bomb

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಸದ್ಯ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ […]

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಸೆ. 28. ನಗರದ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಬಾಂಬ್‌ ಬೆದರಿಕೆ ಯ ಕುರಿತು ಇ-ಮೇಲ್‌ ಸಂದೇಶ ಬಂದಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹೈಗ್ರೌಂಡ್ಸ್ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ತಾಜ್‌ ವೆಸ್ಟಂಡ್‌ ಹೋಟೆಲ್‌ ಗೆ ಇಂದು ಬೆಳಗ್ಗೆ ಇ-ಮೇಲ್‌ವೊಂದು ಬಂದಿದ್ದು, ಅದರಲ್ಲಿ ಹೋಟೆಲ್‌ಗೆ ಬಾಂಬ್‌ ಇಡಲಾಗಿದೆ ಅದು ಕೆಲವೇ ನಿಮಿಷಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿತ್ತು. ಈ ಸಂದೇಶವನ್ನು ಗಮನಿಸಿದ ಹೋಟೆಲ್‌ ಸಿಬ್ಬಂದಿ ಸಂಬಂಧಿಸಿದವರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್‌

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 23.  ಸಾಂಸ್ಕೃತಿಕ ನಗರಿ ಮೈಸೂರು ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ,

ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ Read More »

ಕರ್ನಾಟಕ
crime, arrest, suspected

ಸಿಬ್ಬಂದಿಯ ಮೇಲಿನ ಕೋಪಕ್ಕೆ ಹುಸಿಬಾಂಬ್ ಕರೆ- ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಶಿವಾಜಿನಗರದ ಆಜಾಂ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಸುಳ್ಳು ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಮಹಾರಾಷ್ಟ್ರ ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಎಂದು ಗುರುತಿಸಲಾಗಿದೆ. ಜುಲೈ 04ರಂದು ಬೆಂಗಳೂರಿಗೆ ಬಂದಿದ್ದ ಸೈಯದ್,​ ಮದರಸಾ ಹೆಸರಿನಲ್ಲಿ ಮಸೀದಿಗಳಿಗೆ ತೆರಳಿ ಚಂದಾ ಕೇಳುತ್ತಿದ್ದ. ಅದರಂತೆ ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್,​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದು, ಇದಕ್ಕೆ ಮಸೀದಿ ಸಿಬ್ಬಂದಿ ನಿರಾಕರಿಸಿದ್ದರು.

ಸಿಬ್ಬಂದಿಯ ಮೇಲಿನ ಕೋಪಕ್ಕೆ ಹುಸಿಬಾಂಬ್ ಕರೆ- ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕಳೆದ ನವೆಂಬರ್‌ನಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಪ್ರಕರಣದ ಆರೋಪಿಯೊಂದಿಗೆ ನಂಟು ಹೊಂದಿದ್ದನೆಂಬ ಆರೋಪದಡಿ ಒಡಿಶಾ ಮೂಲದ ಓರ್ವನನ್ನು ಒಡಿಶಾದ ಸ್ಪೆಷಲ್‌ ಟಾಸ್ಕ್ ಫೋರ್ಸ್‌ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಒಡಿಶಾ ಮೂಲದ ಪ್ರೀತಂಕಾರ್‌ (31) ಎಂದು ಗುರುತಿಸಲಾಗಿದೆ. ಈತನ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ​ಗೆ ಐಸೀಸ್​ ಏಜೆಂಟ್​​ಗಳ ಜೊತೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರೀತಂಕಾರ್‌ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ➤  ಓರ್ವ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ. 06. ‘ನಾನು ಕೊಲ್ಕತ್ತಾಗೆ ತುರ್ತಾಗಿ ಹೋಗಬೇಕು. ಇಲ್ಲವಾದರೆ, ಬಾಂಬ್‌ ಹಾಕಿ ಏರ್‌ಪೋರ್ಚ್‌ ಸ್ಫೋಟಿಸುತ್ತೇನೆ’ ಎಂದು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ರಂಪಾಟ ಮಾಡಿದ ಮಹಿಳೆಯನ್ನು ಕೆಐಎ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕೇರಳ ರಾಜ್ಯದ ಕಾಜಿಕೋಡ್‌ ಮೂಲದ ಮಾನಸಿ ಸತೇಬೈನು(31) ಜೈಲು ಪಾಲಾದವರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಕೈಗಾರಿಕಾ ಭದ್ರ ತಾ ಪಡೆಯ (ಸಿಐಎಸ್‌ಎಫ್‌) ಸಿಬ್ಬಂದಿ ಸಂದೀಪ್‌ ಸಿಂಗ್‌ ಅವರು

