book distribution

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 12.  ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಗಣಿತದ ಪರಿಕರಗಳನ್ನು ಒಳಗೊಂಡ ಕಿಟ್ಟನ್ನು ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ.ಎಸ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ವಿತರಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ-ಶಿಕ್ಷಕರೇತರ ವೃಂದದವರು ಉಪಸ್ಥಿತರಿದ್ದರು.

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ Read More »

ಕರಾವಳಿ

ಕೆಮ್ಮಾರ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ನೋಟ್ ಪುಸ್ತಕ ಮತ್ತು ಕೊಡೆ ವಿತರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 11. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ಸಹಕಾರದಿಂದ ಅರ್ಹ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಛತ್ರಿ ವಿತರಿಸಲಾಯಿತು. ದಾನಿಗಳಾದ ಮೈಸೂರು ಎಸ್‌ಎಲ್‌ವಿ ಬುಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್ ಗ್ರೂಪಿನ ಮಾಲೀಕರಾದ ದಿವಾಕರ ದಾಸ್ ಮೈಸೂರು ರವರು ಶಾಲೆಯ 45 ಅರ್ಹ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಸಹಕರಿಸಿದರು. ಮಾತ್ರವಲ್ಲದೇ ಕೆಮ್ಮಾರ ಶಾಲೆಯ ಹಳೇ ವಿದ್ಯಾರ್ಥಿ ಹರಿನಾರಾಯಣ ಮತ್ತು ಅವರ ಧರ್ಮ ಪತ್ನಿ ಮಾಜಿ ಪಂಚಾಯತ್

ಕೆಮ್ಮಾರ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ನೋಟ್ ಪುಸ್ತಕ ಮತ್ತು ಕೊಡೆ ವಿತರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜೂ. 16. ದ್ವಾರಕ ಪ್ರತಿಷ್ಠಾನ ಪುತ್ತೂರು ಇದರ ವತಿಯಿಂದ ಜೂನ್ 13 ಮಂಗಳವಾರದಂದು ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಸಭಾಂಗಣದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ ಹಾಗೂ ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವುದು ಎಂಬ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ  ಸಭಾಧ್ಯಕ್ಷತೆಯನ್ನು ಸರಸ್ವwà ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಮಕ್ಕಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಇಟ್ಟುಕೊಳ್ಳಬೇಕು. ಆ ಮೂಲಕ ಜ್ಞಾನವನ್ನು ಹೆಚ್ಚು ಸಂಪಾದಿಸಿಕೊಳ್ಳಬೇಕು ಎಂದು

ಕಡಬ: ಸರಸ್ವತೀ ವಿದ್ಯಾಲಯದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ Read More »

ಕರಾವಳಿ
Scroll to Top