breaking

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ

(ನ್ಯೂಸ್‌ ಕಡಬ) newskadaba.com ಜು. 20: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ SIT ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ […]

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ Read More »

ಕರ್ನಾಟಕ

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಡಿ. 12. ಮುರುಡೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಬೀಚ್ ನಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸಹಿತ ಒಟ್ಟು 7 ಶಿಕ್ಷಕರನ್ನು ಪೊಲೀಸರು

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸನದಲ್ಲೊಬ್ಬ ವಿಕೃತ ಮನುಷ್ಯ – ಲೇಡಿಸ್ ಚಪ್ಪಲಿಗಳನ್ನೇ ಟಾರ್ಗೆಟ್ ಮಾಡುವ ಭೂಪ…!

(ನ್ಯೂಸ್ ಕಡಬ) newskadaba.com ಹಾಸನ, ಆ. 20. ರಾಜ್ಯದಲ್ಲಿ ಎಂತೆಂತಾ ವಿಕೃತಕಾಮಿಗಳು ಇರುತ್ತಾರೆ ಅಂದರೆ ಮಹಿಳೆಯರ ಒಳ ಒಡುಪು ಕದಿಯೋ ವಿಕೃತಿ ಕಾಮಿಯನ್ನು ನೀವು ನೋಡಿರ್ತೀರಾ. ಆದರೆ ಈ ವಿಕೃತಕಾಮಿಯೋರ್ವ ಪ್ರತ್ಯಕ್ಷನಾಗಿದ್ದು, ಲೇಡೀಸ್ ಚಪ್ಪಲಿಗಳೇ ಈತನ ಟಾರ್ಗೆಟ್ ಮಾಡುತ್ತಿರುವ ಘಟನೆ ಹಾಸನದ ಚನ್ನಪಟ್ಟಣ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಮಧ್ಯರಾತ್ರಿಯಲ್ಲಿ ಮನೆ, ಅಪಾರ್ಟ್ ಮೆಂಟ್ ಗೆ ನುಗ್ಗುವ ಈ ಕಾಮುಕ ಹೊರಗಡೆ ಬಿಟ್ಟ ಮಹಿಳೆಯರ ಚಪ್ಪಲಿಗಳನ್ನು ಎತ್ತಿಕೊಂಡು ಹೋಗಿ ಮುತ್ತು ಕೊಡುತ್ತಾನೆ ಎನ್ನಲಾಗಿದೆ. ಮನೆಯೊಂದರ ಸಿಸಿಟಿವಿಯಲ್ಲಿ ವಿಕೃತ ಕಾಮಿಯ

ಹಾಸನದಲ್ಲೊಬ್ಬ ವಿಕೃತ ಮನುಷ್ಯ – ಲೇಡಿಸ್ ಚಪ್ಪಲಿಗಳನ್ನೇ ಟಾರ್ಗೆಟ್ ಮಾಡುವ ಭೂಪ…! Read More »

ಕರ್ನಾಟಕ

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ನ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವ ಹಿನ್ನೆಲೆ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಯುದ್ದ ಸಾರಿದೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ಭಾರೀ ಕಾಳಗ ನಡೆಯುತ್ತಿದ್ದು, ಇಸ್ರೇಲ್ ನಾಗರಿಕರ ಗುರಿಯಾಗಿಸಿ ಹಮಾಸ್ ಉಗ್ರರು ರಾಕೇಟ್ ಉಡಾಯಿಸಿರುವುದಾಗಿ ವರದಿಯೊಂದು ತಿಳಿಸಿದೆ. ಇಸ್ರೇಲ್ ಒಳಗೆ ಸಾವಿರಾರು ಹಮಾಸ್ ಉಗ್ರರು ನುಗ್ಗಿ ಗುಂಡಿನ ಸುರಿಮಳೆ ಗೈದಿದ್ದಾರೆ. ಕ್ಷಣ ಕ್ಷಣಕ್ಕೂ ಇಸ್ರೇಲ್‌ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಅಷ್ಟೇ ಅಲ್ಲದೇ ಇಸ್ರೇಲ್ ನಲ್ಲಿ

