brijesh chowta

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂತಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ […]

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ Read More »

ಕರಾವಳಿ

‘ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನ ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ’- ಸಂಸದ ಕ್ಯಾ. ಚೌಟ ಆಕ್ರೋಶ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸೇರಿದಂತೆ ಹಲವು ಹಬ್ಬದ ಆಚರಣೆ ಸಂದರ್ಭ ಧ್ವನಿವರ್ಧಕ ಬಳಸುವುದಕ್ಕೆ ಪೊಲೀಸರು ಅವಕಾಶ ನೀಡದೆ ಷರತ್ತುಗಳನ್ನು ವಿಧಿಸಿ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ತುಳುನಾಡು ದೈವಾರಾಧನೆ, ಧಾರ್ಮಿಕ ಆಚರಣೆಗಳು,

‘ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನ ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ’- ಸಂಸದ ಕ್ಯಾ. ಚೌಟ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಜು. 19. ಮುಖ್ಯವಾಗಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಅನುಕೂಲವಾಗುವಂತೆ ಮಂಗಳೂರು ಮತ್ತು ಅಯೋಧ್ಯೆ ನಡವೆ ನೇರ ರೈಲು ಸಂಪರ್ಕ ಒದಗಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ದ.ಕ. ಉಡುಪಿ ಪ್ರದೇಶವು ಸನಾತನ ಸಂಪ್ರದಾಯಗಳಿಗೆ ಸಂಬಂಧಿಸಿ ಶ್ರೀಮಂತವಾದ ಪರಂಪರೆ ಹೊಂದಿದೆ. ಶ್ರದ್ಧೆ ಭಕ್ತಿಗೆ ಹೆಸರಾಗಿರುವ ಈ ನಾಡಿನಲ್ಲಿ ಭಜನಾ ಕಾರ್ಯಕ್ರಮ, ದೇವಾಲಯಗಳಲ್ಲಿ ಶ್ರೀರಾಮನನ್ನು ಭಜಿಸಲಾಗುತ್ತದೆ. ಅಯೋಧ್ಯೆಯ ಬಗ್ಗೆಯೂ ಇಲ್ಲಿನ ಜನರಿಗೆ

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com , ಏ.03: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ. ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಾ. 13 ನವದೆಹಲಿ: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್‌ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಕ್ಯಾ. ಚೌಟ ಅವರು, ಕಳೆದ ಒಂದು

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ Read More »

ಕರ್ನಾಟಕ

ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಜ.14 ಕಡಬ: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ

ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ Read More »

ಕರಾವಳಿ
Scroll to Top