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ➤  ಓರ್ವ ಮಹಿಳೆ ಅರೆಸ್ಟ್..! Read More »

ಕರ್ನಾಟಕ

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com  ಪಣಜಿ, ಜ. 21. ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಿ ಉಜ್ಬೇಕಿಸ್ತಾನದತ್ತ ಪ್ರಯಾಣಿಸಿದೆ. ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.15. ನಗರವನ್ನೇ ಬೆಚ್ಚಿ ಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಘಟನೆಯಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದರು. ಇದೀಗ ನಿರಂತರ ಸರಿ ಸುಮಾರು ಎರಡು ತಿಂಗಳ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್ತು. ಇದರಲ್ಲಿ ಆರೋಪಿ ಮುಹಮ್ಮದ್ ಶಾರೀಕ್ ಮತ್ತು ರಿಕ್ಷಾ ಚಾಲಕ

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ವಿಮಾನಕ್ಕೆ ಬಾಂಬ್ ಬೆದರಿಕೆ…! ➤ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.10. ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್ನ ಜಾಮ್ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಗುಜರಾತ್ನ ಜಾಮ್ನಗರದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ

ವಿಮಾನಕ್ಕೆ ಬಾಂಬ್ ಬೆದರಿಕೆ…! ➤ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ Read More »

ಕರಾವಳಿ

ಎನ್‌ಎಎಫ್‌ಎಲ್‌ ಶಾಲೆಗೆ ಬಾಂಬ್‌ ಬೆದರಿಕೆ ಮೇಲ್‌ ಪ್ರಕರಣ..!! ➤ ‘ಐ ಆ್ಯಮ್‌ ಡೂಯಿಂಗ್‌ ಫಾರ್‌ ಫನ್‌’ ಎಂದು ಹೇಳಿಕೆ ಕೊಟ್ಟ ವಿದ್ಯಾರ್ಥಿ..!!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.08. ನ್ಯಾಷನಲ್‌ ಅಕಾಡೆಮಿ ಫಾರ್‌ ಲರ್ನಿಂಗ್‌ ಶಾಲೆಗೆ ಬಾಂಬ್‌ ಸ್ಫೋಟದ ಬೆದರಿಕೆಯೊಡ್ಡಿ ಕಳುಹಿಸಿದ್ದ ಇ-ಮೇಲ್‌ ಮೂಲವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುವ ಬಸವೇಶ್ವರ ನಗರ ಠಾಣೆ ಪೊಲೀಸರು, 14 ವರ್ಷದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯು, ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದರೆ ಶಾಲೆಯವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ಕುಚೇಷ್ಟೆಯಿಂದ ಇ-ಮೇಲ್‌ ಮಾಡಿದ್ದ ಸಂಗತಿ ತನಿಖೆಯಲ್ಲಿ ತಿಳಿದುಬಂದಿದೆ. ‘ಐ ಆ್ಯಮ್‌ ಡೂಯಿಂಗ್‌

ಎನ್‌ಎಎಫ್‌ಎಲ್‌ ಶಾಲೆಗೆ ಬಾಂಬ್‌ ಬೆದರಿಕೆ ಮೇಲ್‌ ಪ್ರಕರಣ..!! ➤ ‘ಐ ಆ್ಯಮ್‌ ಡೂಯಿಂಗ್‌ ಫಾರ್‌ ಫನ್‌’ ಎಂದು ಹೇಳಿಕೆ ಕೊಟ್ಟ ವಿದ್ಯಾರ್ಥಿ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top