Breaking news

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜೂ.28: ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ […]

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು Read More »

ಸಿನಿಮಾ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!

(ನ್ಯೂಸ್ ಕಡಬ) newskadaba.com ಕಡಬ, ನ. 13. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ದ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ (ಜು. 05) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು. 05) ದ.ಕ‌ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ನಾಳೆ (ಜು. 05) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ
Scroll to Top