bpl card

ಬಿಪಿಎಲ್ ಕಾರ್ಡ್ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್.ಮುನಿಯಪ್ಪ

(ನ್ಯೂಸ್‌ ಕಡಬ) newskadaba.com,  ಅ..24: ಬಿಪಿಎಲ್ ಕಾರ್ಡ್‌ ರದ್ದು ಮಾಡಲ್ಲ. ಅವರು ಅನರ್ಹರಾಗಿದ್ದರೆ ಎಪಿಎಲ್ ಕಾರ್ಡ್‌ ಮಾಡುತ್ತೇವೆ ಅಷ್ಟೆ. ಬಿಪಿಎಲ್ ಕಾರ್ಡ್‌ನ ಮಾನದಂಡಗಳ ವಿಚಾರದಲ್ಲೂ ಪರಿಶೀಲನೆ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ’ ಎಂದು ತಿಳಿಸಿದರು. ಬಿಪಿಎಲ್ ಕಾರ್ಡ್‌ಗಳ ವಾರ್ಷಿಕ ಆದಾಯ ಮಿತಿಯನ್ನು […]

ಬಿಪಿಎಲ್ ಕಾರ್ಡ್ ಮಾನದಂಡ ಪರಿಶೀಲನೆ: ಸಚಿವ ಕೆ.ಎಚ್.ಮುನಿಯಪ್ಪ Read More »

ಕರ್ನಾಟಕ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದು, ಸೆಪ್ಟೆಂಬರ್ 15 ರಿಂದ 30ರ ಒಳಗೆ ಯಾವುದಾದರೂ ಒಂದು ಅಥವಾ ಎರಡು ದಿನ ಅವಕಾಶ ನೀಡುವ ಸಾಧ್ಯತೆಯಿದೆ. ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಹೊಸದಾಗಿ ಮದುವೆಯಾದ ದಂಪತಿಗಳ ಕೂಡಾ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು- ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಜಾತಿ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..! Read More »

ಕರ್ನಾಟಕ

ಕಾರು ಹೊಂದಿರುವ ಕುಟುಂಬಕ್ಕೆ ‘ಬಿಪಿಎಲ್’ ಕಾರ್ಡ್ ರದ್ದು- ಆಹಾರ ಸಚಿವರಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಬಿಸಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ, ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದರು. ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ನ್ನು ಕೂಡಾ ರದ್ದುಗೊಳಿಸಲಾಗುತ್ತದೆ. ಯಲ್ಲೋ

ಕಾರು ಹೊಂದಿರುವ ಕುಟುಂಬಕ್ಕೆ ‘ಬಿಪಿಎಲ್’ ಕಾರ್ಡ್ ರದ್ದು- ಆಹಾರ ಸಚಿವರಿಂದ ಮಹತ್ವದ ಮಾಹಿತಿ Read More »

ಕರ್ನಾಟಕ

ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್ – ಸಮೀಕ್ಷೆಗೆ ಮುಂದಾದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ  ರಾಜ್ಯ ಸರಕಾರ ಸಮೀಕ್ಷೆ ನಡೆಸಲು ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಬಿಪಿಎಲ್ ಕುಟುಂಬದ ಮನೆ ಒಡೆಯ ಮೃತಪಟ್ಟ ಪ್ರಕರಣಗಳಲ್ಲಿ ಕುಟುಂಬದ ಉಳಿದ ಸದಸ್ಯರಿಗೆ ಪಡಿತರ ಸಿಗದ ಹಿನ್ನಲೆ ಸಮಸ್ಯೆ ನಿವಾರಿಸುವ ಸಲುವಾಗಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಇಂತಹ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಡ್ ದುರ್ಬಳಕೆ ಆಗುತ್ತಿರುವ ಬಗ್ಗೆ ಈಗಾಗಲೇ ದೂರುಗಳು

ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್ – ಸಮೀಕ್ಷೆಗೆ ಮುಂದಾದ ರಾಜ್ಯ ಸರಕಾರ Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ವಿತರಣೆ ಸುಮಾರು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ಕೆಲವೆಡೆ ಮಾತ್ರ ಪೂರೈಕೆಯಾಗುತ್ತಿದೆ ಎಂದು ಹೇಳಲಾಗಿದೆ. ಆಹಾರ ಇಲಾಖೆ ಎಪಿಎಲ್ ಕುಟುಂಬಗಳಿಗೆ ಕನಿಷ್ಠ 5 ಕೆಜಿ, ಗರಿಷ್ಠ 10 ಕೆಜಿ ಆಹಾರ ಧಾನ್ಯ ವಿತರಿಸುತ್ತಿದೆ. ಏಕ ಸದಸ್ಯ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು ಇಬ್ಬರು ಹಾಗೂ ಹೆಚ್ಚಿನ ಸದಸ್ಯರನ್ನು ಹೊಂದಿದ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ ನೀಡಲಾಗುವುದು. ಇದಕ್ಕಾಗಿ

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ Read More »

ಕರ್ನಾಟಕ

ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.07. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ತ್ವರಿತಗೊಳಿಸುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.   ಈ ಕುರಿತು ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಪ್ರತಿ ತಿಂಗಳು ಉಚಿತ ವಿದ್ಯುತ್  ಒದಗಿಸುವುದು ಸರ್ಕಾರದ ಗುರಿ. ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ್ದಾರೆ. ಯೋಜನೆಯ ಜಾರಿಗೆ ಎದುರಾಗುವ ಅಡೆತಡೆ ನಿವಾರಿಸಲು ನಿಯಮಗಳನ್ನು ರೂಪಿಸಬೇಕೆಂದು ಅವರು ಸೂಚಿಸಿದರು.

ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ Read More »

ಕರ್ನಾಟಕ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು

(ನ್ಯೂಸ್ ಕಡಬ) newskadaba.com ಕಡಬ,ಸೆ.06, ಜಿಲ್ಲಾಧಿಕಾರಿಗಳ ಆದೇಶದಂತೆ ಎಂಡೋ ಸಂತ್ರಸ್ತರ ಕೆಲವು ಕುಟುಂಬಗಳು ತಮ್ಮ ಎ.ಪಿಎಲ್ ಪಡಿತರ ಚೀಟಿಯನ್ನು ಬಿಪಿಎಲ್ ಕಾರ್ಡಾಗಿ ಬದಲಾಯಿಸಲು ಹೋಗಿ ಅತ್ತ ಎಪಿಎಲ್ ಇಲ್ಲ ಇತ್ತ ಬಿಪಿಎಲ್ ಪಡಿತರ ಚೀಟಿ  ಕೂಡಾ ಇಲ್ಲದಂತ ಸಂಕಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೆಲವು ಎಂಡೋ ಸಂತ್ರಸ್ತರ ಕುಟುಂಬದವರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ನಿವೇದನೆ ಮಾಡಿಕೊಂಡ ಬಳಿಕ ಅವರ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಮೂರು ತಿಂಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ

APL ಪಡಿತರ ಕಾರ್ಡನ್ನು BPL ಆಗಿ ಬದಲಾಯಿಸಲು ಹೋಗಿ ವಂಚಿತರಾದ ► ಎಂಡೋ ಸತ್ರಸ್ತ ಕುಟುಂಬಗಳು Read More »

ಕರಾವಳಿ
Scroll to Top