Breakingnews

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಜು. 21: ಟೈಟಾನಿಕ್​ ಸಿನಿಮಾ ಮಾದರಿಯ ದುರಂತವೊಂದು ಇಂಡೋನೇಷಿಯಾದಲ್ಲಿ ನಡೆದಿದೆ. 280 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಹಗಡು ಬೆಂಕಿಗಾಹುತಿ ಆಗಿದೆ. ಇದರಿಂದ ಜೀವ ಉಳಿಸಿಕೊಳ್ಳಲು ಜನರು ಸಮುದ್ರಕ್ಕೆ ಹಾರಿದ್ದು, ಸದ್ಯ ಐವರು ಜೀವಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಸುಲಾವೇಸಿಯಲ್ಲಿ 280 ಪ್ರಯಾಣಿಕರಿದ್ದ ಕೆಎಂ ಬಾರ್ಸಿಲೋನಾ 5 ಎಂಬ ಹಡಗು, ಅಗ್ನಿ ಅವಘಡಕ್ಕೆ ತುತ್ತಾಗಿದೆ. ಬೆಂಕಿ ಕಾಣಿಸಿದ ಹಿನ್ನಲೆ ಹಡಗಿನ ಡೆಕ್‌ಗಳಲ್ಲಿ ದಟ್ಟವಾದ ಕಪ್ಪು ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡ್ತಿದ್ದಂತೆ ಡಕ್​ನ ಮುಂಭಾಗದಲ್ಲಿ ಬೆಂಕಿಯು […]

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್
Swetcha Votarkar

ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು !

(ನ್ಯೂಸ್‌ ಕಡಬ) newskadaba.com ಜೂ.28: ಹೈದರಾಬಾದ್‌ನಲ್ಲಿ ಪ್ರಸಿದ್ಧ ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಸುದ್ದಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ

ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ! Read More »

ಕರಾವಳಿ
Scroll to Top