ಸಿಡಿಲು ಬಡಿದು ಬಾಲಕ ಮೃತ್ಯು..!
(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣ ಮನೆಮಂದಿ ಮಾಣಿಯ ಕ್ಲಿನಿಕ್ ವೊಂದಕ್ಕೆ ಕರೆತಂದಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, […]
ಸಿಡಿಲು ಬಡಿದು ಬಾಲಕ ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್
