brahmavara

ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು!

(ನ್ಯೂಸ್‌ ಕಡಬ) newskadaba.com, ಆ.20 ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ […]

ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Theft, crime, Robbery

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಫೆ.03. ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ ಎಮದು ವರದಿ ತಿಳಿಸಿದೆ. ಹೂಡೆಯ ಅಫ್ರೀನ್‌ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು ಎಂದು ತಿಳಿದುಬಂದಿದೆ. ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್‌

ಬ್ರಹ್ಮಾವರ: 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ರಂಗ ಭೂಮಿ ಯುವ ನಟರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಮೃತ ಯುವಕ ಎಂದು ಗುರುತಿಸಲಾಗಿದೆ. ಕಳೆದ 1 ತಿಂಗಳಿನಿಂದ ಕಾರ್ತಿಕ್ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಾದರೂ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಈ ಬಗ್ಗೆ

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್
Scroll to Top