Bsy

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ತಡೆ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಮಾ. 14 : ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಂತಾಗಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ […]

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ತಡೆ ನೀಡಿದ ಹೈಕೋರ್ಟ್ Read More »

ಕರ್ನಾಟಕ

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಟೇ ಗ್ಯಾರಂಟಿ : ಬಿಎಸ್ವೈ

(ನ್ಯೂಸ್ ಕಡಬ) newskadaba.com ಫೆ. 27 ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡಿ, ಪಕ್ಷ ಬಲಪಡಿಸ್ತೇವೆ.ಸೂರ್ಯ ಚಂದ್ರರಷ್ಟೇ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನಗೆ ಇವತ್ತು 82 ತುಂಬಿ 83 ನೇ ವರ್ಷಕ್ಕೆ ಕಾಲಿಟ್ಟಿದ್ದೇನೆ. ರಾಜ್ಯಾದ್ಯಂತ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಮಾಡಿ ಶುಭ ಕೋರಿದ್ದಾರೆ. ಅವರೆಲ್ಲರಿಗೂ ಒಳ್ಳೇದಾಗಲಿ.ನನಗೆ ರಾಜ್ಯದಲ್ಲಿ ಅನೇಕ ಸ್ಥಾನಮಾನ

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಟೇ ಗ್ಯಾರಂಟಿ : ಬಿಎಸ್ವೈ Read More »

ಕರ್ನಾಟಕ

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ನ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಲಾಗಿದ್ದು, ಅವರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ದದ ಪೋಕ್ಸೋ ಕೇಸ್ ಗೆ ಸಂಬಂಧಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಇಂದು ನಡೆಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ ಎನ್ನಲಾಗಿದೆ. ಸಹಾಯಕ್ಕಾಗಿ ಯಾಚಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರ ಐದು ಗ್ಯಾರಂಟಿ ಜಾರಿಗೊಳಿಸದಿದ್ದಲ್ಲಿ ಅಧಿಕಾರ ಬಿಟ್ಟು ತೊಲಗಲಿ ➤ ಬಿಎಸ್‌‌ವೈ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 22. ಚುನಾವಣಾ ಸಂದರ್ಭ ಘೋಷಿಸಿರುವ ಐದು ಯೋಜನೆಗಳನ್ನು ಅನುಷ್ಠಾನ ಮಾಡಲು ಆಗದೇ ಇದ್ದರೆ ಕಾಂಗ್ರೆಸ್ ಸರ್ಕಾರವು ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯರವರು ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ದಾರಾ? ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ

ರಾಜ್ಯ ಸರ್ಕಾರ ಐದು ಗ್ಯಾರಂಟಿ ಜಾರಿಗೊಳಿಸದಿದ್ದಲ್ಲಿ ಅಧಿಕಾರ ಬಿಟ್ಟು ತೊಲಗಲಿ ➤ ಬಿಎಸ್‌‌ವೈ Read More »

ಕರ್ನಾಟಕ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪರಿಗೆ ಹೃದಯಾಘಾತ ► ಯಡಿಯೂರಪ್ಪರ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಸುಳ್ಳು ಸುದ್ದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.18. ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ರವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಈ ಹಿಂದಿನ ಫೊಟೊ ಹಾಕಿ ಯಾರೋ ಕೀಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ ಘಟನೆ ಸೋಮವಾರದಂದು ನಡೆದಿದೆ. ಅವರು ಇಂದು ತನ್ನ ಡಾಲರ್ಸ್ ಕಾಲೋನಿಯ ಸ್ವಗ್ರಹದಲ್ಲಿ ಗುಜರಾತ್‌ನ ಚುನಾವಣೆಯ ಫಲಿತಾಂಶವನ್ನು ವೀಕ್ಷಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಡಲಾಗಿತ್ತು. ಇದರಿಂದಾಗಿ ಅಭಿಮಾನಿಗಳಲ್ಲಿ ಕೆಲಕಾಲ ಆತಂಕ

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪರಿಗೆ ಹೃದಯಾಘಾತ ► ಯಡಿಯೂರಪ್ಪರ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಸುಳ್ಳು ಸುದ್ದಿ Read More »

ಕರ್ನಾಟಕ
Scroll to Top