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ವಿದೇಶದಲ್ಲಿರುವ ಪತಿಯೋರ್ವ ಸುಳ್ಯದಲ್ಲಿರುವ ತನ್ನ ಪತ್ನಿಗೆ ವಾಟ್ಸಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಮಹಿಳೆ ಪತಿ ವಿರುದ್ದ ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಾಶಿದ್‌ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಆಕೆಯನ್ನು ಚೆನ್ನಾಗಿ ನೋಡಿಕೊಂಡಿದ್ದು, ಅವರಿಗೆ ಇಬ್ಬರು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾಂಕ್ರೀಟ್ ಮಿಶ್ರಣದ ಲಾರಿ ಪಲ್ಟಿ ➤ ಕಾರ್ಮಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ರಸ್ತೆ ಬದಿ ಕುಸಿದ ಪರಿಣಾಮ ರಸ್ತೆ ಅಭಿವೃದ್ದಿ ಕಾಮಗಾರಿಗೆಂದು ಬಂದಿದ್ದ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ಲಾರಿಯು ಪಲ್ಟಿಯಾದ ಘಟನೆ ಚೆಲ್ಯಡ್ಯ ಎಂಬಲ್ಲಿ ನಡೆದಿದೆ. ಕಾಂಕ್ರೀಟ್ ಮಿಕ್ಸಿಂಗ್ ತುಂಬಿಸಿಕೊಂಡು ಪುತ್ತೂರು ಕಡೆಯಿಂದ ಬಂದ ಲಾರಿಯು ರಸ್ತೆ ಬದಿ ನಿಲ್ಲಿಸಿ ತಡೆಗೋಡೆಗೆ ಕಾಂಕ್ರೀಟ್ ತುಂಬಿಸುವ ಸಂದರ್ಭ ರಸ್ತೆ ಬದಿ ಕುಸಿದು ಲಾರಿಯು ಸುಮಾರು ಇಪ್ಪತ್ತು ಅಡಿ ಆಳಕ್ಕೆ ಪಲ್ಟಿಯಾಗಿದೆನ್ನಲಾಗಿದೆ. ಕೆಳಭಾಗದಲ್ಲಿದ್ದ ಕಾರ್ಮಿಕರು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಕಾಂಕ್ರೀಟ್ ಮಿಶ್ರಣದ ಲಾರಿ ಪಲ್ಟಿ ➤ ಕಾರ್ಮಿಕರು ಅಪಾಯದಿಂದ ಪಾರು Read More »

ಕರಾವಳಿ

ಆಗುಂಬೆ ಘಾಟ್ ತಿರುವಿನಲ್ಲಿ ಲಾರಿ ಟಯರ್ ಸ್ಫೋಟ ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಆಗುಂಬೆ, ಡಿ. 08. ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡ ಪರಿಣಾಮ ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಕ್ರೇನ್ ಮೂಲಕ ಲಾರಿಯನ್ನು ಬದಿಗೆ ಸರಿಸಿ ಇತರ ವಾಹನ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಟ್ಟರು. ಲಾರಿಯು ತಿರುವಿನಲ್ಲಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಆಗುಂಬೆ ಘಾಟ್ ತಿರುವಿನಲ್ಲಿ ಲಾರಿ ಟಯರ್ ಸ್ಫೋಟ ➤ ಕೆಲಕಾಲ ಸಂಚಾರ ವ್ಯತ್ಯಯ Read More »

ಕರ್ನಾಟಕ

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 12. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಉರುಳಿಬಿದ್ದು, 22 ಮಂದಿ ಗಾಯಗೊಂಡ ಘಟನೆ ಕೊಲ್ಲೂರುನಲ್ಲಿ ನಡೆದಿದೆ. 22 ಮಂದಿಯ ಪೈಕಿ ಸಂಕ್ರಪ್ಪ, ರೂಪಾ, ಶ್ಯಾಮಲಮ್ಮ, ರತ್ನಮ್ಮ, ವೆಂಕಟರಮಣ ಹಾಗೂ ಚಂದ್ರಕಲಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top