ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್

(ನ್ಯೂಸ್ ಕಡಬ) newskadaba.com ಆ. 30. ಕೆಲವೇ ಪಂಗಡಗಳ ಗುರುವಾಗಿ ನಾರಾಯಣ ಗುರುಗಳನ್ನು ಸೀಮಿತಗೊಳಿಸಲಾಗದು. ಅವರು ಲೋಕ ಸಂತರು. ಜಾತಿ- ಮತ, ಬೇಧಭಾವಗಳನ್ನು ಬದಿಗಿರಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾನವೀಯ  ಸಂದೇಶವನ್ನು ಲೋಕಕ್ಕೆ ಸಾರಿದ ಮಹಾನ್ ಸಮಾಜ ಸುಧಾರಕ ನಾರಾಯಣ ಗುರುಗಳು ಎಂದು ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕುದ್ರೋಳಿ ಶ್ರೀ […]

ಒಂದೇ ಜಾತಿ, ಒಂದೇ ಮತದ ಸಂದೇಶ ಸಾರಿದ ಲೋಕ ಸಂತ ನಾರಾಯಣ ಗುರು- ಶಾಸಕ ಉಮಾನಾಥ ಕೋಟ್ಯಾನ್ Read More »

ಕರಾವಳಿ