವಾರಕಾದ ಸೆಕ್ಟರ್-19‌ ಬಳಿಯ ಸೇಂಟ್‌ ಥಾಮಸ್‌ ಶಾಲೆ, ಸೆಕ್ಟರ್‌-18ರ ದೆಹಲಿ ಇಂಟರ್‌ನ್ಯಾಷನಲ್‌ ಸ್ಕೂಲ್‌ ಎಡ್ಜ್‌, ಸೆಂಟ್ರಲ್‌ ಅಕಾಡೆಮಿ ಸ್ಕೂಲ್‌, ಸೆಕ್ಟರ್-10ರ ದ್ವಾರಕಾದ ಜಿಡಿ ಗೋನೆಕಾ ಸ್ಕೂಲ್‌, ಸೆಕ್ಟರ್-19ರ ದ್ವಾರಕಾ ಹಾಗೂ […]

ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ: ತೀವ್ರ ಶೋಧ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 40 ಖಾಸಗಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಆಗಮಿಸಿದ್ದು. ಒಂದೇ ರೀತಿಯ ಬೆದರಿಕೆ ಇಮೇಲ್ ಆಗಮಿಸಿದ್ದು, ಪೋಷಕರು ಹಾಗೂ ಶಾಲಾ ನಿರ್ವಹಣಾ ಮಂಡಳಿಯಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದೆ. Roadkill333atomic@mail.com ಎಂಬ ಇಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ರವಾನೆಯಾಗಿದ್ದು, ಆರ್‌ಆರ್ ನಗರ ಮತ್ತು ಕೆಂಗೇರಿ ಭಾಗದ ಶಾಲೆಗಳು ಇದರ ಗುರಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಪರಿಚಿತ ವ್ಯಕ್ತಿಯು ಇಮೇಲ್‌ನಲ್ಲಿ ಹಿಂಸೆ ಪ್ರಚೋದಿಸುವ ಪದಗಳನ್ನು ಬಳಸಿದ್ದಾನೆ. ಶಾಲಾ ತರಗತಿಗಳಲ್ಲಿ

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ

(ನ್ಯೂಸ್ ಕಡಬ) newskadaba.com ಅ.26, ಹೈದರಬಾದ್: ತಿರುಪತಿಯ ಮೂರು ಪ್ರಮುಖ ಹೋಟೆಲ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಈ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್‌ ಅವರ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಉಪ ಮುಖ್ಯಮಂತ್ರಿ ಉದಯನಿಧಿ ಸ್ಟ್ಯಾಲಿನ್‌ ಅವರ ಪತ್ನಿ ಮತ್ತು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿ ಹೆಸರನ್ನು ಈ ಬೆದರಿಕೆ ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಾಲದೆನ್ನುವಂತೆ ಮಾದಕವಸ್ತು ಕಳ್ಳಸಾಗಣೆ

ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ Read More »

ಬ್ರೇಕಿಂಗ್ ನ್ಯೂಸ್

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಅ.25, ತಿರುಪತಿ: ಕಳೆದ ಹಲವು ದಿನದಿಂದ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿತ್ತು, ಆದರೆ ಈಗ  ಜಗತ್ಪ್ರಸಿದ್ಧ ದೇಗುಲವಾದ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ ಕೇಳಿ ಬಂದಿದೆ. ಆಂಧ್ರಪ್ರದೇಶದಲ್ಲಿರುವ ಈ  ತಿರುಪತಿ ದೇವಾಲಯದಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಆಘಾತಕಾರಿ ದೂರು ಕೇಳಿ ಬಂದಿದ್ದು, ಈ ಬೆದರಿಕೆ ಬಂದ ನಂತರ ರಾಜ್ಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಲೀಲಾಮಹಾಲ್ ಬಳಿ ಮೂರು ಹೋಟೆಲ್‌ಗಳನ್ನು ಸ್ಫೋಟಿಸುವುದಾಗಿ ಬಾಂಬ್ ಇರಿಸಿರುವ ಬಗ್ಗೆ ಕರೆ ಮತ್ತು ಇಮೇಲ್ ಮೂಲಕ ಮಾಹಿತಿ

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್
Scroll to Top