bpl card cancelled

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ. ಅನರ್ಹ ಬಿಪಿಎಲ್ […]

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ Read More »

ಕರ್ನಾಟಕ

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ

(ನ್ಯೂಸ್ ಕಡಬ) newskadaba.com ಬೆಂಗಳೂರು , ನ.22.ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಪ್ಯಾನ್ ಕಾರ್ಡನ್ನು ಆಧಾರವಾಗಿ ಇಟ್ಟುಕೊಂಡು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುತ್ತಿದ್ದಾರೆ. ಬಿಪಿಎಲ್ 11.5 ಲಕ್ಷ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 10-15 ಲಕ್ಷ ಕಾರ್ಡ್‍ಗಳನ್ನು ರದ್ದು ಮಾಡಲಿದ್ದಾರೆ.

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ Read More »

ಕರ್ನಾಟಕ
Scroll to Top