budget

2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗಿದೆ. ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳುವುದು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಎಂದು ಹೇಳಿದರು. 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ನೀಡಲು […]

2024ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ.ಅನುದಾನ Read More »

ರಾಷ್ಟ್ರೀಯ ನ್ಯೂಸ್

1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ

(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಒಂದು ಕೋಟಿ ಮನೆಗಳಿಗೆ 300 ಯೂನಿಟ್‌ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೆಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ ಎನ್ನಲಾಗಿದೆ. ಉಚಿತ ಸೌರ ವಿದ್ಯುತ್ ಯೋಜನೆಯ ಕುರಿತು ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಸೋಲಾರ್ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್

1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್

2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ನ್ನೂ ಸೇರಿ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದ್ದು, ಎಲ್ಲಾ ವಿಭಾಗಗಳಲ್ಲಿ ತೆರಿಗೆದಾರರಿಗೆ ಲಾಭದಾಯಕವಾಗುವಂತೆ ಆದಾಯ ತೆರಿಗೆ ರಚನೆಯಲ್ಲಿನ ಬದಲಾವಣೆಗಳ ಮೇಲೆ ಮತ್ತು ಭಾರತದಲ್ಲಿ ಸುಲಭವಾಗಿ ವ್ಯಾಪಾರ ಮಾಡುವುದನ್ನು ಸುಧಾರಿಸುವ ಕುರಿತು

2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ,ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ. ಮೊಬೈಲ್ ಫೋನ್ ಮತ್ತು ಉಪಕರಣಗಳ ದೇಶೀಯ ಉತ್ಪಾದನೆ ಹೆಚ್ಚಾಗಿದೆ. ಮೊಬೈಲ್ ಫೋನ್ ಮತ್ತು ಮೊಬೈಲ್ ಚಾರ್ಜರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗುವುದು. ಹಣಕಾಸು ಸಚಿವರು, ‘ಮೊಬೈಲ್ ಫೋನ್‌ಗಳು, ಮೊಬೈಲ್ ಪಿಸಿಬಿಎಸ್ ಮತ್ತು ಮೊಬೈಲ್ ಚಾರ್ಜರ್‌ಗಳಲ್ಲಿನ ಬಿಸಿಡಿಯನ್ನು 15% ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ’ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳು ದೊಡ್ಡ ಸಹಾಯವನ್ನು ಪಡೆಯಲಿದ್ದಾರೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿದುಬಂದಿದೆ. ಈ ವೇತನವನ್ನು ನೇರ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.23. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ ಗೆ ಆಗಮಿಸಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ವಿತ್ತ ಸಚಿವೆ ಕೆಂಪು ವಸ್ತ್ರದಲ್ಲಿ ಸುತ್ತಿರುವ ಬಜೆಟ್‌ ದಾಖಲೆ (ಬಹಿ ಖಾತಾ) ಕೈಯಲ್ಲಿ ಹಿಡಿದುಕೊಂಡು ನಗುಮುಖದೊಂದಿಗೆ ಸಂಸತ್ತನ್ನು ಪ್ರವೇಶಿಸಿದ್ದು, ಈ ಬಜೆಟ್‌ ಮಂಡನೆಗೂ ಮುನ್ನ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಯಲಿದೆ. ಸಭೆಯ ಬಳಿಕ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅನಾರೊಗ್ಯದ ಹಿನ್ನೆಲೆ ಇಂದು (ಶುಕ್ರವಾರ) ಮುಕ್ತಾಯವಾಗಬೇಕಿದ್ದ ವಿಧಾನಸಭೆ ಬಜೆಟ್ ಅಧಿವೇಶನವನ್ನು ಸೋಮವಾರಕ್ಕೆ ವಿಸ್ತರಿಸಲಾಗಿದೆ. ಬಜೆಟ್ ಮೇಲಿನ ಕೆಲವು ಪ್ರಮುಖ ಮಸೂದೆಗಳ ಮೇಲಿನ ಚರ್ಚೆ ಹಾಗೂ ಅಂಗೀಕಾರ ಬಾಕಿಯಿದ್ದು ಸಿಎಂ ಸಿದ್ದರಾಮಯ್ಯರವರಿಗೆ ಅನಾರೋಗ್ಯವಿರುವುದರಿಂದ ಕಲಾಪದಲ್ಲಿ ಸರಿಯಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಎರಡು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಸೋಮವಾರ ಸದನದಲ್ಲಿ ಕಲಾಪಕ್ಕೆ ಹಾಜರಾಗಲಿದ್ದಾರೆ. ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಡೆದ ತೀರ್ಮಾನದ ಬಳಿಕ ಅಧಿವೇಶನ

ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರಕ್ಕೆ ವಿಸ್ತರಣೆ Read More »

ಕರ್ನಾಟಕ

15ನೇ ಬಜೆಟ್ ಮಂಡನೆ- ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಹಾಗೂ ವಕ್ಫ್ ಗೆ 100 ಕೋಟಿ ರೂ. ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್‌ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು

15ನೇ ಬಜೆಟ್ ಮಂಡನೆ- ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಹಾಗೂ ವಕ್ಫ್ ಗೆ 100 ಕೋಟಿ ರೂ. ಘೋಷಣೆ Read More »

ಕರ್ನಾಟಕ

ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ ➤  ಇಂದು ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ . 16 . ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಮಂಡನೆ ಜುಲೈ 7 ರಂದು ನಡೆಯಲಿದ್ದು, ಈ ಕುರಿತಾದ ಪೂರ್ವಭಾವಿ ಸಭೆ ಇಂದು ಕೂಡ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ.ಇಂದು ಬೆಳಗ್ಗೆ 11 ರಿಂದ ಸಂಜೆಯತನಕ ಬಜೆಟ್ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿಗಳು ನಡೆಸಲಿದ್ದು, 14 ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ.

ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ ➤  ಇಂದು ಪೂರ್ವಭಾವಿ ಸಭೆ Read More »

ಕರ್ನಾಟಕ

ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಐದನೇ ಬಾರಿಗೆ ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಅಂತ್ಯೋದಯ ಯೋಜನೆಯನ್ನು 1 ವರ್ಷ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ Read More »

ಕರ್ನಾಟಕ
Scroll to Top