Brijesh Chauta

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com ಮಂಗಳೂರು, ಮೇ. 23. ರಾ. ಹೆ. 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ […]

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು, ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು ತ್ಯಾಗಕ್ಕೆ ತನ್ನದೇ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ
Scroll to Top